Subscribe to Updates

    Get the latest creative news from FooBar about art, design and business.

    What's Hot

    ತೆಕ್ಕಟ್ಟೆಯಲ್ಲಿ ಯಕ್ಷ-ಗಾನ-ನಮನ

    June 27, 2025

    ಪೊಳಲಿ ಶೀನಪ್ಪ ಹೆಗ್ಗಡೆ ಮತ್ತು ಎಸ್. ಆರ್. ಹೆಗ್ಡೆ ಜಂಟಿ ಹೆಸರಿನ ಪ್ರಶಸ್ತಿಗೆ ಇತಿಹಾಸ ತಜ್ಞೆ ಡಾ. ಮಾಲತಿ ಕೃಷ್ಣಮೂರ್ತಿ ಆಯ್ಕೆ

    June 27, 2025

    ಧಾರವಾಡದ ರಂಗಾಯಣದಲ್ಲಿ ಯಶಸ್ವಿಯಾಗಿ ನಡೆದ ‘ಗುರು ಗುಣಗಾನ’

    June 27, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ಕಲಾವಿದರ ಪರಿಚಯಾತ್ಮಕ ಪುಸ್ತಕ ‘ನಮ್ಮ ಕಲಾವಿದರು’
    Artist

    ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ಕಲಾವಿದರ ಪರಿಚಯಾತ್ಮಕ ಪುಸ್ತಕ ‘ನಮ್ಮ ಕಲಾವಿದರು’

    September 28, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ರಾಜ್ಯಾದ್ಯಂತ ಸಕ್ರಿಯವಾಗಿರುವ ಸಂಗೀತ-ನೃತ್ಯ ಕಲಾವಿದರ ಪರಿಚಯಾತ್ಮಕ ಪುಸ್ತಕ ಹೊರತರಲು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ನಿರ್ಧರಿಸಿದೆ. ಈ ವಿಷಯ ತಿಳಿಸಿದ ಅಕಾಡೆಮಿ ಅಧ್ಯಕ್ಷೆ ಶುಭಾ ಧನಂಜಯ, ಬಹುವರ್ಷಗಳಿಂದಲೂ ನನೆಗುದಿಗೆ ಬಿದ್ದಿದ್ದ ಈ ಯೋಜನೆಯನ್ನು ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದೆ. ಕರ್ನಾಟಕ ಶಾಸ್ತ್ರೀಯ ಸಂಗೀತ, ಹಿಂದೂಸ್ತಾನಿ ಸಂಗೀತ, ಸುಗಮ ಸಂಗೀತ, ಭರತನಾಟ್ಯ, ಕಥಾಕೀರ್ತನ ಮತ್ತು ಗಮಕ ಪ್ರಕಾರಗಳಲ್ಲಿ ಕಲಾಸೇವೆಯಲ್ಲಿ ತೊಡಗಿರುವ ಹಿರಿಯ ಮತ್ತು ಕಿರಿಯ ಕಲಾವಿದರ ಪರಿಚಯವನ್ನು ‘ನಮ್ಮ ಕಲಾವಿದರು’ ಶೀರ್ಷಿಕೆಯಡಿ ಪುಸ್ತಕ ರೂಪದಲ್ಲಿ ಹೊರತರಲಾಗುವುದು.

    ‘ನಮ್ಮ ಕಲಾವಿದರು’ ಶೀರ್ಷಿಕೆಯಡಿ ಸಂಗ್ರಹಿಸಲಾಗುವ ಎಲ್ಲಾ ಕಲಾಪ್ರಕಾರಗಳ ಕಲಾವಿದರ ಸಮಗ್ರ ಮಾಹಿತಿಯನ್ನು ಡಿಜಿಟಲೀಕರಣ ಮಾಡಿ ಅಕಾಡೆಮಿಯ ವೆಬ್‌ಸೈಟ್‌ನಲ್ಲಿ ಆಳವಡಿಸಲಾಗುವುದು. ರಾಜ್ಯದ ಎಲ್ಲೆಡೆ ಕಲಾಸೇವೆ ಮಾಡುತ್ತಿರುವ ಕಲಾವಿದರು ತಮ್ಮ ಸ್ವವಿವರಗಳನ್ನು ಅಕಾಡೆಮಿಯ ವೆಬ್ ಸೈಟ್ ageetanrityaacademykarnataka.gov.in ಅಲ್ಲಿರುವ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಕಳಿಸಬೇಕು ಎಂದು ಕೋರಿದ್ದಾರೆ.

