Subscribe to Updates

    Get the latest creative news from FooBar about art, design and business.

    What's Hot

    ಅಂಕಣ ಬರಹಗಾರ ಮರವಂತೆ ಪ್ರಕಾಶ್ ಪಡಿಯಾರ್ ನಿಧನ

    August 6, 2025

    ಮಿಲಾಗ್ರಿಸ್ ಕಾಲೇಜಿನಲ್ಲಿ ಕವಿ, ಕಾವ್ಯ, ಸಾಹಿತ್ಯ,ಪರಂಪರೆಯ – ಮಾಲಿಕೆ 5 | ಆಗಸ್ಟ್ 07

    August 6, 2025

    ಮಂಗಳೂರು ವಿ. ವಿ. ಯಲ್ಲಿ‌ ‘ಯಕ್ಷಾಯಣ ದಾಖಲೀಕರಣ’ದ 8ನೇ ಕಾರ್ಯಕ್ರಮ

    August 6, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಜೇಶ್ವರದಲ್ಲಿ ಚಿಣ್ಣರ ಚಿಲುಮೆ ದ್ವಿದಿನ ಸಹವಾಸ ಶಿಬಿರ
    Camp

    ಮಂಜೇಶ್ವರದಲ್ಲಿ ಚಿಣ್ಣರ ಚಿಲುಮೆ ದ್ವಿದಿನ ಸಹವಾಸ ಶಿಬಿರ

    May 31, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಜೇಶ್ವರ:  ಬಾಕುಡ ಸಮಾಜ ಕೇಂದ್ರ ಸಮಿತಿಯ ನೇತೃತ್ವದಲ್ಲಿ ರಂಗ ಚೇತನ ಕಾಸರಗೋಡು ಇದರ ಸಹಬಾಗಿತ್ವದಲ್ಲಿ GWLPS ಮಂಜೇಶ್ವರ ಶಾಲೆಯಲ್ಲಿ ಮೇ 12 ಮತ್ತು 13 ರಂದು  ದ್ವಿದಿನ ಸಹವಾಸ ಶಿಬಿರ ಜರಗಿತು. ಬಾಕುಡ ಸಮುದಾಯದ ಹದಿನೆಂಟು ದೈವಸ್ಥಾನಗಳ ದೈವದ ಪಾತ್ರಿಗಳು ದೀಪ ಪ್ರಜ್ವಲನೆಯನ್ನು ಮಾಡುವುದರೊಂದಿಗೆ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದರು. ಕಾರ್ಯಕ್ರಮ ದ ಉದ್ಘಾಟನೆಯನ್ನು ಹಿರಿಯ ಸಾಮಾಜಿಕ ಮುಂದಾಳು ವಿಜಯ್ LIC ಅಂಬ್ಲಮೊಗರು ಸತ್ಯದ ಬೊಲ್ಪು ಫೋಟೋವನ್ನು ಅನಾವರಣ ಗೊಳಿಸಿ ಶಿಬಿರ ನಿರ್ದೇಶಕರಾದ ಅಶೋಕ್ ಕೊಡ್ಲಮೊಗರು ರವರಿಗೆ ಹಸ್ತಾಂತರಿಸುವುದರೊಂದಿಗೆ ಶಿಬಿರಕ್ಕೆ ಚಾಲನೆ ನೀಡಿದರು. ಬಾಕುಡ ಸಮಾಜ ಕೇಂದ್ರ ಸಮಿತಿಯ ಅಧ್ಯಕ್ಷರಾದ ವಿಜಯ್  ಪಂಡಿತ್ ಮಂಗಲ್ಪಾಡಿ ಇವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೃಷ್ಣವೇಣಿ ಟೀಚರ್,ಸದಾಶಿವ ಬಾಲಮಿತ್ರ ,ದೈವದ ಪಾತ್ರಿಗಳಾದ ಬಾಸ್ಕರನ್ ಪಚ್ಲಂಪಾರೆ,ಅಡ್ವಕೇಟ್ ಭರತ್ ರಾಜ್ ಅಟ್ಟೆಗೋಳಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಏಕಾನಂದ ಮಂಗಳೂರು, ಚಂದ್ರಶೇಖರ ಅಂಗಡಿಪದವು,ವಿಠಲ ನಾರಾಯಣ ಬಂಬ್ರಾಣ ಮೊದಲಾದವರು ಉಪಸ್ಥಿತರಿದ್ದರು.ಮಹಿಳಾ ಸಮಿತಿಯ ಅಧ್ಯಕ್ಷರಾದ ಸುಮಂಗಳ ಪೊಸೋಟ್ ಮತ್ತು ಸುಮಿತ್ರಾ ಬ0ಬ್ರಾಣ ಪ್ರಾರ್ಥನೆ ಹಾಡಿದರು. ಶಿಬಿರ ನಿರ್ದೇಶಕರಾದ ಅಶೋಕ್ ಕೊಡ್ಲಮೊಗರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಪವನ್ ಹೊಸಂಗಡಿ ಸ್ವಾಗತಿಸಿ,ಚಿಣ್ಣರ ಚಿಲುಮೆ ಸಂಘಟಕ ಸಮಿತಿಯ ಕಾರ್ಯದರ್ಶಿ ರಾಜೇಶ್ ಕೊಡ್ಲಮೊಗರು ವಂದಿಸಿದರು. ಸುರೇಶ್ ಮಂಗಲ್ಪಾಡಿ ಕಾರ್ಯಕ್ರಮ ನಿರೂಪಿಸಿದರು

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಮೂರು ಕೃತಿಗಳ ಬಿಡುಗಡೆ
    Next Article ನಟನ ರಂಗಶಾಲೆಯ ರಂಗಭೂಮಿ ‘ಡಿಪ್ಲೊಮಾ 2023-24’ ಪ್ರವೇಶ ಪ್ರಕ್ರಿಯೆಗೆ ಅರ್ಜಿ ಆಹ್ವಾನ
    roovari

    Add Comment Cancel Reply


    Related Posts

    ಮಡಿಕೇರಿಯಲ್ಲಿ ಸುಗಮ ಸಂಗೀತ ಕಲಾ ತರಬೇತಿ ಶಿಬಿರ ಉದ್ಘಾಟನೆ

    August 6, 2025

    ಕೊಡವೂರಿನಲ್ಲಿ ‘ಧೀಂಕಿಟ ಯಕ್ಷಗಾನ ಹೆಜ್ಜೆ’ ತರಬೇತಿ ಶಿಬಿರ

    August 6, 2025

    ಮೈಸೂರಿನ ಗಾಂಧಿಭವನ ಆವರಣದಲ್ಲಿ ರಂಗ ತರಬೇತಿ ಶಿಬಿರ | ಕೊನೆಯ ದಿನಾಂಕ ಆಗಸ್ಟ್ 13

    August 5, 2025

    ಮೈಸೂರಿನ ಕಲಾಮಂದಿರ ಆವರಣದಲ್ಲಿ ‘ನಟನಾಭ್ಯಾಸ ಶಿಬಿರ’ | ಆಗಸ್ಟ್ 04ರಿಂದ 15

    July 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.