Subscribe to Updates

    Get the latest creative news from FooBar about art, design and business.

    What's Hot

    ಕಡಲತಡಿಯ ಮನೆ ‘ಕನಸು’ವಿನಲ್ಲಿ ‘ವರ್ಷ ವೈಭವ’ ಸಾಹಿತ್ಯ ಕಾರ್ಯಕ್ರಮ

    June 28, 2025

    ಅರೆಭಾಷೆ ಕಥೆ, ಅಜ್ಜಿ ಕಥೆ, ಲೇಖನ, ಸಾಹಿತ್ಯ, ಲಲಿತ ಪ್ರಬಂಧ, ಕೃತಿಗಳ ಆಹ್ವಾನ | ಜುಲೈ 31

    June 28, 2025

    ಕೊಯ್ಯರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರಕವಿ ಕುವೆಂಪು ಉಪನ್ಯಾಸ-1

    June 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಮಕ್ಕಳ ನಾಟಕೋತ್ಸವ’ದೊಂದಿಗೆ ಸಂಪನ್ನಗೊಂಡ ವೃತ್ತಿಪರ ರಂಗಭೂಮಿ ಕಾರ್ಯಾಗಾರ
    Drama

    ‘ಮಕ್ಕಳ ನಾಟಕೋತ್ಸವ’ದೊಂದಿಗೆ ಸಂಪನ್ನಗೊಂಡ ವೃತ್ತಿಪರ ರಂಗಭೂಮಿ ಕಾರ್ಯಾಗಾರ

    April 23, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕಲಾಭಿ ಮಂಗಳೂರು ಹಾಗೂ ಕೆನರಾ ಕಲ್ಚರಲ್ ಅಕಾಡೆಮಿಯ ಆಶ್ರಯದಲ್ಲಿ ಮೂಡಿಬಂದ ‘ಅರಳು 2024’ ಎಂಬ ಮಕ್ಕಳ ರಂಗಭೂಮಿಯ ವಿಶೇಷ ಕಾರ್ಯಾಗಾರದ ‘ಮಕ್ಕಳ ನಾಟಕೋತ್ಸವ’ವು ಕೆನರಾ ಪದವಿ ಪೂರ್ವ ಕಾಲೇಜಿನ ಬಯಲು ರಂಗಮಂದಿರದಲ್ಲಿ ದಿನಾಂಕ 21-04-2024ರಂದು ಸಂಪನ್ನಗೊಂಡಿತು.

    ಅಂತರಾಷ್ಟ್ರೀಯ ಮಟ್ಟದ ಜಾದೂಗಾರ ಕುದ್ರೋಳಿ ಗಣೇಶ್ ಅವರು ಸಮಾರೋಪ ಭಾಷಣ ಮಾಡಿದರು. ನಿರ್ದೇಶಕ ಹಾಗೂ ನಟ ರಾಹುಲ್ ಅಮೀನ್ ಮುಖ್ಯ ಅತಿಥಿಯಾಗಿದ್ದರು. ಸಿ.ಎಚ್.ಎಸ್. ಅಸೋಸಿಯೇಶನ್ ಆಡಳಿತ ಮಂಡಳಿ ಸದಸ್ಯೆ ಅಶ್ವಿನಿ ಕಾಮತ್, ಕೆನರಾ ಪದವಿ ಪೂರ್ವ ಕಾಲೇಜಿನ ಡೀನ್ ಗೋಪಾಲ್ ಶೆಟ್ಟಿ, ಕೆನರಾ ಹಿ.ಪ್ರಾ. ಶಾಲೆಯ ಮುಖ್ಯೋಪಧ್ಯಾಯಿನಿ ಕವಿತಾ ಮೌರ್ಯ, ಕಲಾಭಿ ಗೌರವಾಧ್ಯಕ್ಷ ಸುರೇಶ್ ವರ್ಕಾಡಿ, ಅಧ್ಯಕ್ಷೆ ಡಾ. ಮೀನಾಕ್ಷಿ ರಾಮಚಂದ್ರ ಉಪಸ್ಥಿತರಿದ್ದರು.

