Subscribe to Updates

    Get the latest creative news from FooBar about art, design and business.

    What's Hot

    ನಟನ ರಂಗಶಾಲೆಯಿಂದ ‘ರಂಗಭೂಮಿ ಡಿಪ್ಲೋಮಾ’ಗೆ ಆಹ್ವಾನ | ಮೇ 25

    May 20, 2025

    ಉಡುಪಿಯ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ‘ಕಲಾಯತನ’ ಸಾಹಿತ್ಯ ಯಕ್ಷ ಸಂಭ್ರಮ

    May 20, 2025

    ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದಿಂದ ತಾಳಮದ್ದಳೆ ಕಾರ್ಯಕ್ರಮ

    May 20, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನ ಎಂ.ಇ.ಎಸ್. ಕಿಶೋರ ಕೇಂದ್ರದಲ್ಲಿ ‘ನಾಟಕೋತ್ಸವ 2024’ | ಅಕ್ಟೋಬರ್ 25ರಿಂದ 27
    Drama

    ಬೆಂಗಳೂರಿನ ಎಂ.ಇ.ಎಸ್. ಕಿಶೋರ ಕೇಂದ್ರದಲ್ಲಿ ‘ನಾಟಕೋತ್ಸವ 2024’ | ಅಕ್ಟೋಬರ್ 25ರಿಂದ 27

    October 21, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಎಂ.ಇ.ಎಸ್. ಕಲಾವೇದಿ ಇದರ ವತಿಯಿಂದ ‘ನಾಟಕೋತ್ಸವ 2024’ವನ್ನು ದಿನಾಂಕ 25 ಅಕ್ಟೋಬರ್ 2024ರಿಂದ 27 ಅಕ್ಟೋಬರ್ 2024ರವರೆಗೆ ಬೆಂಗಳೂರಿನ ಮಲ್ಲೇಶ್ವರಂ ಎಂ.ಇ.ಎಸ್. ಕಿಶೋರ ಕೇಂದ್ರದಲ್ಲಿ ಆಯೋಜಿಸಲಾಗಿದೆ.

    ದಿನಾಂಕ 25 ಅಕ್ಟೋಬರ್ 2024ರಂದು ಸಂಜೆ 6-00 ಗಂಟೆಗೆ ಈ ನಾಟಕೋತ್ಸವವನ್ನು ಕರ್ನಾಟಕ ನಾಟಕ ಅಕಾಡೆಮಿ ಇದರ ಮಾಜಿ ಅಧ್ಯಕ್ಷರಾದ ಡಾ. ಬಿ.ವಿ. ರಾಜರಾಮ್ ಇವರು ಉದ್ಘಾಟನೆ ಮಾಡಲಿರುವರು. ಬಳಿಕ ಶರತ್ ಪರ್ವತವಾಣಿ ಇವರ ನಿರ್ದೇಶನದಲ್ಲಿ ‘ಒಂದು ವಿಲಯ ಕಥೆ’ ಕನ್ನಡ ನಾಟಕ ಪ್ರದರ್ಶನಗೊಳ್ಳಲಿದೆ.

    ದಿನಾಂಕ 26 ಅಕ್ಟೋಬರ್ 2024ರಂದು ಹಿರಿಯ ರಂಗಕರ್ಮಿ ಶ್ರೀನಿವಾಸ ಜಿ. ಕಪ್ಪಣ್ಣ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ರಂಗಸಮೂಹ ಮಂಚಿಕೇರಿ (ರಿ.) ತಂಡದವರು ಹುಲಗಪ್ಪ ಕಟ್ಟಿಮನಿ ಇವರ ನಿರ್ದೇಶನದಲ್ಲಿ ಅಭಿನಯಿಸುವ ಕನ್ನಡ ಸಾಮಾಜಿಕ ನಾಟಕ ‘ಕಾಲಚಕ್ರ’. ದಿನಾಂಕ 27 ಅಕ್ಟೋಬರ್ 2024ರಂದು ಪ್ರೊ. ಟಿ. ಆರ್. ಶೇಷಾದ್ರಿ ಅಯ್ಯಂಗಾರ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಶೃಂಗೇರಿಯ ನಾಟ್ಯಭಾರತೀ ತಂಡದವರು ಭಾಸ ಮಹಾ ಕವಿ ವಿರಚಿತ ಎಂ.ಕೆ. ಸುರೇಶ್ ಬಾಬು ಇವರ ನಿರ್ದೇಶನದಲ್ಲಿ ‘ಅಭಿಷೇಕ ನಾಟಕಮ್’ ಸಂಸ್ಕೃತ ನಾಟಕವನ್ನು ಅಭಿನಯಿಸಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಹಿರಿಯ ಯಕ್ಷಗಾನ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ  
    Next Article ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ‘ಗೌರವ ಪ್ರಶಸ್ತಿ’ ಹಾಗೂ ‘ಪುಸ್ತಕ ಪುರಸ್ಕಾರ’ ಪ್ರಕಟ
    roovari

    Add Comment Cancel Reply


    Related Posts

    ನಟನ ರಂಗಶಾಲೆಯಿಂದ ‘ರಂಗಭೂಮಿ ಡಿಪ್ಲೋಮಾ’ಗೆ ಆಹ್ವಾನ | ಮೇ 25

    May 20, 2025

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಮಕ್ಕಳ ರಂಗ ಹಬ್ಬ’ | ಮೇ 20  

    May 19, 2025

    ಬ್ಯಾರಿ ನಾಟಕ ತರಬೇತಿ ಕಾರ್ಯಾಗಾರಕ್ಕೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಮೇ 25

    May 19, 2025

    ಸಿಂಧನೂರು ಸತ್ಯಾ ಗಾರ್ಡನ್ ನಲ್ಲಿ 11ನೇ ‘ಮೇ ಸಾಹಿತ್ಯ ಮೇಳ’ | ಮೇ 17 ಮತ್ತು 18

    May 16, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.