Subscribe to Updates

    Get the latest creative news from FooBar about art, design and business.

    What's Hot

    ಶ್ರೀನಿವಾಸ ವಾಡಪ್ಪಿಯವರ ‘ಮಿಗಿಲಹುದು ಭುವಿಯಬಣ್ಣ’ ಲಲಿತ ಪ್ರಬಂಧ ಲೋಕಾರ್ಪಣೆ

    January 2, 2026

    ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ‘ಪುರಂದರ ಗಾನ ನರ್ತನ’ | ಜನವರಿ 03

    January 2, 2026

    ಕುವೆಂಪು ಜನ್ಮದಿನ ಪ್ರಯುಕ್ತ ವಿಶ್ವಮಾನವ ದಿನಾಚರಣೆ ಹಾಗೂ ವಿಚಾರಸಂಕಿರಣ

    January 2, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಾನಸಗಂಗೋತ್ರಿಯ ಲಲಿತ ಕಲಾ ಕಾಲೇಜಿನಲ್ಲಿ ಪ್ರಸಾಧನ ಹಾಗೂ ಮುಖವಾಡ ತಯಾರಿಕಾ ಕಾರ್ಯಗಾರ
    Theatre

    ಮಾನಸಗಂಗೋತ್ರಿಯ ಲಲಿತ ಕಲಾ ಕಾಲೇಜಿನಲ್ಲಿ ಪ್ರಸಾಧನ ಹಾಗೂ ಮುಖವಾಡ ತಯಾರಿಕಾ ಕಾರ್ಯಗಾರ

    October 27, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೈಸೂರು : ವಿಶ್ವವಿದ್ಯಾನಿಲಯ ಲಲಿತ ಕಲಾ ಕಾಲೇಜು ಮಾನಸಗಂಗೋತ್ರಿ ಮೈಸೂರು ಇಲ್ಲಿ ಶ್ರೀ ಗುಬ್ಬಿ ವೀರಣ್ಣ ಪೀಠದ ವತಿಯಿಂದ ಕಾಲೇಜು ವಿದ್ಯಾರ್ಥಿಗಳು ಹಾಗೂ ರಂಗಾಸಕ್ತರಿಗಾಗಿ ಒಂದು ದಿನದ ಪ್ರಸಾಧನ ಹಾಗೂ ಮುಖವಾಡ ತಯಾರಿಕಾ ಕಾರ್ಯಗಾರ ದಿನಾಂಕ 26 ಅಕ್ಟೋಬರ್ 2024 ರಂದು ನಡೆಯಿತು.


    ಶ್ರೀ ಗುಬ್ಬಿ ವೀರಣ್ಣ ಪೀಠದ ರಂಗತಜ್ಞರಾದ ಅರಸೀಕೆರೆ ಯೋಗಾನಂದ ಇವರು ಪ್ರಾಸ್ತಾವಿಕವಾಗಿ ಮಾತನಾಡುಡಿ “ವಿದ್ಯಾರ್ಥಿಗಳು ಪ್ರಾಯೋಗಿಕವಾಗಿ ಕಲಿಯಲು ಇಂತಹ ಕಾರ್ಯಾಗಾರಗಳ ಅಗತ್ಯವಿದ್ದು, ಮುಂದಿನ ಪ್ರತಿ ಶನಿವಾರದಂದು ಅಭಿನಯ, ವಾಚಿಕ, ರಂಗಸಂಗೀತ, ವಸ್ತ್ರಾಲಂಕಾರ ಮುಂತಾದ ವಿಷಯಗಳ ಕುರಿತು ಕಾರ್ಯಾಗಾರಗಳು ನೆಡೆಯಲಿವೆ.” ಎಂದು ತಿಳಿಸಿದರು.


