Subscribe to Updates

    Get the latest creative news from FooBar about art, design and business.

    What's Hot

    ಆತ್ತಾವರದಲ್ಲಿ 109ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ | ಜುಲೈ 18

    July 16, 2025

    ಸಾಗರದಲ್ಲಿ ‘ಗದಾಯುದ್ಧ’ ಯಕ್ಷಗಾನ ಪ್ರದರ್ಶನ | ಜುಲೈ 19

    July 16, 2025

    ರಂಗಭೂಮಿ ಕಲಾವಿದ ಮೌನೇಶ ಆಚಾರ್ಯ ನಿಧನ

    July 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯಕ್ಷಗಾನ ಕಲಾರಂಗದ ಅಧ್ಯಕ್ಷರಾಗಿ ಎಂ. ಗಂಗಾಧರ ರಾವ್ ಪುನರಾಯ್ಕೆ
    Yakshagana

    ಯಕ್ಷಗಾನ ಕಲಾರಂಗದ ಅಧ್ಯಕ್ಷರಾಗಿ ಎಂ. ಗಂಗಾಧರ ರಾವ್ ಪುನರಾಯ್ಕೆ

    July 16, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಕಲೆ, ಸಮಾಜ, ಶಿಕ್ಷಣಕ್ಕಾಗಿ ನಿರಂತರ ಸೇವೆ ಸಲ್ಲಿಸುವ, ಉಡುಪಿ ಜಿಲ್ಲೆಯ ಹಿರಿಯ ಸಾಂಸ್ಕೃತಿಕ ಸಂಘಟನೆ ಯಕ್ಷಗಾನ ಕಲಾರಂಗದ 50ನೆಯ ಮಹಾಸಭೆಯಲ್ಲಿ ಆಯ್ಕೆಯಾದ ಕಾರ್ಯಕಾರಿ ಸಮಿತಿಯು ದಿನಾಂಕ 14 ಜುಲೈ 2025ರಂದು ಸಭೆ ನಡೆಸಿ ಎಂ. ಗಂಗಾಧರ ರಾವ್ ಇವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿತು.

