Subscribe to Updates

    Get the latest creative news from FooBar about art, design and business.

    What's Hot

    ಹಿರಿಯ ಯಕ್ಷಗಾನ ಭಾಗವತ ಕಡತೋಕಾ ಲಕ್ಷ್ಮೀನಾರಾಯಣ ನಿಧನ

    January 7, 2026

    ಸಂಭ್ರಮದಿಂದ ಸಂಪನ್ನಗೊಂಡ ಮಂಗಳೂರು ತಾಲೂಕು ‘ಬ್ಯಾರಿ ಸಾಹಿತ್ಯ ಸಮ್ಮೇಳನ’

    January 7, 2026

    ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ‘ನೃತ್ಯ ಸುಧಾರ್ಪಣಂ -2026’ | ಜನವರಿ 11

    January 7, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶಿವಮೊಗ್ಗದ ಸುವರ್ಣ ಸಂಸ್ಕೃತಿ ಭವನದಲ್ಲಿ ‘ನಾಟಕೋತ್ಸವ 2024’ | ಸೆಪ್ಟೆಂಬರ್ 21ರಿಂದ 23
    Drama

    ಶಿವಮೊಗ್ಗದ ಸುವರ್ಣ ಸಂಸ್ಕೃತಿ ಭವನದಲ್ಲಿ ‘ನಾಟಕೋತ್ಸವ 2024’ | ಸೆಪ್ಟೆಂಬರ್ 21ರಿಂದ 23

    September 20, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಶಿವಮೊಗ್ಗ : ರಂಗಾಯಣ ಶಿವಮೊಗ್ಗ ಇದರ ವತಿಯಿಂದ ರಂಗಭೀಷ್ಮ ಬಿ.ವಿ. ಕಾರಂತರ ಜನ್ಮದಿನದ ನೆನಪಿನಲ್ಲಿ ಮೂರು ದಿನದ ‘ನಾಟಕೋತ್ಸವ 2024’ವನ್ನು 21 ಸೆಪ್ಟೆಂಬರ್ 2024ರಿಂದ 23 ಸೆಪ್ಟೆಂಬರ್ 2024ರವರೆಗೆ ಪ್ರತಿ ದಿನ ಸಂಜೆ 6-30 ಗಂಟೆಗೆ ಶಿವಮೊಗ್ಗದ ಅಶೋಕ ನಗರ, ಸುವರ್ಣ ಸಂಸ್ಕೃತಿ ಭವನದಲ್ಲಿ ಆಯೋಜಿಸಿದೆ.

    ದಿನಾಂಕ 21 ಸೆಪ್ಟೆಂಬರ್ 2024ರಂದು ಜೋಸೆಫ್ ಜಾನ್ ಇವರ ನಿರ್ದೇಶನದಲ್ಲಿ ಬೆಂಗಳೂರಿನ ಸುಸ್ಥಿರ ಪ್ರತಿಷ್ಠಾನ ತಂಡ ದವರಿಂದ ‘ಸರಸ ವಿರಸ ಸಮರಸ’ ನಾಟಕ,

    ದಿನಾಂಕ 22 ಸೆಪ್ಟೆಂಬರ್ 2024ರಂದು ಧಾರವಾಡದ ಆಟಮಾಟ (ರಿ) ಸಾಂಸ್ಕೃತಿಕ ಪಥ ತಂಡದವರು ಮಹಾದೇವ ಹಡಪದ ಇವರ ರಂಗರೂಪ, ಪರಿಕಲ್ಪನೆಯ ‘ನಾ ರಾಜಗುರು’ ಎಂಬ ನಾಟಕವನ್ನು ವಿಶ್ವರಾಜ ರಾಜಗುರು ಅಭಿನಯಿಸಲಿರುವರು.

    ದಿನಾಂಕ 23 ಸೆಪ್ಟೆಂಬರ್ 2024ರಂದು ಒಡ್ಡೋಲಗ ರಂಗಪರ್ಯಟನ ಹಿತ್ಲಕೈ ಇವರು ವಿವೇಕ್ ಶಾನ್ ಭಾಗ್ ರಚಿಸಿರುವ ಗಣಪತಿ ಬಿ. ಹಿತ್ಲಕೈ ಇವರ ನಿರ್ದೇಶನದಲ್ಲಿ ‘ಬಹುಮುಖಿ’ ನಾಟಕ ಪ್ರದರ್ಶನ ನೀಡಲಿದ್ದಾರೆ.

     

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನ ರಾಜಾಜಿ ಪಾರ್ಕ್ ನಲ್ಲಿ ‘ಚಿತ್ರಕಲಾ ಸ್ಪರ್ಧೆ’ | ಸೆಪ್ಟೆಂಬರ್ 21
    Next Article ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷಧ್ರುವ-ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ
    roovari

    Comments are closed.

    Related Posts

    ಸಂಭ್ರಮದಿಂದ ಸಂಪನ್ನಗೊಂಡ ಮಂಗಳೂರು ತಾಲೂಕು ‘ಬ್ಯಾರಿ ಸಾಹಿತ್ಯ ಸಮ್ಮೇಳನ’

    January 7, 2026

    ಶಿವಮೊಗ್ಗ ಜಿಲ್ಲಾ ಇಪ್ಪತ್ತೊಂದನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ | ಜನವರಿ 08

    January 7, 2026

    ಕದ್ರಿ ಪಾರ್ಕ್ ನಲ್ಲಿ ‘ಕಲಾಪರ್ಬ’ ಚಿತ್ರ-ಶಿಲ್ಪ-ಸಾಂಸ್ಕೃತಿಕ ಮೇಳ | ಜನವರಿ 09ರಿಂದ 11ರವರೆಗೆ

    January 7, 2026

    ವಿಜಯಪುರದಲ್ಲಿ ಶ್ರೀ ಕುಮಾರವ್ಯಾಸ ಭಾರತ ವೇದಿಕೆ ವತಿಯಿಂದ ‘ಕುವೆಂಪು ಜಯಂತಿ’

    January 6, 2026

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.