ಧಾರವಾಡ: ಧಾರವಾಡದ ಡಾ. ಮಲ್ಲಿಕಾರ್ಜುನ ಮನಸೂರ ರಾಷ್ಟ್ರೀಯ ಟ್ರಸ್ಟ್ ನೀಡುವ ‘ಮಲ್ಲಿಕಾರ್ಜುನ ಮನಸೂರ ರಾಷ್ಟ್ರೀಯ ಪ್ರಶಸ್ತಿ’ಗೆ ಬೆಂಗಳೂರಿನ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕಲಾವಿದ ಪಂಡಿತ ಡಿ.ಕುಮಾರದಾಸ್ ಮತ್ತು ‘ಮಲ್ಲಿಕಾರ್ಜುನ ಮನಸೂರ ರಾಷ್ಟ್ರೀಯ ಯುವ ಪ್ರಶಸ್ತಿ’ಗೆ ಶಿರಸಿ ತಾಲ್ಲೂಕು ಮುತ್ತಮುರ್ಡು ಗ್ರಾಮದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕಲಾವಿದ ವಿನಾಯಕ ಹೆಗಡೆ ಆಯ್ಕೆಯಾಗಿದ್ದಾರೆ.
ರಾಷ್ಟ್ರೀಯ ಪ್ರಶಸ್ತಿಯು ರೂಪಾಯಿ 1 ಲಕ್ಷ ನಗದು, ಫಲಕ ಹಾಗೂ ಯುವ ಪ್ರಶಸ್ತಿಯು ರೂಪಾಯಿ 25 ಸಾವಿರ ನಗದು, ಫಲಕ ಒಳಗೊಂಡಿದೆ. 10 ಮಾರ್ಚ್ 2025ರಂದು ಜರುಗುವ ಮಲ್ಲಿಕಾರ್ಜುನ ಮನಸೂರ ಅವರ ಜನ್ಮದಿನೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
Subscribe to Updates
Get the latest creative news from FooBar about art, design and business.
ಪಂಡಿತ ಡಿ.ಕುಮಾರದಾಸ್ ಇವರಿಗೆ ‘ಮಲ್ಲಿಕಾರ್ಜುನ ಮನಸೂರ ರಾಷ್ಟ್ರೀಯ ಪ್ರಶಸ್ತಿ’ | ಮಾರ್ಚ್ 10
Previous Articleನೃತ್ಯ ವಿಮರ್ಶೆ | ಮನದುಂಬಿದ ಪ್ರೇರಣಳ ಅಚ್ಚುಕಟ್ಟಾದ ನರ್ತನ