Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಖ್ಯಾತ ಸಾಹಿತಿ ಹಾಗೂ ಸಂಶೋಧಕ ಡಾ. ವೀರಣ್ಣ ರಾಜೂರ

    June 4, 2025

    ಉದ್ಘಾಟನೆಗೊಂಡ ‘ಬಾಲಗಾನ ಯಶೋಯಾನ’ ಕಾರ್ಯಕ್ರಮ

    June 4, 2025

    ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ ಸ್ವೀಕಾರ

    June 4, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಲೋಕರ್ಪಣೆಗೊಂಡ ‘ಮರೆಯೋದುಂಟ ಈ ಸಕಲೆಂಟ’ ಕೃತಿ 
    Book Release

    ಲೋಕರ್ಪಣೆಗೊಂಡ ‘ಮರೆಯೋದುಂಟ ಈ ಸಕಲೆಂಟ’ ಕೃತಿ 

    November 21, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಮೈಸೂರು : ಆಯಾಮ ಅಕಾಡೆಮಿ ಮೈಸೂರು ಮತ್ತು ಶ್ರೀ ಹರ್ಷ ಪ್ರಕಾಶನ ಶ್ರೀರಂಗಪಟ್ಟಣ ಇವರ ಸಹಯೋಗದಲ್ಲಿ ಸಾ. ವೆ. ರ. ಸ್ವಾಮಿಯವರ ‘ಮರೆಯೋದುಂಟ ಈ ಸಕಲೆಂಟ’ ಪುಸ್ತಕದ ಲೋಕರ್ಪಣಾ ಸಮಾರಂಭವು ದಿನಾಂಕ 16 ನವೆಂಬರ್ 2024ರ ಶನಿವಾರ ಬೆಳಗ್ಗೆ 10.30ಕ್ಕೆ ಮೈಸೂರಿನ ಆಯಾಮ ಅಕಾಡೆಮಿ ಕಲಾ ಕುಟೀರದಲ್ಲಿ ನಡೆಯಿತು.
    ಕನ್ನಡ ಸಾಹಿತಿ ಮತ್ತು ವಿಶ್ರಾಂತ ಪ್ರಾಧ್ಯಾಪಕರಾದ ಪ್ರೊ. ಕಾಳೇಗೌಡ ನಾಗವಾರ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಹಂಪಿಯ ಕನ್ನಡ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ಡಾ. ಸಿ. ಮಹದೇವು, ಕನ್ನಡ ಸಾಹಿತಿ, ಉಪನ್ಯಾಸಕ ಹಾಗೂ ಸಿನಿಮಾ ನಿರ್ದೇಶಕರಾದ ಡಾ. ರಾಗಂ ಬೆಂಗಳೂರು, ನಿರಂತರ ಮೈಸೂರುಇಲ್ಲಿನ ರಂಗ ನಿರ್ದೇಶಕರಾದ ಶ್ರೀಯುತ ಪ್ರಸಾದ್ ಕೂಂದುರ್, ನಿವೃತ್ತ ಶಿಕ್ಷಕರು ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಶ್ರೀರಂಗಪಟ್ಟಣ ತಾಲ್ಲೂಕು ಇಲ್ಲಿನ ಅಧ್ಯಕ್ಷರಾದ ಶ್ರೀಯುತ ಸಿದ್ದಲಿಂಗ ಹಾಗೂ ಲಲಿತಕಲಾ ಕಾಲೇಜು ಮೈಸೂರು ವಿದ್ಯಾನಿಲಯ ಇಲ್ಲಿನ ಸಹಾಯಕ ಪ್ರಾಧ್ಯಾಪಕರಾದ ವಿದುಷಿ ಡಾ. ಶಾಂಭವಿ ಪುಸ್ತಕವನ್ನು ಲೋಕಾರ್ಪಣೆಗೊಳಿಸಿದರು.
