Subscribe to Updates

    Get the latest creative news from FooBar about art, design and business.

    What's Hot

    ಹಿಮಾಂಗಿ ಡಿ. ಉಳ್ಳಾಲ ಇವರು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆ

    January 10, 2026

    ಏಳು ಮಂದಿ ಸಾಧಕರಿಗೆ ಹಾಗೂ ಒಂದು ಸಂಸ್ಥೆಗೆ ‘ಸಂದೇಶ ಪ್ರಶಸ್ತಿ’ ಪ್ರಕಟ

    January 10, 2026

    ಕುಂಜತ್ತೂರಿನ ಶ್ರೀ ಮಾತಾ ಕಲಾಲಯ ಸಭಾಂಗಣದಲ್ಲಿ ಕಲಾಕುಂಚದ ವಾರ್ಷಿಕೋತ್ಸವ

    January 10, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ‘ಮುರಾರಿ-ಕೆದ್ಲಾಯ ರಂಗೋತ್ಸವ’ | ಫೆಬ್ರವರಿ 15, 16 ಮತ್ತು 17
    Drama

    ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ‘ಮುರಾರಿ-ಕೆದ್ಲಾಯ ರಂಗೋತ್ಸವ’ | ಫೆಬ್ರವರಿ 15, 16 ಮತ್ತು 17

    February 10, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಸಾಂಸ್ಕೃತಿಕ ವೇದಿಕೆ ರಥಬೀದಿ ಗೆಳೆಯರು (ರಿ.), ಉಡುಪಿ ಇದರ ವತಿಯಿಂದ ಡಾ. ನಿ. ಮುರಾರಿ ಬಲ್ಲಾಳ್ ಮತ್ತು ಪ್ರೊ. ಕೆ.ಎಸ್. ಕೆದ್ಲಾಯ ನೆನಪಿನ ‘ಮುರಾರಿ-ಕೆದ್ಲಾಯ ರಂಗೋತ್ಸವ’ವನ್ನು ದಿನಾಂಕ 15 ಫೆಬ್ರವರಿ 2025ರಿಂದ 17 ಫೆಬ್ರವರಿ 2025ರವರೆಗೆ ಪ್ರತಿದಿನ ಗಂಟೆ 6-30ಕ್ಕೆ ಉಡುಪಿಯ ಎಂ.ಜಿ.ಎಂ. ಕಾಲೇಜಿನ ಮುದ್ದಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಮತ್ತು ಡಾ. ಎನ್. ಮುರಾರಿ ಬಲ್ಲಾಳ್ ಚಿಂತನ ಫೌಂಡೇಶನ್ (ರಿ.) ಅಂಬಲಪಾಡಿ ಇವರ ಸಹಕಾರದೊಂದಿಗೆ ನಡೆಯಲಿದೆ.

    ದಿನಾಂಕ 15 ಫೆಬ್ರವರಿ 2025ರಂದು ಮಂಗಳೂರಿನ ಸಾಮಾಜಿಕ ಕಾರ್ಯಕರ್ತರಾದ ಶ್ರೀ ಮುನೀರ್ ಕಾಟಿಪಳ್ಳ ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಉಡುಪಿ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀಮತಿ ಪೂರ್ಣಿಮಾ ಮತ್ತು ಎಂ.ಜಿ.ಎಂ. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಲಕ್ಷ್ಮೀನಾರಾಯಣ ಕಾರಂತ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು.

    ದಿನಾಂಕ 15 ಫೆಬ್ರವರಿ 2025ರಂದು ಹುಲುಗಪ್ಪ ಕಟ್ಟಿಮನಿ ಇವರ ನಿರ್ದೇಶನದಲ್ಲಿ ಸಂಕಲ್ಪ ಮೈಸೂರು ತಂಡದವರು ಅಭಿನಯಿಸುವ ನಾಟಕ ‘ಜತೆಗಿರುವನು ಚಂದಿರ’, ದಿನಾಂಕ 16 ಫೆಬ್ರವರಿ 2025ರಂದು ಕೆ.ಪಿ. ಲಕ್ಷ್ಮಣ ಇವರ ನಿರ್ದೇಶನದಲ್ಲಿ ಬೆಂಗಳೂರಿನ ಜಂಗಮ ಕಲೆಕ್ಟಿವ್ ತಂಡದವರು ಅಭಿನಯಿಸುವ ನಾಟಕ ‘ಬಾಬ್ ಮಾರ್ಲಿ ಫ್ರಮ್ ಕೋಡಿಹಳ್ಳಿ’ ಮತ್ತು ದಿನಾಂಕ 17 ಫೆಬ್ರವರಿ 2025ರಂದು ರೋಹಿತ್ ಎಸ್. ಬೈಕಾಡಿ ಇವರ ನಿರ್ದೇಶನದಲ್ಲಿ ಮಂದಾರ (ರಿ.) ಬೈಕಾಡಿ ಇವರು ‘ಬೆತ್ತಲಾಟ’ ಎಂಬ ನಾಟಕ ಪ್ರದರ್ಶನ ನೀಡಲಿರುವರು.

     

    drama
    Share. Facebook Twitter Pinterest LinkedIn Tumblr WhatsApp Email
    Previous Articleಕವನ – ಅಪ್ಪನ ಕಾಯುತ್ತಾ
    Next Article ಪರಿಚಯ ಲೇಖನ | ‘ಕಲೋತ್ಸಾಹಿ ಯಕ್ಷನಟ’ ವಾಸುದೇವ
    roovari

    Add Comment Cancel Reply


    Related Posts

    ಮೈಸೂರಿನಲ್ಲಿ ‘ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ -2026’ | ಜನವರಿ 11ರಿಂದ 18

    January 9, 2026

    ಸಂಭ್ರಮದಿಂದ ಸಂಪನ್ನಗೊಂಡ ಮಂಗಳೂರು ತಾಲೂಕು ‘ಬ್ಯಾರಿ ಸಾಹಿತ್ಯ ಸಮ್ಮೇಳನ’

    January 7, 2026

    ಶಿವಮೊಗ್ಗ ಜಿಲ್ಲಾ ಇಪ್ಪತ್ತೊಂದನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ | ಜನವರಿ 08

    January 7, 2026

    ಕದ್ರಿ ಪಾರ್ಕ್ ನಲ್ಲಿ ‘ಕಲಾಪರ್ಬ’ ಚಿತ್ರ-ಶಿಲ್ಪ-ಸಾಂಸ್ಕೃತಿಕ ಮೇಳ | ಜನವರಿ 09ರಿಂದ 11ರವರೆಗೆ

    January 7, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.