Subscribe to Updates

    Get the latest creative news from FooBar about art, design and business.

    What's Hot

    ‘ವಿ.ಕೃ.ಗೋಕಾಕ್ ಪ್ರಶಸ್ತಿ’ಗೆ ಆನಂದ ಪಾಟೀಲ ಆಯ್ಕೆ

    September 3, 2025

    ಜನಮೆಚ್ಚುಗೆ ಗಳಿಸಿದ ಸರಸ್ವತಿ-ಲಕ್ಷ್ಮಿ-ಪಾರ್ವತಿ ದೇವಿಯರ ಕಥಾ ಪ್ರಸ್ತುತಿ ‘ತ್ರಿಶಕ್ತಿ’

    September 3, 2025

    ಶ್ರೀ ಮಹಾಮಾಯಾ ದೇವಸ್ಥಾನದಲ್ಲಿ ಪ್ರಶಸ್ತಿ ಪ್ರದಾನ ಮತ್ತು ಯಕ್ಷಗಾನ ತಾಳಮದ್ದಲೆ

    September 3, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನ ರಂಗಶಂಕರದಲ್ಲಿ ‘ಮೂರನೇ ಕಿವಿ’ ನಾಟಕ ಪ್ರದರ್ಶನ | ಸೆಪ್ಟೆಂಬರ್ 06
    Drama

    ಬೆಂಗಳೂರಿನ ರಂಗಶಂಕರದಲ್ಲಿ ‘ಮೂರನೇ ಕಿವಿ’ ನಾಟಕ ಪ್ರದರ್ಶನ | ಸೆಪ್ಟೆಂಬರ್ 06

    September 3, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೈಸೂರು : ಪರಿವರ್ತನ ರಂಗ ಸಮಾಜ (ರಿ.) ಪ್ರಸ್ತುತಪಡಿಸುವ ರವೀಂದ್ರ ಭಟ್ ಇವರ ಕೃತಿ ಆಧಾರಿತ ‘ಮೂರನೇ ಕಿವಿ’ ನಾಟಕ ಪ್ರದರ್ಶನವನ್ನು ದಿನಾಂಕ 06 ಸೆಪ್ಟೆಂಬರ್ 2025ರಂದು ಮಧ್ಯಾಹ್ನ 3-30 ಹಾಗೂ ಸಂಜೆ 7-30 ಗಂಟೆಗೆ ಬೆಂಗಳೂರಿನ ರಂಗಶಂಕರದಲ್ಲಿ ಆಯೋಜಿಸಲಾಗಿದೆ. ಪ್ರೊ. ಎಸ್.ಆರ್. ರಮೇಶ್ ಇವರು ರಂಗಪಠ್ಯ, ವಿನ್ಯಾಸ ಮತ್ತು ನಿರ್ದೇಶನ ಮಾಡಿರುತ್ತಾರೆ.

    ಮಾತು ಬಾರದಿರುವ ಪ್ರಪಂಚದಲ್ಲಿ ಶಬ್ದ ಮತ್ತು ಮಾತಿಗೆ ಅಗಾಧವಾದ ಪ್ರಾಮುಖ್ಯತೆ ಇದೆ. ಹುಟ್ಟಿನಿಂದಲೇ ಕಿವುಡರಾದವರಿಗೆ ಮಾತನಾಡುವುದನ್ನು ಕಲಿಸಲು ನಡೆಸುವ ದೀರ್ಘ ಪ್ರಯತ್ನವೇ ಮೂರನೇ ಕಿವಿ ಕೃತಿಯ ಪ್ರಮುಖ ಉದ್ದೇಶ. ಮಾತು ಕಲಿಸುವ ಪ್ರಯತ್ನದ ಹಿನ್ನೆಲೆಯಲ್ಲಿ ವಿಜ್ಞಾನವಿದೆ. ಕಲಿಕಾ ಅಭ್ಯಾಸಗಳಿವೆ. ನಿತ್ಯ ನಡೆಸುವ ಹೋರಾಟವಿದೆ. ಉತ್ಸಾಹವಿದೆ. ನಿರಾಶೆ, ಬೇಗುದಿ, ಆಶ್ಚರ್ಯ, ಕುತೂಹಲ ಎಲ್ಲವನ್ನು ಒಳಗೊಳ್ಳುವ ಸಾಹಸ ಹೋರಾಟವಿದು. ತಾಯಿ ಮಗ ಜೊತೆಯಲ್ಲಿ ನಡೆಸುವ ಈ ಕಠಿಣ ಹೋರಾಟದಲ್ಲಿ ಬೆಂಬಲವಾಗಿ ತಂದೆ ಮತ್ತು ಇತರ ಕುಟುಂಬದ ಸದಸ್ಯರು, ಶಾಲೆಯಲ್ಲಿನ ಶಿಕ್ಷಕಿಯರು, ವೈದ್ಯರು, ಮಿತ್ರರು ಎಲ್ಲರೂ ಪಾಲ್ಗೊಳ್ಳುತ್ತಾರೆ. ಒಟ್ಟಾರೆ ಇದು ಸಮುದಾಯದ ಪ್ರಯತ್ನವಾಗಿ ತೋರುತ್ತದೆ.

    baikady drama roovari
    Share. Facebook Twitter Pinterest LinkedIn Tumblr WhatsApp Email
    Previous Articleವಿದ್ವತ್ ಪೂರ್ವ ಸಂಗೀತದಲ್ಲಿ ಪ್ರಸನ್ನ ಹೆಚ್. ರಾಜ್ಯಕ್ಕೆ ತೃತೀಯ ಸ್ಥಾನ
    Next Article ಶ್ರೀ ಮಹಾಮಾಯಾ ದೇವಸ್ಥಾನದಲ್ಲಿ ಪ್ರಶಸ್ತಿ ಪ್ರದಾನ ಮತ್ತು ಯಕ್ಷಗಾನ ತಾಳಮದ್ದಲೆ
    roovari

    Add Comment Cancel Reply


    Related Posts

    ‘ವಿ.ಕೃ.ಗೋಕಾಕ್ ಪ್ರಶಸ್ತಿ’ಗೆ ಆನಂದ ಪಾಟೀಲ ಆಯ್ಕೆ

    September 3, 2025

    ಜನಮೆಚ್ಚುಗೆ ಗಳಿಸಿದ ಸರಸ್ವತಿ-ಲಕ್ಷ್ಮಿ-ಪಾರ್ವತಿ ದೇವಿಯರ ಕಥಾ ಪ್ರಸ್ತುತಿ ‘ತ್ರಿಶಕ್ತಿ’

    September 3, 2025

    ಶ್ರೀ ಮಹಾಮಾಯಾ ದೇವಸ್ಥಾನದಲ್ಲಿ ಪ್ರಶಸ್ತಿ ಪ್ರದಾನ ಮತ್ತು ಯಕ್ಷಗಾನ ತಾಳಮದ್ದಲೆ

    September 3, 2025

    ವಿದ್ವತ್ ಪೂರ್ವ ಸಂಗೀತದಲ್ಲಿ ಪ್ರಸನ್ನ ಹೆಚ್. ರಾಜ್ಯಕ್ಕೆ ತೃತೀಯ ಸ್ಥಾನ

    September 3, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.