Subscribe to Updates

    Get the latest creative news from FooBar about art, design and business.

    What's Hot

    ಆತ್ತಾವರದಲ್ಲಿ 109ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ | ಜುಲೈ 18

    July 16, 2025

    ಸಾಗರದಲ್ಲಿ ‘ಗದಾಯುದ್ಧ’ ಯಕ್ಷಗಾನ ಪ್ರದರ್ಶನ | ಜುಲೈ 19

    July 16, 2025

    ರಂಗಭೂಮಿ ಕಲಾವಿದ ಮೌನೇಶ ಆಚಾರ್ಯ ನಿಧನ

    July 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಗೋಣಿಕೊಪ್ಪಲಿನಲ್ಲಿ ರಾಜ್ಯಮಟ್ಟದ ಬಹುಭಾಷಾ ದಸರಾ ಕವಿಗೋಷ್ಠಿ l ಅಕ್ಟೋಬರ್ 22ರಂದು
    Literature

    ಗೋಣಿಕೊಪ್ಪಲಿನಲ್ಲಿ ರಾಜ್ಯಮಟ್ಟದ ಬಹುಭಾಷಾ ದಸರಾ ಕವಿಗೋಷ್ಠಿ l ಅಕ್ಟೋಬರ್ 22ರಂದು

    October 10, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಗೋಣಿಕೊಪ್ಪಲು: ಶ್ರೀ ಕಾವೇರಿ ದಸರಾ ಸಮಿತಿಯ 45ನೇ ವರ್ಷದ ದಸರಾ ಜನೋತ್ಸವದ ಅಂಗವಾಗಿ ಅ.22ರಂದು ಭಾನುವಾರ ಪೊನ್ನಂಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದೊಂದಿಗೆ ರಾಜ್ಯಮಟ್ಟದ ದಸರಾ ಬಹುಭಾಷಾ ಕವಿ ಗೋಷ್ಠಿಯನ್ನು ಕಾವೇರಿ ಕಲಾ ವೇದಿಕೆಯಲ್ಲಿ ನಡೆಸಲಾಗುತ್ತದೆ. ಆ ಪ್ರಯುಕ್ತ ಕವನಗಳನ್ನು ಆಹ್ವಾನಿಸಲಾಗಿದೆ.
    ಯಾವುದೇ ವಯೋಮಾನದವರು ಯಾವುದೇ ವಸ್ತು – ವಿಷಯದ ಕುರಿತು ರಚಿಸಿದ ಸ್ವರಚಿತ ಕವನಗಳು, ಗಜಲ್, ಚುಟುಕುಗಳು, ಕನ್ನಡ, ಅರೆಭಾಷೆ, ಕೊಡವ, ಎರವ, ತುಳು, ಹಿಂದಿ, ಇಂಗ್ಲಿಷ್, ತೆಲುಗು, ತಮಿಳು, ಮಲಯಾಳಂ ಮಾತ್ರವಲ್ಲದೆ ಇನ್ನಿತರ ಯಾವುದೇ ಭಾಷೆಗಳಲ್ಲಿ ರಚಿಸಿದ ಮತ್ತು ಇದುವರೆಗೆ ಎಲ್ಲಿಯೂ ಪ್ರಕಟವಾಗದ ಬರಹಗಳನ್ನು ಕಳುಹಿಸಿಕೊಡಬಹುದಾಗಿದೆ.
    ಆಯ್ಕೆಯಾದ ಕವಿತೆಗಳನ್ನು ಬರೆದ ಕವಿಗಳಿಗೆ ಅ. 22ರಂದು ನಡೆಯುವ ಕವಿಗೋಷ್ಠಿಯಲ್ಲಿ ಆ ಕವಿತೆಗಳನ್ನು ವಾಚಿಸಲು ಅವಕಾಶವಿದೆ. ಕವಿತೆಗಳನ್ನು ಅ.14ರ ಒಳಗೆ ತಲುಪುವಂತೆ ಕೆಳಗೆ ತಿಳಿಸಿದ ವಿಳಾಸಕ್ಕೆಕಳುಹಿಸಬೇಕಾಗಿದೆ.
    ಜಗದೀಶ್ ಜೋಡುಬೀಟಿ, ಸಂಚಾಲಕರು, ದಸರಾ ಕವಿಗೋಷ್ಠಿ ಸಮಿತಿ, ಶ್ರೀ ಉಮಾಮಹೇಶ್ವರಿ ಬಡಾವಣೆ, ಒಂದನೇ ವಿಭಾಗ, ಮೂರನೇ ಕ್ರಾಸ್ -571213.
    ಹೆಚ್ಚಿನ ಮಾಹಿತಿಗಾಗಿ ಸಂಪರ್ಕ ಸಂಖ್ಯೆ : 9980000845.

    Share. Facebook Twitter Pinterest LinkedIn Tumblr WhatsApp Email
    Previous Articleಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದಿಂದ ಗಡಿನಾಡಿನಲ್ಲಿ ‘ಕನ್ನಡ ಕಲರವ’
    Next Article ಕಾಸರಗೋಡಿನ ಪದ್ಮಗಿರಿ ಕಲಾಕುಟೀರದಲ್ಲಿ ‘ಕನ್ನಡ ವಿದ್ಯಾರ್ಥಿ ಕಲರವ’
    roovari

    Add Comment Cancel Reply


    Related Posts

    ಆತ್ತಾವರದಲ್ಲಿ 109ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ | ಜುಲೈ 18

    July 16, 2025

    2025-26ನೆಯ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನ

    July 16, 2025

    ‘ಕವಿಗಳು ಕಂಡ ನಮ್ಮ ಕುಡ್ಲ’ ಕವನ, ಕವಿತೆ ಮತ್ತು ಚುಟುಕು ಬರಹ ವಾಚನ | ಕೊನೆಯ ದಿನಾಂಕ ಜುಲೈ 20

    July 16, 2025

    ಕಾರ್ಕಳದಲ್ಲಿ ಉದ್ಘಾಟನೆಗೊಂಡ ‘ವಿದ್ಯಾರ್ಥಿಗಳೆಡೆಗೆ ಪುಸ್ತಕದ ನಡಿಗೆ’ ಕಾರ್ಯಕ್ರಮ

    July 16, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.