Subscribe to Updates

    Get the latest creative news from FooBar about art, design and business.

    What's Hot

    ಕಡಲತಡಿಯ ಮನೆ ‘ಕನಸು’ವಿನಲ್ಲಿ ‘ವರ್ಷ ವೈಭವ’ ಸಾಹಿತ್ಯ ಕಾರ್ಯಕ್ರಮ

    June 28, 2025

    ಅರೆಭಾಷೆ ಕಥೆ, ಅಜ್ಜಿ ಕಥೆ, ಲೇಖನ, ಸಾಹಿತ್ಯ, ಲಲಿತ ಪ್ರಬಂಧ, ಕೃತಿಗಳ ಆಹ್ವಾನ | ಜುಲೈ 31

    June 28, 2025

    ಕೊಯ್ಯರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರಕವಿ ಕುವೆಂಪು ಉಪನ್ಯಾಸ-1

    June 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿಯ ರಾಗ ಧನ ಸಂಸ್ಥೆಯಿಂದ ‘ಸಂಗೀತ ಕಾರ್ಯಾಗಾರ’ ಮತ್ತು ಕರ್ನಾಟಕ ಸಂಗೀತ ಕಛೇರಿ | ಮೇ 21 ಮತ್ತು 22
    Music

    ಉಡುಪಿಯ ರಾಗ ಧನ ಸಂಸ್ಥೆಯಿಂದ ‘ಸಂಗೀತ ಕಾರ್ಯಾಗಾರ’ ಮತ್ತು ಕರ್ನಾಟಕ ಸಂಗೀತ ಕಛೇರಿ | ಮೇ 21 ಮತ್ತು 22

    May 11, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ರಾಗ ಧನ ಉಡುಪಿ ಸಂಸ್ಥೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸುತ್ತಿರುವ ‘ರಾಗರತ್ನ ಮಾಲಿಕೆ’ -24 ಸಂಗೀತ ಕಾರ್ಯಕ್ರಮವು ದಿನಾಂಕ 21-05-2024 ಮತ್ತು 22-05-2204ರಂದು ಮಣಿಪಾಲ ಅಲೆವೂರು ರಸ್ತೆ, ಮಣಿಪಾಲ ಡಾಟ್ ನೆಟ್ ಇಲ್ಲಿ ನಡೆಯಲಿದೆ.

    ದಿನಾಂಕ 21-05-2024 ಮತ್ತು 22-05-2204ರಂದು ಗುರುಗುಹಾಮೃತ ಸಂಸ್ಥೆಯ ವತಿಯಿಂದ ಮುತ್ತುಸ್ವಾಮಿ ದೀಕ್ಷಿತರ ಅಪರೂಪದ ಕೀರ್ತನೆಗಳ ‘ಸಂಗೀತ ಕಾರ್ಯಾಗಾರ’ವನ್ನು ಸಂಪನ್ಮೂಲ ವ್ಯಕ್ತಿಯಾಗಿ ಚೆನ್ನೈಯ ಶ್ರೀ ಜಿ. ರವಿಕಿರಣ್ ಇವರು ನಡೆಸಿಕೊಡಲಿದ್ದಾರೆ.

