ಮೈಸೂರು : ಮೈಸೂರು ಜಿಲ್ಲಾ ಹವ್ಯಾಸಿ ರಂಗಕರ್ಮಿಗಳ ವೇದಿಕೆ (ರಿ.) ಆಯೋಜಿಸುವ ‘ನೆನಪಿನಂಗಳ’ ರಂಗಭೂಮಿಯ ನೆನ್ನೆ ನಾಳೆಗಳ ನಡುವೆ 2ನೇ ಸಂವಾದ ಕಾರ್ಯಕ್ರಮವನ್ನು ದಿನಾಂಕ 14 ಫೆಬ್ರವರಿ 2026ರಂದು ಸಂಜೆ 5-00 ಗಂಟೆಗೆ ಮೈಸೂರು ರಂಗಾಯಣದ ‘ಶ್ರೀರಂಗ’ದಲ್ಲಿ ಹಮ್ಮಿಕೊಳ್ಳಲಾಗಿದೆ. ಅಂಗಳದಲ್ಲಿ ಹಿರಿಯ ರಂಗಕರ್ಮಿ ಶ್ರೀಮತಿ ಹರಿಪ್ರಸಾದ್ ಇವರು ಭಾಗವಹಿಸಲಿದ್ದಾರೆ.

