Subscribe to Updates

    Get the latest creative news from FooBar about art, design and business.

    What's Hot

    ʼಸಾಹಿತ್ಯ ಭಂಡಾರʼ ಕಾರ್ಯಕ್ರಮ

    October 21, 2025

    ಸಿರಿಬಾಗಿಲು ಸಾಂಸ್ಕೃತಿಕ ಭವನದಲ್ಲಿ ತಾಳಮದ್ದಳೆ – ಸದಸ್ಯ ಸಮಾವೇಶ ಬಡಗು ಯಕ್ಷಗಾನ | ಅಕ್ಟೋಬರ್ 26

    October 21, 2025

    ಎಸ್.ಡಿ.ಎಮ್. ಕಾನೂನು ಕಾಲೇಜಿನಲ್ಲಿ ದಿನೇಶ ಅಮ್ಮಣ್ಣಾಯರಿಗೆ ನುಡಿ ನಮನ

    October 21, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶಿವಮೊಗ್ಗದ ಸುವರ್ಣ ಸಂಸ್ಕೃತಿ ಭವನದಲ್ಲಿ ‘ನಾಟಕೋತ್ಸವ 2024’ | ಸೆಪ್ಟೆಂಬರ್ 21ರಿಂದ 23
    Drama

    ಶಿವಮೊಗ್ಗದ ಸುವರ್ಣ ಸಂಸ್ಕೃತಿ ಭವನದಲ್ಲಿ ‘ನಾಟಕೋತ್ಸವ 2024’ | ಸೆಪ್ಟೆಂಬರ್ 21ರಿಂದ 23

    September 20, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಶಿವಮೊಗ್ಗ : ರಂಗಾಯಣ ಶಿವಮೊಗ್ಗ ಇದರ ವತಿಯಿಂದ ರಂಗಭೀಷ್ಮ ಬಿ.ವಿ. ಕಾರಂತರ ಜನ್ಮದಿನದ ನೆನಪಿನಲ್ಲಿ ಮೂರು ದಿನದ ‘ನಾಟಕೋತ್ಸವ 2024’ವನ್ನು 21 ಸೆಪ್ಟೆಂಬರ್ 2024ರಿಂದ 23 ಸೆಪ್ಟೆಂಬರ್ 2024ರವರೆಗೆ ಪ್ರತಿ ದಿನ ಸಂಜೆ 6-30 ಗಂಟೆಗೆ ಶಿವಮೊಗ್ಗದ ಅಶೋಕ ನಗರ, ಸುವರ್ಣ ಸಂಸ್ಕೃತಿ ಭವನದಲ್ಲಿ ಆಯೋಜಿಸಿದೆ.

    ದಿನಾಂಕ 21 ಸೆಪ್ಟೆಂಬರ್ 2024ರಂದು ಜೋಸೆಫ್ ಜಾನ್ ಇವರ ನಿರ್ದೇಶನದಲ್ಲಿ ಬೆಂಗಳೂರಿನ ಸುಸ್ಥಿರ ಪ್ರತಿಷ್ಠಾನ ತಂಡ ದವರಿಂದ ‘ಸರಸ ವಿರಸ ಸಮರಸ’ ನಾಟಕ,

    ದಿನಾಂಕ 22 ಸೆಪ್ಟೆಂಬರ್ 2024ರಂದು ಧಾರವಾಡದ ಆಟಮಾಟ (ರಿ) ಸಾಂಸ್ಕೃತಿಕ ಪಥ ತಂಡದವರು ಮಹಾದೇವ ಹಡಪದ ಇವರ ರಂಗರೂಪ, ಪರಿಕಲ್ಪನೆಯ ‘ನಾ ರಾಜಗುರು’ ಎಂಬ ನಾಟಕವನ್ನು ವಿಶ್ವರಾಜ ರಾಜಗುರು ಅಭಿನಯಿಸಲಿರುವರು.

    ದಿನಾಂಕ 23 ಸೆಪ್ಟೆಂಬರ್ 2024ರಂದು ಒಡ್ಡೋಲಗ ರಂಗಪರ್ಯಟನ ಹಿತ್ಲಕೈ ಇವರು ವಿವೇಕ್ ಶಾನ್ ಭಾಗ್ ರಚಿಸಿರುವ ಗಣಪತಿ ಬಿ. ಹಿತ್ಲಕೈ ಇವರ ನಿರ್ದೇಶನದಲ್ಲಿ ‘ಬಹುಮುಖಿ’ ನಾಟಕ ಪ್ರದರ್ಶನ ನೀಡಲಿದ್ದಾರೆ.

     

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನ ರಾಜಾಜಿ ಪಾರ್ಕ್ ನಲ್ಲಿ ‘ಚಿತ್ರಕಲಾ ಸ್ಪರ್ಧೆ’ | ಸೆಪ್ಟೆಂಬರ್ 21
    Next Article ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷಧ್ರುವ-ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ
    roovari

    Comments are closed.

    Related Posts

    ಬೆಂಗಳೂರು ಇಂಟರ್ನ್ಯಾಷನಲ್ ಸೆಂಟರ್ ನಲ್ಲಿ ‘ರುಮುರುಮುರುಮು’ ಪೂರ್ವಿಕರ ನಾದ | ಅಕ್ಟೋಬರ್ 24

    October 21, 2025

    ಮುಲ್ಕಿಯಲ್ಲಿ ವಿದ್ಯಾರ್ಥಿಗಳಿಗೆ ಏಕದಿನ ಸಾಹಿತ್ಯ ಅಭಿಯಾನ

    October 20, 2025

    ಸಾಗರದಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣ ಹಾಗೂ ನಾಟಕ ಪ್ರದರ್ಶನ | ಅಕ್ಟೋಬರ್ 27 ಮತ್ತು 28

    October 20, 2025

    ‘ಈ ಹೊತ್ತಿಗೆ’ ಪ್ರಶಸ್ತಿಗೆ ಕಥಾ-ಕವನ ಸಂಕಲನ ಆಹ್ವಾನ | ನವೆಂಬರ್ 20

    October 17, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.