Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ವಿವಿಧೆಡೆ ಹಾಗೂ ಮೈಸೂರಿನಲ್ಲಿ ಯಕ್ಷಗಾನ ಪ್ರದರ್ಶನ | ಮೇ 17ರಿಂದ 22

    May 14, 2025

    ಅರೆಭಾಷೆ ರಂಗ ತರಬೇತಿ ಶಿಬಿರಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಮೇ 30

    May 14, 2025

    ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕದಿಂದ ‘ಭಾರತ್ ಕಲಾ ವೈಭವ’ ಸಾಂಸ್ಕೃತಿಕ ಉತ್ಸವ

    May 14, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶ್ರೀ ಬಲಮುರಿ ವಿದ್ಯಾಗಣಪತಿ ದೇವಸ್ಥಾನದಲ್ಲಿ ತಿಂಗಳ ತಾಳಮದ್ದಲೆ
    Yakshagana

    ಶ್ರೀ ಬಲಮುರಿ ವಿದ್ಯಾಗಣಪತಿ ದೇವಸ್ಥಾನದಲ್ಲಿ ತಿಂಗಳ ತಾಳಮದ್ದಲೆ

    February 19, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾಸಂಘ ಬೊಳುವಾರು ಪುತ್ತೂರು ಇವರ ಸಂಯೋಜನೆಯಲ್ಲಿ ದಿನಾಂಕ 18 ಫೆಬ್ರವರಿ 2025ರ ಮಂಗಳವಾರ ಶ್ರೀ ಬಲಮುರಿ ವಿದ್ಯಾಗಣಪತಿ ದೇವಸ್ಥಾನದಲ್ಲಿ ತಿಂಗಳ ತಾಳಮದ್ದಲೆ ಕವಿ ದೇವಿದಾಸ ವಿರಚಿತ ‘ಭೀಷ್ಮ ಸೇನಾಧಿಪತ್ಯ’ ಆಖ್ಯಾನದೊಂದಿಗೆ ನಡೆಯಿತು.

    ಹಿಮ್ಮೇಳದಲ್ಲಿ ಭಾಗವತರಾಗಿ ಬಟ್ಯಮೂಲೆ ಲಕ್ಷ್ಮೀ ನಾರಾಯಣ ಭಟ್, ನಿತೀಶ್ ಕುಮಾರ್ ಎಂಕಣ್ಣಮೂಲೆ ಹಾಗೂ ಚೆಂಡೆ ಮದ್ದಲೆಗಳಲ್ಲಿ ಟಿ.ಡಿ. ಗೋಪಾಲಕೃಷ್ಣ ಭಟ್ ಮತ್ತು ಮುರಲೀಧರ ಕಲ್ಲೂರಾಯ ಭಾಗವಹಿಸಿದರು. ಭೀಷ್ಮನಾಗಿ ಗುಡ್ಡಪ್ಪ ಬಲ್ಯ, ಕೌರವನಾಗಿ ವಿ.ಕೆ. ಶರ್ಮ ಅಳಿಕೆ, ದ್ರೋಣನಾಗಿ ಶಾರದಾ ಅರಸ್ ಹಾಗೂ ಕರ್ಣನಾಗಿ ಮಾಂಬಾಡಿ ವೇಣುಗೋಪಾಲ ಭಟ್ ಪಾತ್ರಗಳನ್ನು ಪೋಷಿಸಿದರು. ಭಾಸ್ಕರ ಬಾರ್ಯರ ಸಂಯೋಜನೆಯಲ್ಲಿ ನಡೆದ ಕಾರ್ಯಕ್ರಮವನ್ನು ವಿಜಯಶ್ರೀ ಶಾಮಿಯಾನದ ಮಾಲಕರಾದ ಮಂಜುನಾಥ ಭಟ್ ಪ್ರಾಯೋಜಿಸಿದರು. ವೇಣುಗೋಪಾಲ ಭಟ್ ಸ್ವಾಗತಿಸಿ, ದೇವಳದ ಮೇನೇಜರ್ ಸುಬ್ರಹ್ಮಣ್ಯ ಭಟ್ ವಂದಿಸಿದರು.

    yakshagana
    Share. Facebook Twitter Pinterest LinkedIn Tumblr WhatsApp Email
    Previous Articleಸುರತ್ಕಲ್ ಶ್ರೀ ವಿಶ್ವೇಶತೀರ್ಥ ಸಭಾಂಗಣದಲ್ಲಿ ‘ದಶಕ ಸಮರ್ಪಣಂ’ | ಫೆಬ್ರವರಿ 23
    Next Article ಕೋಣಾಜೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ 27ನೇ ಕನ್ನಡ ಸಾಹಿತ್ಯ ಸಮ್ಮೇಳನ | ಫೆಬ್ರವರಿ 21 ಮತ್ತು 22
    roovari

    Add Comment Cancel Reply


    Related Posts

    ಬೆಂಗಳೂರಿನ ವಿವಿಧೆಡೆ ಹಾಗೂ ಮೈಸೂರಿನಲ್ಲಿ ಯಕ್ಷಗಾನ ಪ್ರದರ್ಶನ | ಮೇ 17ರಿಂದ 22

    May 14, 2025

    ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕದಿಂದ ‘ಭಾರತ್ ಕಲಾ ವೈಭವ’ ಸಾಂಸ್ಕೃತಿಕ ಉತ್ಸವ

    May 14, 2025

    ಸಂಪೆಕಟ್ಟೆಯಲ್ಲಿ ಯಶಸ್ವಿ ಕಲಾವೃಂದದ ಮಕ್ಕಳ ಮೇಳದ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ

    May 13, 2025

    ಶ್ರೀ ಆಂಜನೇಯ ಮಂತ್ರಾಲಯದಲ್ಲಿ ಪಾಕ್ಷಿಕ ತಾಳಮದ್ದಳೆ

    May 12, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.