    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲರಾದ ಅನಿಟ ಬ್ರಾಗ್ಸ್ ಮಾತನಾಡಿ ಲಲಿತ ಕಲಾ ಕಾಲೇಜು 60ನೇ ವರ್ಷಕ್ಕೆ ಕಾಲಿಟ್ಟಿದ್ದು, ಇಂದು ಓಪನ್ ಎಲೆಕ್ಟೀವ್ ಇದರ ಸ್ನಾತಕೋತ್ತರ ಹಾಗೂ ಸ್ನಾತಕಪೂರ್ವ ಅಧ್ಯಯನ ನೆಡೆಸುತ್ತಿರುವ ಸುಮಾರು 80 ವಿದ್ಯಾರ್ಥಿಗಳು ಕಾರ್ಯಾಗಾರದ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ.” ಎಂದರು.


    ರಂಗಾಯಣದ ಹಿರಿಯ ಕಲಾವಿದರಾದ ಶ್ರೀ ಸಂತೋಷ್ ಕುಮಾರ್ ಕೂಸನೂರು ಇವರು ವಿವಿಧ ರೀತಿಯ ಮುಖವರ್ಣಿಕೆ ಮಾಡಿ ತೋರಿಸಿದರು. ಕಾಗದ ಹಾಗೂ ಪಿ. ಓ. ಪಿ. ಯಿಂದ ಮುಖವಾಡಗಳನ್ನು ಮಾಡುವ ವಿಧಾನ ಕಲಿಸಿಕೊಟ್ಟರು. ವಿದ್ಯಾರ್ಥಿಗಳು ಸ್ವತಃ ಒಬ್ಬರಿಗೊಬ್ಬರು ಪ್ರಸಾಧನ ಮಾಡಿ ಸಂಭ್ರಮಿಸಿದರು. ಮುಖವಾಡಗಳನ್ನು ತಯಾರಿಸಿ ಪ್ರದರ್ಶಿಸಿದರು. ಕಾಲೇಜಿನ ಅಧ್ಯಾಪಕರಾದ ಸುಬ್ಬುಲಕ್ಷ್ಮಿ, ಗೀತಾ, ಸೂರ್ಯಪ್ರಭ, ಮೇಘ ಸಮೀರ, ನಾಗೇಂದ್ರ, ರಂಗ ಕರ್ಮಿಗಳಾದ ಶ್ರೀನಿವಾಸ ಪಾಲಹಳ್ಳಿ, ಕೆಂಪರಾಜು, ನಿಂಗರಾಜ ಹಾಗೂ ಚಿತ್ತಣ್ಣ ಮುಂತಾದವರು ಭಾಗವಹಿಸಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ಸಂಗೀತಾಸಕ್ತರನ್ನು ರಂಜಿಸಿದ ‘ಸಮರ್ಪಣ ಸಂಗೀತಂ’
    Next Article ಮಡಿಕೇರಿಯ ಪತ್ರಿಕಾ ಭವನದಲ್ಲಿ ಲೋಕಾರ್ಪಣೆಗೊಂಡ ‘ಗುಳೆ’ ಕಾದಂಬರಿ
    roovari

    Add Comment Cancel Reply


    Related Posts

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಕಾಲಚಕ್ರ’ ನಾಟಕ ಪ್ರದರ್ಶನ | ಜನವರಿ 02

    January 2, 2026

    ‘ರಂಗಭೂಮಿ ರಂಗಶಿಕ್ಷಣ ಮಕ್ಕಳ ನಾಟಕೋತ್ಸವ’ದಲ್ಲಿ ನಾಟಕ ಪ್ರದರ್ಶನ

    January 2, 2026

    ಬೆಂಗಳೂರಿನ ವೆಂಕಟಗಿರಿ ಸಭಾಂಗಣದಲ್ಲಿ ‘ಪಂಚಮ ಪದ’ ನಾಟಕ ಪ್ರದರ್ಶನ | ಜನವರಿ 02 

    January 1, 2026

    ಕವಿ, ಸಾಹಿತಿ ಯೋಗೀಶ್ ಕಾಂಚನ್ ಬೈಕಂಪಾಡಿ ನಿಧನ

    December 31, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.