ಮಂಗಳೂರು : ಮಣಿ ಕೃಷ್ಣಸ್ವಾಮಿ ಅಕಾಡೆಮಿ ವತಿಯಿಂದ ಪ್ರಸ್ತುತ ಪಡಿಸುವ ಗಾಯನ ಸಂಗೀತ ಕಾರ್ಯಾಗಾರವು ದಿನಾಂಕ 20, 21, 27 ಮತ್ತು 28 ಸೆಪ್ಟೆಂಬರ್ 2025ರಂದು (ಶನಿವಾರ ಮತ್ತು ಭಾನುವಾರ) ಸಂಜೆ 7-00 ಗಂಟೆಯಿಂದ 8-30ರವೆರೆಗೆ ಆನ್ ಲೈನ್ ನಲ್ಲಿ ನಡೆಯಲಿದೆ. ಸಂಗೀತ ಕಲಾ ಆಚಾರ್ಯ ವಿದುಷಿ ಗೀತಾ ರಾಜಾ ಇವರು ಕಾರ್ಯಾಗಾರವನ್ನು ನಡೆಸಿಕೊಡಲಿದ್ದು, ವಿವಿಧ ಸಂಯೋಜಕರ ಜಾವಳಿಗಳನ್ನು ಕಲಿಸಲಾಗುವುದು. ನೋಂದಾವಣೆ ಮತ್ತು ಹೆಚ್ಚಿನ ಮಾಹಿತಿಗಾಗಿ 74119 16098 ಸಂಖ್ಯೆಯನ್ನು ಸಂಪರ್ಕಿಸಿರಿ.