Subscribe to Updates

    Get the latest creative news from FooBar about art, design and business.

    What's Hot

    ಕದ್ರಿ ಯಕ್ಷ ಮಂಜುಳಾ ಮಹಿಳಾ ಬಳಗದವರಿಂದ ‘ಯಕ್ಷಗಾನ ತಾಳಮದ್ದಳೆ’ | ಫೆಬ್ರವರಿ 24

    February 21, 2026

    ಕೋಟ ‘ಅಹರ್ನಿಶ’ದಲ್ಲಿ ‘ಯಕ್ಷ ಗಾನ ವೈಭವ’

    February 21, 2026

    ‘ಮಲಬಾರ್ ವಿಶ್ವರಂಗ ಪುರಸ್ಕಾರ-2026’ಕ್ಕೆ ಐವರು ಹಿರಿಯ ರಂಗಕರ್ಮಿಗಳು

    February 21, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸಾಗರದಲ್ಲಿ ‘ನೆನಪಿನ ರಂಗಸಂಭ್ರಮ ನಾಟಕೋತ್ಸವ’ | ಅಕ್ಟೋಬರ್ 21ರಿಂದ 27
    Book Release

    ಸಾಗರದಲ್ಲಿ ‘ನೆನಪಿನ ರಂಗಸಂಭ್ರಮ ನಾಟಕೋತ್ಸವ’ | ಅಕ್ಟೋಬರ್ 21ರಿಂದ 27

    October 18, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸಾಗರ : ಅಭಿನಯ ಸಾಗರ (ರಿ.) ಸಾಗರ, ರಂಗಮಂಚ (ರಿ.) ಕಾಗೋಡು ಸಾಗರ, ಜೋಷಿ ಫೌಂಡೇಷನ್ ಸಾಗರ ಮತ್ತು ಉದಯ ಕಲಾವಿದರು (ರಿ.) ಸಾಗರ ಇವರ ಸಹಯೋಗದೊಂದಿಗೆ ದಿ. ಎನ್.ಆರ್. ಮಾಸೂರು, ದಿ. ಕಾಗೋಡು ಅಣ್ಣಪ್ಪ ಮತ್ತು ದಿ. ಯೇಸುಪ್ರಕಾಶ್ ಇವರ ಸ್ಮರಣಾರ್ಥ ‘ನೆನಪಿನ ರಂಗಸಂಭ್ರಮ ನಾಟಕೋತ್ಸವ’ವನ್ನು ದಿನಾಂಕ 21 ಅಕ್ಟೋಬರ್ 2024ರಿಂದ 27 ಅಕ್ಟೋಬರ್ 2024ರವರೆಗೆ ಪ್ರತಿದಿನ ಸಂಜೆ 5-30 ಗಂಟೆಗೆ ಸಾಗರದ ಕಾಗೋಡು ತಿಮ್ಮಪ್ಪ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ನಾಟಕ ಪ್ರದರ್ಶನ, ಪುಸ್ತಕ ಬಿಡುಗಡೆ ಮತ್ತು ರಂಗ ಸನ್ಮಾನಗಳು ನಡೆಯಲಿವೆ.

    ದಿನಾಂಕ 21 ಅಕ್ಟೋಬರ್ 2024ರಂದು ಸಾಗರದ ಉದಯ ಕಲಾವಿದರು ಪ್ರಸ್ತುತ ಪಡಿಸುವ ‘ಗ್ಲಾನಿ’, ದಿನಾಂಕ 22 ಅಕ್ಟೋಬರ್ 2024ರಂದು ಶ್ರೀ ಜಂಬೇಶ್ವರ ಕಲಾ ಬಳಗ ಟ್ರಸ್ಟ್ ಇವರಿಂದ ‘ಅತ್ತೆಗೊಂದು ಕಾಲ ಸೊಸೆಗೊಂದು ಕಾಲ’, ದಿನಾಂಕ 23 ಅಕ್ಟೋಬರ್ 2024ರಂದು ಕಿನ್ನರ ಮೇಳ ತುಮರಿಯವರಿಂದ ‘ಇರುವೆ ಪುರಾಣ’, ದಿನಾಂಕ 24 ಅಕ್ಟೋಬರ್ 2024ರಂದು ಸಾಗರ ಸಾಂಸ್ಕೃತಿಕ ಸೌರಭದವರಿಂದ ‘ಹಡೆದ ಕೊಡಲಿಗಳು’, ದಿನಾಂಕ 25 ಅಕ್ಟೋಬರ್ 2024ರಂದು ಶಿವಮೊಗ್ಗದ ಅಭಿನಯ (ರಿ.) ಇವರಿಂದ ‘ಪೀಠಾರೋಹಣ’, ದಿನಾಂಕ 26 ಅಕ್ಟೋಬರ್ 2024ರಂದು ಬೆಂಗಳೂರಿನ ಸೈಡ್ ವಿಂಗ್ ಪ್ರಸ್ತುತ ಪಡಿಸುವ ‘ಸಡನ್ನಾಗ್ ಸತ್ಹೋದ್ರೆ’ ಮತ್ತು ದಿನಾಂಕ 27 ಅಕ್ಟೋಬರ್ 2024ರಂದು ಮುಂಬಯಿಯ ಕನ್ನಡ ಕಲಾ ಕೇಂದ್ರದವರಿಂದ ‘ಬಿಸಿಲು ಬೆಳದಿಂಗಳು’ ನಾಟಕ ಪ್ರದರ್ಶನ ನಡೆಯಲಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಅಖಿಲ ಕರ್ನಾಟಕ ನಾಲ್ಕನೇ ಕವಿಕಾವ್ಯ ಸಮ್ಮೇಳನಾಧ್ಯಕ್ಷರಾಗಿ ಸಾಹಿತಿ, ಸಂಶೋಧಕ ಡಾ. ಜಾಜಿ ದೇವೇಂದ್ರಪ್ಪ ಆಯ್ಕೆ
    Next Article ಕಲಾಕುಂಚದಿಂದ ಶ್ರೀಮತಿ ಶೈಲಜಾ ಪ್ರಶಾಂತ್ ಇವರು ‘ಕರ್ನಾಟಕ ಮುಕುಟ ಮಣಿ’ ರಾಜ್ಯ ಪ್ರಶಸ್ತಿಗೆ ಆಯ್ಕೆ
    roovari

    Add Comment Cancel Reply


    Related Posts

    ಕೊಡವ ಸಾಹಿತ್ಯ ಅಕಾಡೆಮಿಯಿಂದ 15 ಸಾಧಕರಿಗೆ ಗೌರವ ಪ್ರಶಸ್ತಿ

    February 21, 2026

    ಕಡಂದಲೆಯಲ್ಲಿ ಮೂಡುಬಿದಿರೆ ತಾಲೂಕು ‘ಕನ್ನಡ ಸಾಹಿತ್ಯ ಸಮ್ಮೇಳನ’ | ಫೆಬ್ರವರಿ 21

    February 20, 2026

    ಕವಿಗೋಷ್ಟಿ ಮತ್ತು ಕಥಾಗೋಷ್ಟಿಯಲ್ಲಿ ಭಾಗವಹಿಸಲು ಆಹ್ವಾನ

    February 20, 2026

    ಸಮುದಾಯ ಬೆಂಗಳೂರು ಪ್ರಸ್ತುತ ಪಡಿಸುವ ‘ಭಗವಂತನ ಮರಣ’ ನಾಟಕ | ಫೆಬ್ರವರಿ 22 ಮತ್ತು 26

    February 20, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.