Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಪತ್ರಿಕಾ ಭವನದಲ್ಲಿ ಅಂಕಣ ಬರಹಗಳ ಪುಸ್ತಕ ಬಿಡುಗಡೆ ಕಾರ್ಯಕ್ರಮ | ಜುಲೈ 10

    July 9, 2025

    ಸಂಸ್ಕಾರ ಭಾರತೀ ಮಂಗಳೂರು ಮಹಾನಗರ ವತಿಯಿಂದ ಗುರುವಂದನಾ ಕಾರ್ಯಕ್ರಮ | ಜುಲೈ 10

    July 9, 2025

    ಮೂಡುಬಿದಿರೆಯ ಶ್ರೀಜೈನ ಮಠದಲ್ಲಿ ಪಾಕ್ಷಿಕ ತಾಳಮದ್ದಳೆ ಸರಣಿ | ಜುಲೈ 10

    July 9, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ನವರಂಗೋತ್ಸವ’ ಸಾಮೂಹಿಕ ನೃತ್ಯ ಸ್ಪರ್ಧೆ | ಕೊನೆಯ ದಿನಾಂಕ ಅಕ್ಟೋಬರ್ 12
    Competition

    ‘ನವರಂಗೋತ್ಸವ’ ಸಾಮೂಹಿಕ ನೃತ್ಯ ಸ್ಪರ್ಧೆ | ಕೊನೆಯ ದಿನಾಂಕ ಅಕ್ಟೋಬರ್ 12

    October 4, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ನಮ ತುಳುವೆರ್ ಕಲಾ ಸಂಘಟನೆ (ರಿ.) ಮತ್ತು ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ಜಿಲ್ಲೆ, ಹೆಬ್ರಿ ತಾಲೂಕು ಘಟಕ ಇವರ ಸಹಕಾರದೊಂದಿಗೆ ‘ನವರಂಗೋತ್ಸವ’ ಶರನ್ನವರಾತ್ರಿಯ ಪ್ರಯುಕ್ತ ನೃತ್ಯ ಸ್ಪರ್ಧೆ (ಸಾಮೂಹಿಕ ವಿಭಾಗ)ಯು ದಿನಾಂಕ 15-10-2023ನೇ ರವಿವಾರ ಸಂಜೆ ಗಂಟೆ 5ಕ್ಕೆ ಮುದ್ರಾಡಿಯ ನಾಟ್ಕದೂರು ಬಿ.ವಿ.ಕಾರಂತ ಬಯಲು ರಂಗಸ್ಥಳದಲ್ಲಿ ನಡೆಯಲಿದೆ.

    ಸ್ಪರ್ಧೆಯ ನಿಯಮಗಳು :
    * ಭಕ್ತಿ ಪ್ರಧಾನ ನೃತ್ಯಕ್ಕೆ ಮಾತ್ರ ಅವಕಾಶ.
    * ಸಮಯ 5 ನಿಮಿಷ ಮಾತ್ರ.
    * ಸಾಮೂಹಿಕ ವಿಭಾಗದಲ್ಲಿ ಕನಿಷ್ಠ 6 ಮಂದಿ ಇರಲೇಬೇಕು.
    * ತೀರ್ಪುಗಾರರ ತೀರ್ಮಾನವೇ ಅಂತಿಮ.
    * ಹೆಬ್ರಿ ತಾಲೂಕು ವ್ಯಾಪ್ತಿಯವರಾಗಿರಬೇಕು.
    * 16 ವರ್ಷದೊಳಗಿನವರಿಗೆ ಮಾತ್ರ ಅವಕಾಶ.

    ಪ್ರಥಮ, ದ್ವಿತೀಯ, ತೃತೀಯ ವಿಜೇತರಿಗೆ ಬಹುಮಾನ ಹಾಗೂ ಭಾಗವಹಿಸಿದ ತಂಡಗಳಿಗೆ ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು. ಭಾಗವಹಿಸುವವರು ದಿನಾಂಕ 12-10-2023 ಗುರುವಾರದೊಳಗೆ ಹೆಸರನ್ನು ನೊಂದಾಯಿಸಕೊಳ್ಳಬೇಕಾಗಿ ವಿನಂತಿ. ಹೆಸರನ್ನು ನೋಂದಾಯಿಸುವವರು 9449904727, 9743218708 ಈ ವಾಟ್ಸಪ್ ನಂಬರನ್ನು ಸಂಪರ್ಕಿಸಬಹುದು.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರು ಕೊಮಿಡಿ ಕಂಪೆನಿಯ ನಾಟಕ ಸ್ಪರ್ಧೆಯ ಸಮಾರೋಪ 
    Next Article ಹಿರಿಯ ಯಕ್ಷಗಾನ ಕಲಾವಿದ ವೇಣೂರು ಸದಾಶಿವ ಕುಲಾಲ್‌ ಇವರಿಗೆ ‘ಬಾಬು ಕುಡ್ತಡ್ಕ ಪ್ರಶಸ್ತಿ’ ಪ್ರದಾನ | ಅಕ್ಟೋಬರ್ 8ರಂದು
    roovari

    Add Comment Cancel Reply


    Related Posts

    ‘ಬೆಂಗಳೂರು ಕಿರುನಾಟಕೋತ್ಸವ’ದ ಅಂತಿಮ ಹಂತದ ಸ್ಪರ್ಧೆ | ಜುಲೈ 12

    July 9, 2025

    ಅರೆಭಾಷೆ ಕಥೆ ಮತ್ತು ಲಲಿತ ಪ್ರಬಂಧ ಸ್ಪರ್ಧೆ

    July 8, 2025

    ವಿರಾಜ್ ಅಡೂರ್ ಮತ್ತು ವಸಂತ ಕೆರೆಮನೆಗೆ ಕೊಡಗಿನಲ್ಲಿ ಗೌರವ ಸನ್ಮಾನ

    July 8, 2025

    ಸುಳ್ಯದ ರಂಗಮಯೂರಿ ಕಲಾಶಾಲೆಯಲ್ಲಿ ಕಲಿಕಾ ತರಬೇತಿ ಪ್ರಾರಂಭ

    July 5, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.