    ಕಾರ್ಯಕ್ರಮವು ಶಿಬಿರದ ಮಕ್ಕಳು, ನಿರ್ದೇಶಕರು, ಸಹಾಯಕ ನಿರ್ದೇಶಕರು ಹಾಗೂ ಅರಳು ಕಾರ್ಯಾಗಾರದಲ್ಲಿ ಭಾಗವಹಿಸಿದ ಕಲಾವಿದರು ಒಟ್ಟಾಗಿ ಹಾಡಿದ ರಂಗ ಸಂಗೀತಗಳೊಂದಿಗೆ ಆರಂಭವಾಯಿತು. ಶ್ರೇಯಸ್ ಸಾಲ್ಯಾನ್ ನಿರೂಪಿಸಿ, ಕಾರ್ಯಾಗಾರ ಸಂಯೋಜಕ ಉಜ್ವಲ್ ಯು.ವಿ. ವಂದಿಸಿದರು. ಎರಡು ನಾಟಕಗಳಾದ ರಾಜು ಮಣಿಪಾಲ್ ನಿರ್ದೇಶನದ ‘ಹಾಕ್ಕಿಹಾಡು’ ಹಾಗೂ ರಮೇಶ್ ಕೆ. ನಿರ್ದೇಶನದ ‘ಕಪಟ ಸನ್ಯಾಸಿ ಮಾರ್ಜಾಲ ಮತ್ತು ಮೂಷಕ ಕುಲ’ ಎಂಬ ನಾಟಕಗಳನ್ನು ಕಾರ್ಯಾಗಾರದಲ್ಲಿ ಭಾಗವಹಿಸಿದ್ದ 30 ಮಕ್ಕಳು ಸೇರಿ ನಿರ್ದೇಶಕರ ಮಾರ್ಗದರ್ಶನದಲ್ಲಿ ಪ್ರಸ್ತುತಪಡಿಸಿದರು. ಕಾರ್ಯಾಗಾರದ ನಿರ್ದೇಶಕ ಭುವನ್ ಮಣಿಪಾಲ್ ಸಹಕರಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಕಾರ್ಕಳದ ಪುಸ್ತಕ ಮನೆಯಲ್ಲಿ ಪುಸ್ತಕ ಸಂತೆ | ಏಪ್ರಿಲ್ 23ರಿಂದ 29
    Next Article ಬದಿಯಡ್ಕದಲ್ಲಿ ‘ಜಾಂಬವತಿ ಕಲ್ಯಾಣ’ ತಾಳಮದ್ದಳೆ
    roovari

    Add Comment Cancel Reply


    Related Posts

    ಮೂಡುಬಿದಿರೆ ಕನ್ನಡ ಭವನದಲ್ಲಿ ‘ಛತ್ರಪತಿ ಶಿವಾಜಿ’ ಅದ್ದೂರಿ ತುಳು ಚಾರಿತ್ರಿಕ ನಾಟಕ | ಜೂನ್ 29

    June 28, 2025

    ಮೈಸೂರಿನ ನಟನ ರಂಗಶಾಲೆಯಲ್ಲಿ ‘ಮೈ ಮನಗಳ ಸುಳಿಯಲ್ಲಿ’ ನಾಟಕ ಪ್ರದರ್ಶನ | ಜೂನ್ 29 

    June 27, 2025

    ಮೈಸೂರಿನ ಕಿರು ರಂಗಮಂದಿರದಲ್ಲಿ ‘ಅನುಮಾನದ ಅವಾಂತರ’ ಹಾಸ್ಯ ನಾಟಕ ಪ್ರದರ್ಶನ | ಜೂನ್ 28

    June 27, 2025

    ಕಲ್ಯಾಣ್ಪುರದ ಮಿಲಾಗ್ರಿಸ್ ಕಾಲೇಜಿನಲ್ಲಿ ‘ವೊವಿಯೊ – ವೇರ್ಸ್’ ಕಾರ್ಯಾಗಾರ | ಜೂನ್ 29

    June 27, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.