Subscribe to Updates

    Get the latest creative news from FooBar about art, design and business.

    What's Hot

    ಕಟೀಲು ಕಾಲೇಜಿನಲ್ಲಿ ಮೂರು ದಿನಗಳ ‘ಸಾತ್ವಿಕಾಭಿನಯ ಕಮ್ಮಟ’ | ಜನವರಿ 12ರಿಂದ 14

    January 8, 2026

    ‘ಡಾ. ಡಿ.ಎಸ್. ಕರ್ಕಿ ಕಾವ್ಯ ಪ್ರಶಸ್ತಿ’ಗೆ ಕೃತಿಗಳ ಆಯ್ಕೆ 

    January 8, 2026

    ಪುತ್ತೂರಿನ ಸುನಾದ ಶಾಲಾ ಆವರಣದಲ್ಲಿ ‘ಸುನಾದ ಸಂಗೀತೋತ್ಸವ’ | ಜನವರಿ 10 ಮತ್ತು 11

    January 8, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಅಂಚೆ ಇಲಾಖೆಯಿಂದ ಪತ್ರ ಲೇಖನ ಸ್ಪರ್ಧೆ | ಕೊನೆಯ ದಿನಾಂಕ ಆಗಸ್ಟ್ 31ರಂದು  
    Competition

    ಅಂಚೆ ಇಲಾಖೆಯಿಂದ ಪತ್ರ ಲೇಖನ ಸ್ಪರ್ಧೆ | ಕೊನೆಯ ದಿನಾಂಕ ಆಗಸ್ಟ್ 31ರಂದು  

    August 28, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಭಾರತೀಯ ಅಂಚೆ ಇಲಾಖೆಯ ವತಿಯಿಂದ ನವ ಭಾರತದ ನಿರ್ಮಾಣಕ್ಕಾಗಿ ಡಿಜಿಟಲ್ ಇಂಡಿಯಾ (ಡಿಜಿಟಲ್ ಇಂಡಿಯಾ ಫಾರ್ ನ್ಯೂ ಇಂಡಿಯಾ) ಎಂಬ ವಿಷಯದ ಕುರಿತು 18 ವರ್ಷ ಒಳಗಿನವರಿಗೆ ಹಾಗೂ 18 ವರ್ಷ ಮೇಲ್ಪಟ್ಟವರಿಗೆ ಮುಕ್ತವಾಗಿ ಭಾಗವಹಿಸಲು ಪತ್ರ ಲೇಖನ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

    ಸ್ಪರ್ಧಾಳುಗಳು ಕನ್ನಡ, ಇಂಗ್ಲಿಷ್ ಅಥವಾ ಹಿಂದಿ ಭಾಷೆಯಲ್ಲಿ ಅಂತರ್ದೇಶಿಯ ಪತ್ರದಲ್ಲಿ ಐದು ನೂರು ಶಬ್ದಗಳಿಗೆ ಮೀರದಂತೆ ಅಥವಾ ಎ4 ಹಾಳೆಯಲ್ಲಿ ಒಂದು ಸಾವಿರ ಶಬ್ದಗಳು ಮೀರದಂತೆ ಲೇಖನವನ್ನು ಕೈಬರಹದಲ್ಲಿ ಬರೆದು, ಅಂಚೆ ಲಕೋಟೆಯಲ್ಲಿ (ಎನ್ವಲಪ್) ಹಾಕಿ, ಅಕ್ಟೋಬರ್ 31ರೊಳಗೆ ಮಾನ್ಯ ಅಂಚೆ ಅಧೀಕ್ಷಕರು, ಉಡುಪಿ ಅಂಚೆ ವಿಭಾಗ, ಉಡುಪಿ ಇವರಿಗೆ ಸಲ್ಲಿಸಬೇಕು.

    ಲೇಖನವನ್ನು ಬರೆಯುವಾಗ ಸ್ಪರ್ಧಾಳುಗಳು ತಮ್ಮ ಲೇಖನವನ್ನು ಚೀಫ್ ಪೋಸ್ಟ್ ಮಾಸ್ಟರ್ ಜನರಲ್, ಕರ್ನಾಟಕ ವೃತ್ತ, ಬೆಂಗಳೂರು-560001 ಇವರಿಗೆ ಉದ್ದೇಶಿಸಿ ಬರೆಯಬೇಕಾಗಿದ್ದು, ಲಕೋಟೆ ಮೇಲೆ ‘ಢಾಯೀ ಆಕ‌ರ್’ ಎಂದು ನಮೂದಿಸಿ, ಅದರೊಂದಿಗೆ 18 ವರ್ಷ ಮೇಲಿನವರು ಮತ್ತು 18 ವರ್ಷ ಕೆಳಗಿನವರೆಂಬ ಮಾಹಿತಿಯನ್ನು ಸ್ಪಷ್ಟವಾಗಿ ಬರೆದು ಸಲ್ಲಿಸಬಹುದು.

    ಮಾಹಿತಿಗಾಗಿ ಅಂಚೆ ಕಚೇರಿ ದೂ.ಸಂ. 0820-2521780 ಅಥವಾ ವೆಬ್‌ ಸೈಟ್ www.indiapost.gov.in ಹಾಗೂ www.karnatakapost.gov.in ಸಂಪರ್ಕಿಸಬಹುದು ಎಂದು ಉಡುಪಿ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನಲ್ಲಿ ‘ಕಲ್ಲಚ್ಚು ಪ್ರಶಸ್ತಿ’ ಪ್ರದಾನ ಹಾಗೂ ‘ಮೊಹಬ್ಬತ್ ಕಾ ದಾಗ…’ಕೃತಿ ಬಿಡುಗಡೆ | ಸೆಪ್ಟೆಂಬರ್ 2ರಂದು
    Next Article ಪುಸ್ತಕ ವಿಮರ್ಶೆ | ಪವಿತ್ರಾತ್ಮರ ಬದುಕಿನ ಬರಹ ‘ಮಹಾತ್ಮರ ಚರಿತಾಮೃತ’
    roovari

    Add Comment Cancel Reply


    Related Posts

    ಮಂಗಳೂರಿನ ‘ಡಾ. ಟಿ.ಎಂ.ಎ. ಪೈ ಸೆಂಟರ್’ನಲ್ಲಿ ‘ಮಂಗಳೂರು ಲಿಟ್ ಫೆಸ್ಟ್’ | ಜನವರಿ 10 ಮತ್ತು 11

    January 8, 2026

    ಕದ್ರಿ ಪಾರ್ಕ್ ನಲ್ಲಿ ‘ಕಲಾಪರ್ಬ’ ಚಿತ್ರ-ಶಿಲ್ಪ-ಸಾಂಸ್ಕೃತಿಕ ಮೇಳ | ಜನವರಿ 09ರಿಂದ 11ರವರೆಗೆ

    January 7, 2026

    ಮಂಗಳೂರಿನ ಕದ್ರಿ ಪಾರ್ಕಿನಲ್ಲಿ ‘ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ’ | ಜನವರಿ 10

    January 1, 2026

    ‘ಕಡೆಂಗೋಡ್ಲು ಪ್ರಶಸ್ತಿ’ಗೆ ಕವನ ಸಂಕಲನಗಳ ಆಹ್ವಾನ | ಕೊನೆಯ ದಿನಾಂಕ ಮಾರ್ಚ್ 15

    December 31, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.