Subscribe to Updates

    Get the latest creative news from FooBar about art, design and business.

    What's Hot

    ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಶ್ರೀಮತಿ ಜಲಜಾ ಶೇಖರ್ ಆಯ್ಕೆ

    January 13, 2026

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಹೂ ದಂಡಿ’

    January 13, 2026

    ‘ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜನವರಿ 25

    January 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನಲ್ಲಿ ವಿಶ್ವ ಕಲಾ ದಿನದ ಅಂಗವಾಗಿ ಆಶು ಚಿತ್ರಕಲಾ ರಚನಾ ಶಿಬಿರ
    Camp

    ಮಂಗಳೂರಿನಲ್ಲಿ ವಿಶ್ವ ಕಲಾ ದಿನದ ಅಂಗವಾಗಿ ಆಶು ಚಿತ್ರಕಲಾ ರಚನಾ ಶಿಬಿರ

    April 13, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    13 ಏಪ್ರಿಲ್ 2023, ಮಂಗಳೂರು: ಕರಾವಳಿ ಚಿತ್ರಕಲಾ ಚಾವಡಿ (ರಿ.) ಮಂಗಳೂರು ಆಯೋಜಿಸುವ ‘ವಿಶ್ವ ಕಲಾ ದಿನ’ ಇದರ ಅಂಗವಾಗಿ ಕಲಾವಿದರಿಂದ ಆಶು ಚಿತ್ರಕಲಾ ರಚನಾ ಶಿಬಿರವು ಮಂಗಳೂರಿನ ಸುಲ್ತಾನ್ ಬತ್ತೇರಿ ರಸ್ತೆ, ಬೊಕ್ಕಪಟ್ನದ ಅಯ್ಯಪ್ಪ ದೇವಾಲಯದ ಬಳಿ, ದಿನಾಂಕ 15 ಎಪ್ರಿಲ್ 2023ರ ಶನಿವಾರದಂದು ಬೆಳಿಗ್ಗೆ ಗಂಟೆ 8.30ರಿಂದ – ಸಂಜೆ 4.00ರವರೆಗೆ ನಡೆಯಲಿದೆ. ಈ ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾನಿಲಯ ಮಂಗಳ ಗಂಗೋತ್ರಿ
    ಪ್ರಾಧ್ಯಾಪಕರು ಹಾಗೂ ನಿಕಟಪೂರ್ವ ಪರೀಕ್ಷಾಂಗ ಕುಲಸಚಿವರಾದ ಡಾ. ಪಿ.ಎಲ್. ಧರ್ಮ ಉದ್ಘಾಟಿಸಲಿದ್ದು, ಶ್ರೀ ದಿವಾಕರ ಕದ್ರಿ, ಮಾಜಿ ಮೇಯರ್, ಜನರಲ್ ಮ್ಯಾನೇಜರ್ ಕಾರ್ಡೋಲೈಟ್ ಸ್ಪೆಷಾಲಿಟಿ ಕೆಮಿಕಲ್ ಇಂಡಿಯ ಎಲ್‌.ಎಲ್‌ ಪಿ, ಮಂಗಳೂರು ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಹಿರಿಯ ಕಲಾವಿದರಾದ ಗಣೇಶ್ ಸೋಮಯಾಜಿಯವರು ಜಲವರ್ಣ ಪ್ರಾತ್ಯಕ್ಷಿಕೆ ನೀಡಲಿದ್ದಾರೆ.

    ಈ ಕಾರ್ಯಕ್ರಮದಲ್ಲಿ ಮನೋರಂಜನಿ ಉಪಾಧ್ಯ, ಜಾನ್ ಚಂದ್ರನ್, ಈರಣ್ಣ ತಿಪ್ಪಣ್ಣನವ‌ರ್, ಜಯಶ್ರೀ ಶರ್ಮ, ಡಾ. ಜಯಪ್ರಕಾಶ್, ಅರುಣ್ ಕಾರಂತ್, ನವೀನ್ ಬಂಗೇರ, ಡಾ. ಸಂಜೋತ ಧರ್ಮ, ಜೀವನ್‌ ಕುಮಾರ್ ಕದ್ರಿ, ಸಂದೀಪ್ ಆಳ್ವ, ಡಾ. ಎಸ್.ಎಮ್. ಶಿವಪ್ರಕಾಶ್, ಗಣೇಶ ಸೋಮಯಾಜಿ ಮುಂತಾದ ಕಲಾವಿದರು ಭಾಗವಹಿಸಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಉಡುಪಿಯ ಹಾವಂಜೆಯಲ್ಲಿ ಏಪ್ರಿಲ್ 20ರಿಂದ ‘ಬಾಲ ಲೀಲ -2023’ ಚಿಣ್ಣರ ಬೇಸಿಗೆ ಶಿಬಿರ
    Next Article ‘ಸಾವಿತ್ರಿ ಬಾಯಿ ಫುಲೆ ಪ್ರಶಸ್ತಿ’ ಮತ್ತು ‘ಫಾತಿಮಾ ಶೇಖ್ ಗೌರವ ಪ್ರಶಸ್ತಿ’ ಪ್ರದಾನ
    roovari

    Add Comment Cancel Reply


    Related Posts

    ರಂಗಾಯಣದಲ್ಲಿ ಮೂಡಿಬಂದ ‘ಸ್ವರ-ವರ್ಣ ಸಮನ್ವಯ’ ಜುಗಲ್ ಬಂದಿ

    January 12, 2026

    ಕಾರಂತ ಥೀಮ್ ಪಾರ್ಕ್‌ನಲ್ಲಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ | ಕೊನೆಯ ದಿನಾಂಕ ಜನವರಿ 20

    January 10, 2026

    ಮಕರ ಸಂಕ್ರಾಂತಿ ಪ್ರಯುಕ್ತ ಉಡುಪಿ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳು | ಜನವರಿ 15

    January 9, 2026

    ಕದ್ರಿ ಪಾರ್ಕ್ ನಲ್ಲಿ ‘ಕಲಾಪರ್ಬ’ ಚಿತ್ರ-ಶಿಲ್ಪ-ಸಾಂಸ್ಕೃತಿಕ ಮೇಳ | ಜನವರಿ 09ರಿಂದ 11ರವರೆಗೆ

    January 7, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.