Subscribe to Updates

    Get the latest creative news from FooBar about art, design and business.

    What's Hot

    ಕಲಾಕುಲ್ ಕೊಂಕಣಿ ನಾಟಕ ರೆಪರ್ಟರಿಗೆ ಅರ್ಜಿ ಆಹ್ವಾನ

    May 10, 2025

    ಮಾಣಿಕ್ಯ ಪ್ರಕಾಶನದ 2025ನೇ ಸಾಲಿನ ರಾಜ್ಯಮಟ್ಟದ ವಿವಿಧ ದತ್ತಿ ಪ್ರಶಸ್ತಿಗಳಿಗೆ ಕೃತಿಗಳ ಆಹ್ವಾನ

    May 10, 2025

    ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ತುಳು ಸಾಂಸ್ಕೃತಿಕ ಉತ್ಸವ

    May 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಳವಳ್ಳಿಯಲ್ಲಿ ‘ಮಳವಳ್ಳಿ ಸುಂದರಮ್ಮ ರಂಗೋತ್ಸವ 2024-25’ | ಆಗಸ್ಟ್ 21ರಿಂದ 25
    Drama

    ಮಳವಳ್ಳಿಯಲ್ಲಿ ‘ಮಳವಳ್ಳಿ ಸುಂದರಮ್ಮ ರಂಗೋತ್ಸವ 2024-25’ | ಆಗಸ್ಟ್ 21ರಿಂದ 25

    August 20, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಳವಳ್ಳಿ : ರಂಗಬಂಡಿ ಇದರ ವತಿಯಿಂದ ‘ಮಳವಳ್ಳಿ ಸುಂದರಮ್ಮ ರಂಗೋತ್ಸವ 2024-25’ ಕಾರ್ಯಕ್ರಮಗಳನ್ನು ದಿನಾಂಕ 21 ಆಗಸ್ಟ್ 2024ರಿಂದ 25 ಆಗಸ್ಟ್ 2024ರವೆರೆಗೆ ಮಳವಳ್ಳಿಯ ಕೆ.ಎಸ್.ಆರ್.ಟಿ.ಸಿ. ಬಸ್ ಸ್ಟಾಂಡ್ ಹಿಂಭಾಗದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ.

    ದಿನಾಂಕ 21 ಆಗಸ್ಟ್ 2024ರಂದು ಸಂಜೆ 5-00 ಗಂಟೆಗೆ ರಾಜ್ಯ ಪ್ರಶಸ್ತಿ ವಿಜೇತ ವೃತ್ತಿ ರಂಗಭೂಮಿಯ ಖ್ಯಾತ ರಂಗ ನಿರ್ದೇಶಕರಾದ ಶ್ರೀ ವೈ.ಎಂ. ಪುಟ್ಟಣ್ಣಯ್ಯ ಮತ್ತು ತಂಡದವರಿಂದ ಮಳವಳ್ಳಿ ಸುಂದರಮ್ಮ ನಟಿಸಿದ್ದ ನಾಟಕಗಳ ವಿಶೇಷ ರಂಗಸಂಗೀತ ಕಾರ್ಯಕ್ರಮ, ದಿನಾಂಕ 22 ಆಗಸ್ಟ್ 2024ರಂದು ಸಂಜೆ 7-00 ಗಂಟೆಗೆ ಮೈಮ್ ರಮೇಶ್ ಇವರ ನೃತ್ಯ ಸಂಯೋಜನೆ, ವಿನ್ಯಾಸ ಮತ್ತು ನಿರ್ದೇಶನದಲ್ಲಿ ಮೈಸೂರಿನ ಜಿ.ಪಿ.ಐ.ಇ.ಆರ್. ರಂಗ ತಂಡ ಪ್ರಸ್ತುತ ಪಡಿಸುವ ನಾಟಕ ‘ಮಂಟೇಸ್ವಾಮಿ ಕಥಾ ಪ್ರಸಂಗ’, ದಿನಾಂಕ 23 ಆಗಸ್ಟ್ 2024ರಂದು ಸಂಜೆ 7-00 ಗಂಟೆಗೆ ಸುಮತಿ ಕೆ.ಆರ್. ವಿನ್ಯಾಸ ಮತ್ತು ನಿರ್ದೇಶನದಲ್ಲಿ ಮಂಡ್ಯದ ವಿಮಲರಣದೀವೆ ಮಹಿಳಾ ನಾಟಕ ತಂಡದವರಿಂದ ‘ನ್ಯಾಯ ಕೇಳಿದ ನಿಂಗವ್ವ’ ಎಂಬ ನಾಟಕ ಪ್ರದರ್ಶನ, ದಿನಾಂಕ 24 ಆಗಸ್ಟ್ 2024ರಂದು ಸಂಜೆ 7-00 ಗಂಟೆಗೆ ಡಾ. ಉದಯ್ ಸೋಸಲೆ ಇವರ ವಿನ್ಯಾಸ ಮತ್ತು ನಿರ್ದೇಶನದಲ್ಲಿ ಸಮುದಾಯ ಬೆಂಗಳೂರು ಇವರು ‘ಸಂಕ್ರಾಂತಿ’ ನಾಟಕವನ್ನು ಅಭಿನಯಿಸಲಿರುವರು. ದಿನಾಂಕ 25 ಆಗಸ್ಟ್ 2024ರಂದು ಸಂಜೆ 5-00 ಗಂಟೆಗೆ ಧಾರವಾಡದ ರಂಗಭೂಮಿಯ ರಂಗಸಂಗೀತ ನಿರ್ದೇಶಕರಾದ ಶ್ರೀ ರಾಘವ ಕಮ್ಮಾರ ಮತ್ತು ತಂಡದವರಿಂದ ‘ಆಧುನಿಕ ರಂಗಸಂಗೀತ ಕಾರ್ಯಕ್ರಮ’, ದಿನಾಂಕ 25 ಆಗಸ್ಟ್ 2024ರಂದು ಸಂಜೆ 7-00 ಗಂಟೆಗೆ ಗಣೇಶ ಮಂದಾರ್ತಿ ಇವರ ರಚನೆ, ಸಂಗೀತ, ವಿನ್ಯಾಸ ಮತ್ತು ನಿರ್ದೇಶನದಲ್ಲಿ ಬೆಂಗಳೂರಿನ ‘ರಂಗಾಸ್ತೆ’ಯವರಿಂದ ‘ದ್ರೋಪತಿ ಹೇಳ್ತವ್ಳೆ’ ನಾಟಕ ಪ್ರದರ್ಶನ ನೀಡಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಕೀರ್ತಿಶೇಷ ನಾಗೇಶ ಪ್ರಭುಗಳ ಸಂಸ್ಮರಣಾ ಕಾರ್ಯಕ್ರಮ
    Next Article ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಇವರಿಗೆ ಪ್ರಶಸ್ತಿ ಪ್ರದಾನ
    roovari

    Comments are closed.

    Related Posts

    ಕಲಾಕುಲ್ ಕೊಂಕಣಿ ನಾಟಕ ರೆಪರ್ಟರಿಗೆ ಅರ್ಜಿ ಆಹ್ವಾನ

    May 10, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ‘ಗೌರಿ ಸುಂದರ್ ವಾರ್ಷಿಕ ಪ್ರಶಸ್ತಿ’ ಪ್ರದಾನ ಹಾಗೂ ಪುಸ್ತಕ ಲೋಕಾರ್ಪಣೆ ಸಮಾರಂಭ | ಮೇ 11

    May 8, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.