Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಕೃತಿ ಲೋಕಾರ್ಪಣೆ ಹಾಗೂ ಪ್ರಶಸ್ತಿ ಪ್ರದಾನ

    July 8, 2025

    ಬಹುವಚನಂನ ಪದ್ಮಿನೀ ಸಭಾಭವನದಲ್ಲಿ ಶಾಸ್ತ್ರೀಯ ಸಂಗೀತ ಕಛೇರಿ | ಜುಲೈ 13

    July 8, 2025

    ‘ಕಾಂತೆ ಕವಿತೆ’ ಮತ್ತು ‘ಮಾತು ಎಂಬ ವಿಸ್ಮಯ’ ಕೃತಿಗಳ ಅವಲೋಕನ.

    July 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯಕ್ಷಗಾನ ಅಭಿನಯ ಮತ್ತು ನೃತ್ಯ ತರಬೇತಿ ಶಿಬಿರ | ಏಪ್ರಿಲ್ 13ರಿಂದ 28
    Workshop

    ಯಕ್ಷಗಾನ ಅಭಿನಯ ಮತ್ತು ನೃತ್ಯ ತರಬೇತಿ ಶಿಬಿರ | ಏಪ್ರಿಲ್ 13ರಿಂದ 28

    April 11, 2024Updated:April 13, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕುಂದಾಪುರ : ಯಕ್ಷಗಾನ ಕಲಾ ಕೇಂದ್ರ ಹಂಗಾರಕಟ್ಟೆ ಐರೋಡಿ ಇವರ ವತಿಯಿಂದ ‘ನಲಿ ಕುಣಿ -2024’ ಯಕ್ಷಗಾನ ಅಭಿನಯ ಮತ್ತು ನೃತ್ಯ ತರಬೇತಿ ಶಿಬಿರವನ್ನು ದಿನಾಂಕ 13-04-2024ರಿಂದ 28-04-2024ರವರೆಗೆ ಹಂಗಾರಕಟ್ಟೆ ಐರೋಡಿಯ ಯಕ್ಷಗಾನ ಕಲಾ ಕೇಂದ್ರದಲ್ಲಿ ಆಯೋಜಿಸಲಾಗಿದೆ.

    ಈ ಶಿಬಿರದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಲಾ ಕೇಂದ್ರದ ಅಧ್ಯಕ್ಷರಾದ ಆನಂದ ಸಿ. ಕುಂದರ್ ವಹಿಸಲಿದ್ದು, ಶಿಬಿರದ ಉದ್ಘಾಟನೆಯನ್ನು ಕುಂದಾಪುರದ ಉದ್ಯಮಿಗಳಾದ ಕೆ.ಆರ್. ನಾಯಿಕ್  ನೆರವೇರಿಸಲಿದ್ದಾರೆ. ಭಾರತ್ ಸಂಚಾರ್ ನಿಗಮದ ನಿವೃತ್ತ ಸಹಾಯಕ ಮಹಾ ಪ್ರಭಂದಕರಾದ ಸತ್ಯನಾರಾಯಣ ಪುರಾಣಿಕ್, ಪ್ರಾಚಾರ್ಯ ಮತ್ತು ಶಿಬಿರದ ನಿರ್ದೇಶಕರಾದ ಸದಾನಂದ ಐತಾಳ ಉಪಸ್ಥಿತರಿರುತ್ತಾರೆ. ಸುಮಾರು 80 ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದು, ಶಿಬಿರದ ಸಹ ಶಿಕ್ಷಕರಾಗಿ ಗಣೇಶ ಚೇರ್ಕಾಡಿ ಮತ್ತು ಕೇಶವ ಆಚಾರ್ ಭಾಗವಹಿಸಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ನಾದಬ್ರಹ್ಮ ಶಾರದ ಮಂದಿರದಲ್ಲಿ ‘ಸಂಗೀತೋತ್ಸವ’ | ಏಪ್ರಿಲ್ 14
    Next Article ಕಟೀಲು ದೇವಳ ಪ್ರಥಮ ದರ್ಜೆ ಕಾಲೇಜಿನಲ್ಲಿ ಭ್ರಾಮರೀ ಯಕ್ಷ ಝೇಂಕಾರ-2024ರ ಸಮಾರೋಪ
    roovari

    Add Comment Cancel Reply


    Related Posts

    ಉಳಿಯ ಮನೆಯ ಸುಧಾ ಮಂದಿರದಲ್ಲಿ ಯಕ್ಷಗಾನ ತಾಳಮದ್ದಳೆ

    July 8, 2025

    ಯಕ್ಷಗಾನ ತಾಳಮದ್ದಳೆಯ ತಿಂಗಳ ಸರಣಿ ಕಾರ್ಯಕ್ರಮ

    July 8, 2025

    ಮಂಗಳೂರಿನ ಕಲಾಗ್ರಾಮದಲ್ಲಿ ‘ನಿಮ್ಮೊಳಗಿನ ಜಗತ್ತು’ ನಟನಾ ಕಾರ್ಯಾಗಾರ | ಜುಲೈ 21ರಿಂದ 26

    July 8, 2025

    ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ತಾಳಮದ್ದಳೆ ಸಪ್ತಾಹದ ಸಮಾರೋಪ ಸಮಾರಂಭ

    July 8, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.