Subscribe to Updates

    Get the latest creative news from FooBar about art, design and business.

    What's Hot

    ನಮ್ಮ್ ಮದ್ದಳೆ ರಾಘು ಹೆಗಡೆ ಯು. ಕೆ. ಗೆ (ಇಂಗ್ಲೆಂಡ್ ಗೆ)

    June 16, 2025

    ಯಕ್ಷಧ್ರುವ – ಯಕ್ಷಶಿಕ್ಷಣ ಯಕ್ಷಗಾನ ಶಿಕ್ಷಕರ ಸಮಾಲೋಚನಾ ಸಭೆ

    June 16, 2025

    ಮನೆಮನೆ ಕನ್ನಡ ಜಾಗೃತಿ ಅಭಿಯಾನ ಉದ್ಘಾಟನೆ | ಜೂನ್ 22

    June 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಲಕ್ಷ್ಮೇಶ್ವರದಲ್ಲಿ ನೂತನ ಭರತನಾಟ್ಯ ಶಾಖೆಯ ಉದ್ಘಾಟನಾ ಸಮಾರಂಭ
    Bharathanatya

    ಲಕ್ಷ್ಮೇಶ್ವರದಲ್ಲಿ ನೂತನ ಭರತನಾಟ್ಯ ಶಾಖೆಯ ಉದ್ಘಾಟನಾ ಸಮಾರಂಭ

    November 22, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಲಕ್ಷ್ಮೇಶ್ವರ : ಕಲಾ ವೈಭವ ಸಾಂಸ್ಕೃತಿಕ ವಿವಿದೋದ್ದೇಶ ಸಂಸ್ಥೆಯ ನೂತನ ಶಾಖೆಯ ಉದ್ಘಾಟನಾ ಸಮಾರಂಭವು ದಿನಾಂಕ 18-11-2023ರ ಶನಿವಾರದಂದು ಈಶ್ವರೀಯ ವಿದ್ಯಾಲಯ, ದೇಸಾಯಿವಾಡೆ, ಲಕ್ಷ್ಮೇಶ್ವರದಲ್ಲಿ ನಡೆಯಿತು.

    ಲಕ್ಷ್ಮೇಶ್ವರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಈಶ್ವರ ಎಸ್ ಮೆಡ್ಲೇರಿ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಗದಗದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀ ವೀರಯ್ಯ ಸ್ವಾಮಿ ಹಿರೇಮಠ ಉದ್ಘಾಟಿಸಿದರು.

    ಕಾರ್ಯಕ್ರಮದಲ್ಲಿ ಯುವ ಭರತನಾಟ್ಯ ವಿದ್ವಾಂಸರಾದ ವಿದ್ವಾನ್ ಮಂಜುನಾಥ ಎನ್ ಪುತ್ತೂರು, ಸೋಮೇಶ್ವರ ದೇಗುಲದ ಟ್ರಸ್ಟಿ ಮತ್ತು ಸಮಿತಿಯ ಅಧ್ಯಕ್ಷರಾದ ಶ್ರೀ ಚಂಬಣ್ಣ ಬಾಳಿಕಾಯಿ, ಶ್ರೀಮತಿ ರತ್ನ ಎಸ್ ಕರ್ಕಿ, ಶ್ರೀಮತಿ ಪ್ರತಿಮಾ ಮಹಜನ ಶೆಟ್ಟರ್, ದೇಗುಲದ ಕಾರ್ಯದರ್ಶಿಗಳಾದ ಶ್ರೀ ಸುರೇಶ ರಾಚನಾಯಕ ಮತ್ತು ಈಶ್ವರೀಯ ವಿದ್ಯಾಲಯದ ನಾಗಲಾಂಬಿಕ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಸಂಸ್ಥೆಯ ನಿರ್ದೇಶಕಿಯಾಗಿರುವ ಯುವ ಭರತನಾಟ್ಯ ಕಲಾವಿದೆ ಕು.ಭವ್ಯ.ಎಸ್ ಕತ್ತಿ, ಸಂಸ್ಥೆಯ ಕಾರ್ಯದರ್ಶಿ ಶ್ರೀ ಪ್ರವೀಣ್ ಎಸ್ ಕತ್ತಿ ಮುಂತಾದವರು ಉಪಸ್ಥಿತರಿದ್ದರು.
    ಉದ್ಘಾಟನಾ ಸಮಾರಂಭದ ಬಳಿಕ ಸಂಸ್ಥೆಯ ವಿದ್ಯಾರ್ಥಿಗಳಿಂದ ಒಂದು ಗಂಟೆಯ ಕಾಲ ನೃತ್ಯ ಪ್ರದರ್ಶನ ನಡೆಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleಸಾಗರದ ಭೂಮಿ ರಂಗಮನೆಯಲ್ಲಿ ‘ಪಯಣ’ ರಂಗ ತರಬೇತಿ ಶಿಬಿರ
    Next Article ಕರ್ನಾಟಕ ಕರಾವಳಿ ನೃತ್ಯ ಕಲಾಪರಿಷತ್ತಿನ “ಯುವ ನೃತ್ಯ ಪ್ರತಿಭೋತ್ಸವ 2023” ಸರಣಿಯ 8ನೇ ಕಾರ್ಯಕ್ರಮ
    roovari

    Add Comment Cancel Reply


    Related Posts

    ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಯಕ್ಷಗಾನ ಸಪ್ತಾಹ ಹಾಗೂ ಅಷ್ಟಾವಧಾನ | ಜೂನ್ 15 ರಿಂದ 21

    June 14, 2025

    ಮಂಗಳೂರಿನ ಡಾನ್ ಬೋಸ್ಕೋ ಹಾಲ್ ನಲ್ಲಿ ವಿ. ಹರಿಣಿ ಇವರ ‘ಭರತನಾಟ್ಯ ರಂಗಪ್ರವೇಶ’ | ಜೂನ್ 14

    June 12, 2025

    ಪುತ್ತೂರಿನ ಶಶಿಶಂಕರ ಸಭಾಂಗಣದಲ್ಲಿ ‘ನೃತ್ಯಾಂತರಂಗ 129’ | ಜೂನ್ 07

    June 12, 2025

    ನೃತ್ಯ ಶಂಕರ ಸರಣಿಯ ‘ಶತ ಸಂಭ್ರಮ’

    June 10, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.