    ಸಮಾರಂಭದ ಅಧ್ಯಕ್ಷತೆ ವಹಿಸಿದ ಪ್ರೊ. ಕಾಳೇಗೌಡ ನಾಗವಾರ ಮಾತನಾಡಿ “ಮರೆಯೋ ದುಂಟ ಈ ಸಕಲೆಂಟ!” ಕವನ ಸಂಕಲದಲ್ಲಿ ಸಾ. ವೆ. ರ. ಸ್ವಾಮಿಯವರು ಮಂಡ್ಯದ ಮಣ್ಣಿನ ಸಾಂಸ್ಕೃತಿಕ ಸಾಹಿತಿಕ ಹಾಗೂ ಭೌಗೋಳಿಕ ವೈಶಿಷ್ಟ್ಯತೆಯನ್ನ ಕಾಪಿಟ್ಟುಕೊಂಡು ಬಹು ಸಂಸ್ಕೃತಿಯ ನೆಲದ ಮಣ್ಣಿನ ವಾಸನೆಯನ್ನು ದಾಖಲಿಸಿದ್ದಾರೆ. ಪುಟ್ಟ ಪುಟ್ಟ ಪದ್ಯಗಳಲ್ಲಿ ನಾಲ್ಕಾರು ಸಾಲುಗಳಲ್ಲಿ ನಮ್ಮ ಹಿಂದಿನ ಆಚಾರ ವಿಚಾರಗಳನ್ನು ನೆನಪಿಸಿಕೊಳ್ಳಬೇಕು ಅನ್ನೋದನ್ನ ಚೆನ್ನಾಗಿ ನಿರೂಪಿಸಿದ್ದಾರೆ.                                  ನಮ್ಮ ಹಿಂದಿನವರು ಬಳಸುತ್ತಿದ್ದ ಭಾಷೆಯ ಸೊಗಡನ್ನು ಇಲ್ಲಿ ಕಾಣಬಹುದು. ಭಾಷೆ ಆಚಾರ ವಿಚಾರ ನೋವು ನಲಿವುಗಳನೆಲ್ಲ ಚೆನ್ನಾಗಿ ದಾಖಲಿಸಿದ್ದಾರೆ.” ಎಂದರು.
    ಕಾರ್ಯಕ್ರಮವನ್ನು ಸಿನೆಮಾ ನಿರ್ದೇಶಕರಾದ ಬಲಾ ರಾಜವಾಡಿ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಕೋಟ ಸುಜಯೀಂದ್ರ ಹಂದೆಯವರಿಗೆ ‘ಯಕ್ಷಗಾನ ಅಕಾಡೆಮಿ ಪುರಸ್ಕಾರ’
    Next Article ಪ್ರೊ. ಶಂಕರ್ ಇವರಿಗೆ ಸಾರ್ವಜನಿಕ ಅಭಿನಂದನೆ | ಡಿಸೆಂಬರ್ 14
    roovari

    Add Comment Cancel Reply


    Related Posts

    ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಶತ ಸಂಭ್ರಮ’ ಮತ್ತು ‘ನುಡಿ ನಮನ’ ಕಾರ್ಯಕ್ರಮ | ಜೂನ್ 08

    June 3, 2025

    ಕ.ಸಾ.ಪ.ದಿಂದ ಸ್ಮರಣ ಸಂಚಿಕೆ ಬಿಡುಗಡೆ ಹಾಗೂ ‘ಎದೆಯ ಹಣತೆ’ ಕೃತಿ ಕುರಿತು ಚರ್ಚೆ

    June 2, 2025

    ಮೈಸೂರಿನಲ್ಲಿ ಸಿತಾರ್ ವಾದನ, ಪುಸ್ತಕ ಲೋಕಾರ್ಪಣೆ ಮತ್ತು ಸಿತಾರ್ ತರಗತಿಗಳ ಪ್ರಾರಂಭೋತ್ಸವ | ಮೇ 31

    May 30, 2025

    ಉಪ್ಪಳದ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ತುಲುವೆರೆ ಕಲ ವರ್ಸೊಚ್ಚಯ | ಜೂನ್ 01

    May 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.