    2025-26ನೇ ಸಾಲಿಗೆ ಆಯ್ಕೆಗೊಂಡ ಪದಾಧಿಕಾರಿಗಳು :
    ಉಪಾಧ್ಯಕ್ಷರು : ಎಸ್.ವಿ. ಭಟ್, ಪಿ. ಕಿಶನ್ ಹೆಗ್ಡೆ, ವಿ.ಜಿ. ಶೆಟ್ಟಿ.
    ಕಾರ್ಯದರ್ಶಿ: ಮುರಲಿ ಕಡೆಕಾರ್,
    ಜೊತೆಕಾರ್ಯದರ್ಶಿಗಳು : ನಾರಾಯಣ ಎಂ. ಹೆಗಡೆ, ವಿದ್ಯಾ ಪ್ರಸಾದ್.
    ಕೋಶಾಧಿಕಾರಿ : ಪ್ರೊ. ಕೆ. ಸದಾಶಿವ ರಾವ್.
    ಸದಸ್ಯರು : ಕೆ. ಗಣೇಶ್ ರಾವ್, ಡಾ. ತಲ್ಲೂರು ಶಿವರಾಮ ಶೆಟ್ಟಿ, ಪ್ರೊ. ಎಂ.ಎಲ್. ಸಾಮಗ, ಎಸ್. ಗಣರಾಜ್ ಭಟ್, ಬಿ. ಭುವನಪ್ರಸಾದ್ ಹೆಗ್ಡೆ, ಶ್ರೀಧರ ರಾವ್, ಅನಂತರಾಜ ಉಪಾಧ್ಯ, ಎಚ್.ಎನ್. ವೆಂಕಟೇಶ್, ವಿಜಯ್ ಕುಮಾರ್ ಮುದ್ರಾಡಿ, ಯು.ಎಸ್. ರಾಜಗೋಪಾಲ ಆಚಾರ್ಯ, ಎ. ನಟರಾಜ ಉಪಾಧ್ಯ, ಕೆ. ಅಜಿತ್ ಕುಮಾರ್, ಅಶೋಕ್ ಎಂ., ದಿನೇಶ್ ಪಿ. ಪೂಜಾರಿ, ಡಾ. ರಾಜೇಶ್ ನಾವಡ, ಮಂಜುನಾಥ ಹೆಬ್ಬಾರ್, ಸಂತೋಷ್ ಕುಮಾರ್ ಶೆಟ್ಟಿ.
    ಆಹ್ವಾನಿತರು : ಯು. ವಿಶ್ವನಾಥ ಶೆಣೈ, ಕೆ. ಆನಂದ ಶೆಟ್ಟಿ, ಗಣೇಶ್ ಬ್ರಹ್ಮಾವರ, ಕೃಷ್ಣಮೂರ್ತಿ ಭಟ್, ಡಾ. ಶೈಲಜಾ, ಕಿಶೋರ್ ಸಿ. ಉದ್ಯಾವರ, ಡಾ. ಪ್ರಥ್ವಿರಾಜ್ ಕವತ್ತಾರ್, ಗಣೇಶ ರಾವ್ ಎಲ್ಲೂರು, ನಾಗರಾಜ ಹೆಗಡೆ, ಸುದರ್ಶನ ಬಾಯರಿ, ವಿಶ್ವನಾಥ, ನಿರಂಜನ ಭಟ್, ಗಣಪತಿ ಭಟ್, ಮಂಜುನಾಥ, ಹಿರಿಯಣ್ಣ ಟಿ. ಕಿದಿಯೂರು, ಎಚ್. ಸುಜಯೀಂದ್ರ ಹಂದೆ, ಪವನ್ ಕಿರಣ್ಕೆ,ರೆ, ಎನ್. ರಾಮ ಭಟ್, ಡಾ. ಪ್ರತಿಮಾ ಜೆ. ಆಚಾರ್ಯ, ಪಿ. ಪ್ರಭಾಕರ ಭಂಡಿ. ಡಾ. ರಾಘವೇಂದ್ರ ರಾವ್.

    yakshagana
    Share. Facebook Twitter Pinterest LinkedIn Tumblr WhatsApp Email
    Previous Articleಉಡುಪಿಯಲ್ಲಿ ‘ನೃತ್ಯ ರಂಗದಲ್ಲಿ ಬೆಳಕಿನ ವಿನ್ಯಾಸ’ ಪ್ರಾತ್ಯಕ್ಷಿಕೆ ಮತ್ತು ಕಾರ್ಯಾಗಾರ | ಜುಲೈ 20
    Next Article ಅಂಬ್ಲಮೊಗರು ಸರಕಾರಿ ಪ್ರೌಢ ಶಾಲೆಯಲ್ಲಿ ‘ಕನ್ನಡ ನವೋದಯ ಸಂಭ್ರಮ’ | ಜುಲೈ 17
    roovari

    Add Comment Cancel Reply


    Related Posts

    ಸಾಗರದಲ್ಲಿ ‘ಗದಾಯುದ್ಧ’ ಯಕ್ಷಗಾನ ಪ್ರದರ್ಶನ | ಜುಲೈ 19

    July 16, 2025

    ಶ್ರೀ ಆಂಜನೇಯ ತಾಳಮದ್ದಳೆ ಸಪ್ತಾಹದ ಆಮಂತ್ರಣ ಪತ್ರ ಬಿಡುಗಡೆ

    July 16, 2025

    ಬೆಂಗಳೂರಿನಲ್ಲಿ ಯಕ್ಷಗಾನ ಪ್ರಸಂಗಕರ್ತ ದಿನೇಶ್ ಉಪ್ಪೂರ ಇವರಿಗೆ ಸನ್ಮಾನ

    July 16, 2025

    ಗಮಕ ಹಾಗೂ ಯಕ್ಷಗಾನಕ್ಕಾಗಿ ಮಧೂರು ಕಲ್ಲೂರಾಯರಿಗೆ ಪ್ರಶಸ್ತಿ.

    July 15, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.