    ದಿನಾಂಕ 21-05-2024ರಂದು ಅಪರಾಹ್ನ ಗಂಟೆ 2-30ಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಇದರ ಸಹಾಯಕ ನಿರ್ದೇಶಕರಾದ ಶ್ರೀಮತಿ ಪೂರ್ಣಿಮಾ ಇವರು ಸಂಗೀತ ಶಿಬಿರವನ್ನು ಉದ್ಘಾಟಿಸಲಿದ್ದಾರೆ. ದಿನಾಂಕ 22-05-2204ರಂದು ಅಪರಾಹ್ನ ಗಂಟೆ 2-00ರಿಂದ ಶಿಬಿರಾರ್ಥಿಗಳಿಂದ ಅಭ್ಯಾಸಕ್ರಮ, ಗಂಟೆ 2-55ರಿಂದ ಕರ್ನಾಟಕ ಸಂಗೀತ ಕಛೇರಿಯಲ್ಲಿ ಉಡುಪಿಯ ಪ್ರಣತಿ ಎಸ್. ಭಟ್ ಮತ್ತು ಧೃತಿ ಎಸ್. ಭಟ್ ಇವರಿಂದ ದ್ವಂದ್ವ ಹಾಡುಗಾರಿಕೆ ನಡೆಯಲಿದೆ. ತನ್ಮಯೀ ಉಪ್ಪಂಗಳ ವಯೊಲಿನ್ ಮತ್ತು ನಾರಾಯಣ ಬಳ್ಳಕ್ಕೂರಾಯ ಕುಬಣೂರು ಮೃದಂಗದಲ್ಲಿ ಸಹಕರಿಸಲಿದ್ದಾರೆ. ಸಂಜೆ ಗಂಟೆ 5-00ರಿಂದ ನಡೆಯಲಿರುವ ಕರ್ನಾಟಕ ಸಂಗೀತ ಕಛೇರಿಯಲ್ಲಿ ಚೆನ್ನೈಯ ಶ್ರೀ ಜಿ. ರವಿಕಿರಣ್ ಇವರ ಹಾಡುಗಾರಿಕೆಗೆ ಶ್ರೀ ಎಡಪಳ್ಳಿ ಅಜಿತ್ ಕುಮಾರ್ ವಯೊಲಿನ್ ಮತ್ತು ಪುತ್ತೂರಿನ ಶ್ರೀ ನಿಕ್ಷಿತ್ ಟಿ. ಮೃದಂಗದಲ್ಲಿ ಸಹಕರಿಸಲಿದ್ದಾರೆ.

    ‘ಸಂಗೀತ ಕಾರ್ಯಾಗಾರ’ದ ನೋಂದಾವಣೆಗೆ 19-05-2024 ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ 9964140601 ಇವರನ್ನು ಸಂಪರ್ಕಸಿರಿ ಎಂದು ರಾಗ ಧನ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಉಮಾಶಂಕರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಕ.ಸಾ.ಪ.ದಿಂದ ‘ಬಸವ ಜಯಂತಿ’ ಕಾರ್ಯಕ್ರಮ
    Next Article ಸುಳ್ಯ ತಾಲೂಕು ಕಾಸಾಪ ವತಿಯಿಂದ ಪಾಲ್ತಾಡಿ ರಾಮಕೃಷ್ಣ ಆಚಾರ್ ಇವರಿಗೆ ನುಡಿನಮನ
    roovari

    Add Comment Cancel Reply


    Related Posts

    ಬೆಂಗಳೂರಿನ ನಯನ ಸಭಾಂಗಣದಲ್ಲಿ ‘ಕರುನಾಡ ಕಲ್ಪವೃಕ್ಷ ಪ್ರಶಸ್ತಿ’ ಪ್ರದಾನ

    June 28, 2025

    ಧಾರವಾಡದ ರಂಗಾಯಣದಲ್ಲಿ ಯಶಸ್ವಿಯಾಗಿ ನಡೆದ ‘ಗುರು ಗುಣಗಾನ’

    June 27, 2025

    ಕಲ್ಯಾಣ್ಪುರದ ಮಿಲಾಗ್ರಿಸ್ ಕಾಲೇಜಿನಲ್ಲಿ ‘ವೊವಿಯೊ – ವೇರ್ಸ್’ ಕಾರ್ಯಾಗಾರ | ಜೂನ್ 29

    June 27, 2025

    ಕಾಸರಗೋಡಿನ ಸಿರಿಬಾಗಿಲು ಪ್ರತಿಷ್ಠಾನದಲ್ಲಿ ಕ.ಚು.ಸಾ.ಪ. ಅಂತರ ರಾಜ್ಯಮಟ್ಟದ 5ನೇ ಸಮ್ಮೇಳನ | ಜೂನ್ 29

    June 27, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.