Subscribe to Updates

    Get the latest creative news from FooBar about art, design and business.

    What's Hot

    ಡಾ. ಸುರೇಶ ನೆಗಳಗುಳಿ ಇವರಿಗೆ ‘ನಮ್ಮ ವೈದ್ಯೋ ನಾರಾಯಣ’ ಪ್ರಶಸ್ತಿ

    August 2, 2025

    ವಿಜಯಪುರದಲ್ಲಿ ಕುಮಾರವ್ಯಾಸ ಭಾರತ ವೇದಿಕೆಯಿಂದ ಗಮಕ ಕಾರ್ಯಕ್ರಮ | ಆಗಸ್ಟ್ 03

    August 2, 2025

    ಕೊಪ್ಪಳದಲ್ಲಿ ಕಿರು ಪುಸ್ತಕ ಲೋಕಾರ್ಪಣೆ ಸಮಾರಂಭ | ಆಗಸ್ಟ್ 03

    August 2, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಗುಂಡ್ಮಿಯಲ್ಲಿ ‘ನಾಯಿ ಕಳೆದಿದೆ’ ಸಾಮಾಜಿಕ ನಾಟಕ ಪ್ರದರ್ಶನ | ಮೇ 26
    Uncategorized

    ಗುಂಡ್ಮಿಯಲ್ಲಿ ‘ನಾಯಿ ಕಳೆದಿದೆ’ ಸಾಮಾಜಿಕ ನಾಟಕ ಪ್ರದರ್ಶನ | ಮೇ 26

    May 23, 2024Updated:May 24, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸಾಲಿಗ್ರಾಮ : ಐರೋಡಿಯ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ ಇದರ ಐವತ್ತರ ಸಂಭ್ರಮದ ಪ್ರಯುಕ್ತ ಬೈಂದೂರಿನ ಲಾವಣ್ಯ ತಂಡದವರು ರಾಜೇಂದ್ರ ಕಾರಂತ್ ರಚನೆ ಮತ್ತು ನಿರ್ದೇಶನದಲ್ಲಿ ‘ನಾಯಿ ಕಳೆದಿದೆ’ ಎಂಬ ಸಾಮಾಜಿಕ ನಾಟಕವನ್ನು ದಿನಾಂಕ 26-05-2024ರಂದು ಸಂಜೆ 6-00 ಗಂಟೆಗೆ ಸಾಲಿಗ್ರಾಮ ಗುಂಡ್ಮಿಯ ಸದಾನಂದ ರಂಗ ಮಂಟಪದಲ್ಲಿ ಪ್ರಸ್ತುತ ಪಡಿಸಲಿದ್ದಾರೆ.

    ನಾಟಕ : ನಾಯಿ ಕಳೆದಿದೆ
    ಬೆಂಗಳೂರಿನಲ್ಲಿದ್ದುಕೊಂಡೇ ಕಾರ್ಯದೊತ್ತಡದ ನೆಪ ನೀಡಿ ಪ್ರತ್ಯೇಕವಾಗಿ ವಾಸಿಸುವ, ತಂದೆ-ತಾಯಿಯರ ಭಾವನೆಗಳನ್ನು ಅರ್ಥಮಾಡಿಕೊಳ್ಳಲಾಗದ, ವಾರಕ್ಕೊಮ್ಮೆ ಮನೆಗೆ ಬಂದಾಗಲೂ ಲ್ಯಾಪ್‌ಟಾಪ್, ಮೊಬೈಲ್‌ನಲ್ಲಿ ಮುಳುಗುವ ಮಕ್ಕಳು, ಬಾಳಿನ ಇಳಿ ಹೊತ್ತಿನಲ್ಲಿರುವ ವೃದ್ಧ ತಂದೆ-ತಾಯಿಯರಲ್ಲಿ ಉಂಟು ಮಾಡುವ ತಲ್ಲಣಗಳು ವೀಕ್ಷಕರ ಮನ ಕರಗುವಂತೆ ಮಾಡುತ್ತವೆ. ಅಮೇರಿಕಾದ ಭವ್ಯ ಬದುಕಿನ ಆಸೆ ಹೊತ್ತು ಅಲ್ಲಿಗೆ ತೆರಳಿದ ಮಗ, ಸೊಸೆ ವೃದ್ಯಾಪ್ಯದಲ್ಲಿ ಆಸರೆಯಾಗಲಿಲ್ಲವಲ್ಲ ಎಂಬ ವೇದನೆ ಒಂದೆಡೆಯಾದರೆ, ಇನ್ನೊಂದೆಡೆ ಅವರು ಬಿಟ್ಟು ಹೋದ ನೆಮ್ಮದಿಯ ಬದುಕಿಗೆ ಮುಳ್ಳಾಗಿ ಕಾಡುವ ನಾಯಿ, ನಾಯಿಯ ಬೊಗಳುವಿಕೆ ವೃದ್ಧರ ಬದುಕನ್ನು ನರಕ ಸದೃಶವಾಗಿಸುತ್ತದೆ. ಫೋನಿನಲ್ಲೂ ತಮಗಿಂತ ನಾಯಿ ಕುರಿತಾಗಿ ತೋರುವ ಕಾಳಜಿ, ಕೇಳುವ ಪ್ರಶ್ನೆಗಳು ಅವರ ಕನಸುಗಳನ್ನು ನುಚ್ಚುನೂರಾಗಿಸುತ್ತವೆ.

    Share. Facebook Twitter Pinterest LinkedIn Tumblr WhatsApp Email
    Previous Articleಡ್ರಾಮಾ ಡ್ರೀಮ್ ವಿದ್ಯಾರ್ಥಿಗಳ ರಂಗ ಶಿಕ್ಷಣ ತರಗತಿಯ ದಾಖಲಾತಿ ಪ್ರಾರಂಭ
    Next Article ವಿವೇಕಾನಂದ ಕಾಲೇಜಿನಲ್ಲಿ ಕಾಮರ್ಸ್ ಫೆಸ್ಟ್ ‘ಏಕತ್ರ -2024’
    roovari

    Add Comment Cancel Reply


    Related Posts

    ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ರಾಜ್ಯ ಮಟ್ಟದ ವೈಜ್ಞಾನಿಕ, ವೈಚಾರಿಕ ಸಾಹಿತ್ಯ ಸಮಾವೇಶ -2025 | ಜುಲೈ 03 

    August 2, 2025

    ಪದ್ಮಗಿರಿ ಕಲಾ ಕುಟೀರಕ್ಕೆ ನೀರಿನ ಘಟಕ ಕೊಡುಗೆ

    July 24, 2025

    ಮಕ್ಕಳ ಮೇಳಕ್ಕೆ ಮಾಹೆಯ ‘ಸಮ್ಮರ್ ಸ್ಕೂಲ್’ ತಂಡ ಭೇಟಿ

    July 11, 2025

    ಬೆಂಗಳೂರಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ‘ಸಾಹಿತ್ಯ ಮತ್ತು ಕಲಾ ಉತ್ಸವ – 2025’ | ಜೂನ್ 28

    June 27, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.