    ಕಲಾವಿದರು ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸಂಗೀತಕ್ಕೆ ಸಂಬಂಧಿಸಿದಂತೆ ಪಿ. ಶ್ರೀನಿವಾಸಮೂರ್ತಿ (9945194569), ಹಿಂದೂಸ್ತಾನಿ ಸಂಗೀತಕ್ಕೆ ನಿರಂಜನಮೂರ್ತಿ (8277766109), ನೃತ್ಯಕ್ಕಾಗಿ ಸುಗ್ಗನಹಳ್ಳಿ ಷಡಕ್ಷರಿ (9844349464), ಸುಗಮ ಸಂಗೀತಕ್ಕೆ ಸಂಬಂಧಿಸಿದಂತೆ ಆನಂದ ಮಾದಲಗೆರೆ (9742116467) ಮತ್ತು ಕಥಾ ಕೀರ್ತನ ಮತ್ತು ಗಮಕಕ್ಕೆ ಸಂಬಂಧಿಸಿದಂತೆ ಎಂ.ಆರ್. ಸತ್ಯನಾರಾಯಣ (9243412585) ಇವರನ್ನು ಸಂಪರ್ಕಿಸಬಹುದು.

    Share. Facebook Twitter Pinterest LinkedIn Tumblr WhatsApp Email
    Previous Articleವಿಟ್ಲದಲ್ಲಿ ಮಕ್ಕಳಿಗಾಗಿ ‘ಆರ್ಟ್ ಕ್ಯಾಂಪ್’ | ಕೊನೆಯ ದಿನಾಂಕ ಅಕ್ಟೋಬರ್ 4
    Next Article ನಟನ ರಂಗಶಾಲೆಯಲ್ಲಿ ‘ಅಂಧಯುಗ’ ನಾಟಕ ಪ್ರದರ್ಶನ | ಸೆಪ್ಟೆಂಬರ್ 29
    roovari

    Comments are closed.

    Related Posts

    ಧಾರವಾಡದ ರಂಗಾಯಣದಲ್ಲಿ ಯಶಸ್ವಿಯಾಗಿ ನಡೆದ ‘ಗುರು ಗುಣಗಾನ’

    June 27, 2025

    ಕಲ್ಯಾಣ್ಪುರದ ಮಿಲಾಗ್ರಿಸ್ ಕಾಲೇಜಿನಲ್ಲಿ ‘ವೊವಿಯೊ – ವೇರ್ಸ್’ ಕಾರ್ಯಾಗಾರ | ಜೂನ್ 29

    June 27, 2025

    ಕಾಸರಗೋಡಿನ ಸಿರಿಬಾಗಿಲು ಪ್ರತಿಷ್ಠಾನದಲ್ಲಿ ಕ.ಚು.ಸಾ.ಪ. ಅಂತರ ರಾಜ್ಯಮಟ್ಟದ 5ನೇ ಸಮ್ಮೇಳನ | ಜೂನ್ 29

    June 27, 2025

    ಅಂಬುರುಹ ಯಕ್ಷ ಕಲಾ ಕೇಂದ್ರ (ರಿ.) ಇದರ ಸಪ್ತಮ ಸಂಭ್ರಮ | ಜೂನ್ 28 ಮತ್ತು 29

    June 26, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.