Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಕರಾವಳಿಯ ಗಾನಕೋಗಿಲೆ ಗುಂಡ್ಮಿ ಕಾಳಿಂಗ ನಾವಡ

    June 6, 2025

    ಪರಿಷತ್ತಿನ ಚಾಮರಾಜೇಂದ್ರ ಸಭಾಭವನದಲ್ಲಿ ‘ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭ

    June 6, 2025

    ಡಾ. ಎಂ.ಮೋಹನ ಆಳ್ವ ಇವರಿಗೆ ‘ಡಾ. ಜಿ. ಪಿ. ರಾಜ ರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ’

    June 6, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬ್ರಹ್ಮಾವರದಲ್ಲಿ ‘ಮಂದಾರ ರಂಗೋತ್ಸವ 2025’ | ಏಪ್ರಿಲ್ 04ರಿಂದ 06
    Drama

    ಬ್ರಹ್ಮಾವರದಲ್ಲಿ ‘ಮಂದಾರ ರಂಗೋತ್ಸವ 2025’ | ಏಪ್ರಿಲ್ 04ರಿಂದ 06

    March 31, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬ್ರಹ್ಮಾವರ : ಮಂದಾರ ಸಾಂಸ್ಕೃತಿಕ ಹಾಗೂ ಸೇವಾ ಸಂಘಟನೆ (ರಿ.) ಬೈಕಾಡಿ, ಬ್ರಹ್ಮಾವರ ಉಡುಪಿ ಇದರ ವತಿಯಿಂದ ‘ಮಂದಾರ ರಂಗೋತ್ಸವ 2025’ ಸಮಾರಂಭವನ್ನು ದಿನಾಂಕ 04 ಏಪ್ರಿಲ್ 2025ರಿಂದ 06 ಏಪ್ರಿಲ್ 2025ರವರೆಗೆ ಪ್ರತಿದಿನ ಸಂಜೆ 7-00 ಗಂಟೆಗೆ ಬ್ರಹ್ಮಾವರದ ಹೋಲಿ ಫ್ಯಾಮಿಲಿ ಚರ್ಚ್ ಆವರಣದಲ್ಲಿರುವ ನಿರ್ಮಲ ಆಂಗ್ಲ ಮಾಧ್ಯಮ ಶಾಲಾ ವೇದಿಕೆಯಲ್ಲಿ ಹಮ್ಮಿಕೊಳ್ಳಲಾಗಿದೆ.

    ದಿನಾಂಕ 04 ಏಪ್ರಿಲ್ 2025ರಂದು ಅರುಣ್ ಲಾಲ್ ಕೇರಳ ಇವನ ರಂಗಪಠ್ಯ, ವಿನ್ಯಾಸ ಮತ್ತು ನಿರ್ದೇಶನದಲ್ಲಿ ಮಂಗಳೂರಿನ ಅಸ್ತಿತ್ವ (ರಿ.) ತಂಡದವರಿಂದ ‘ಮತ್ತಾಯ’, ದಿನಾಂಕ 05 ಏಪ್ರಿಲ್ 2025ರಂದು ರಂಜಿತ್ ಶೆಟ್ಟಿ ಕುಕ್ಕುಡೆ ಇವರ ನಿರ್ದೇಶನದಲ್ಲಿ ತೆಕ್ಕಟ್ಟೆಯ ಧಮನಿ ಟ್ರಸ್ಟ್ (ರಿ.) ತಂಡದವರಿಂದ ‘ಸೂರ್ಯ ಬಂದ’ ಮತ್ತು ದಿನಾಂಕ 06 ಏಪ್ರಿಲ್ 2025ರಂದು ರೋಹಿತ್ ಎಸ್. ಬೈಕಾಡಿ ಇವರ ವಿನ್ಯಾಸ ಮತ್ತು ನಿರ್ದೇಶನದಲ್ಲಿ ಬೈಕಾಡಿಯ ಮಂದಾರ (ರಿ.) ತಂಡದವರಿಂದ ‘ಬೆತ್ತಲಾಟ’ ನಾಟಕಗಳು ಪ್ರದರ್ಶನಗೊಳ್ಳಲಿದೆ.

    baikady drama roovari
    Share. Facebook Twitter Pinterest LinkedIn Tumblr WhatsApp Email
    Previous Articleತಾಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಪ್ರೊ. ಸಾಮಗ ಆಯ್ಕೆ
    Next Article ಸಾಹಿತಿ, ಸಂಶೋಧಕಿ ಡಾ. ಇಂದಿರಾ ಹೆಗ್ಗಡೆ ಅವರೊಂದಿಗೆ ಮಾತುಕತೆ ಸಂವಾದ ಕಾರ್ಯಕ್ರಮ
    roovari

    Add Comment Cancel Reply


    Related Posts

    ವಿಶೇಷ ಲೇಖನ – ಕರಾವಳಿಯ ಗಾನಕೋಗಿಲೆ ಗುಂಡ್ಮಿ ಕಾಳಿಂಗ ನಾವಡ

    June 6, 2025

    ಪರಿಷತ್ತಿನ ಚಾಮರಾಜೇಂದ್ರ ಸಭಾಭವನದಲ್ಲಿ ‘ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭ

    June 6, 2025

    ಡಾ. ಎಂ.ಮೋಹನ ಆಳ್ವ ಇವರಿಗೆ ‘ಡಾ. ಜಿ. ಪಿ. ರಾಜ ರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ’

    June 6, 2025

    ಡಾ. ರಾಗೌ ಸಾಹಿತ್ಯ ಪ್ರಶಸ್ತಿ’ ಹಾಗೂ ‘ಕೆ. ಸಿಂಗಾರಿಗೌಡ ಪುಸ್ತಕ ಪ್ರಶಸ್ತಿ’ ಪ್ರದಾನ ಸಮಾರಂಭ | ಜೂನ್ 08

    June 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.