Subscribe to Updates

    Get the latest creative news from FooBar about art, design and business.

    What's Hot

    ಕೆ.ಪಿ.ಎಸ್. ವಿದ್ಯಾರ್ಥಿಗಳಿಗೆ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಮೊದಲ ಸ್ಥಾನ

    September 12, 2025

    ಡಾ. ಎ. ಮೋಹನ್ ಕುಂಟಾರ್‌ಗೆ ‘ಡಿ.ಬಿ.ಟಿ.ಎ. ಅನುವಾದ ಪ್ರಶಸ್ತಿ’

    September 12, 2025

    ಕಲಾಸೂರ್ಯ ನೃತ್ಯಾಲಯ ಪ್ರಸ್ತುತ ಪಡಿಸುವ ‘ಕಲಾಭವ -02’ | ಸೆಪ್ಟೆಂಬರ್ 13

    September 12, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿ ತುಳು ಕೂಟದ ಹೊಸ ಕಾರ್ಯಕಾರಿ ಸಮಿತಿ ರಚನೆ
    Awards

    ಉಡುಪಿ ತುಳು ಕೂಟದ ಹೊಸ ಕಾರ್ಯಕಾರಿ ಸಮಿತಿ ರಚನೆ

    September 12, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ತುಳು ಕೂಟ ಉಡುಪಿ (ರಿ.) ಇದರ ಹೊಸ ಕಾರ್ಯಕಾರಿ ಸಮಿತಿಯನ್ನು ರಚಿಸಲಾಗಿದ್ದು, ದಿನಾಂಕ 11 ಸೆಪ್ಟೆಂಬರ್ 2025ರಂದು ನಡೆದ ಸಭೆಯಲ್ಲಿ ಪತ್ರಕರ್ತ ಜನಾರ್ದನ್ ಕೊಡವೂರು ಚುನಾವಣಾ ಅಧಿಕಾರಿಯ ನೆಲೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಿದರು.

    ಗೌರವ ಸಲಹೆಗಾರರಾಗಿ ಉಡುಪಿ ವಿಶ್ವನಾಥ ಶೆಣೈ, ಗೌರವಾಧ್ಯಕ್ಷರಾಗಿ ಭಾಸ್ಕರಾನಂದ ಕುಮಾರ್, ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ, ಉಪಾಧ್ಯಕ್ಷರಾಗಿ ಭುವನಪ್ರಸಾದ್ ಹೆಗ್ಡೆ, ದಿವಾಕರ ಸನಿಲ್, ಶೋಭಾ ಶೆಟ್ಟಿ, ವಿ.ಕೆ. ಯಾದವ್, ಪ್ರಧಾನ ಕಾರ್ಯದರ್ಶಿಯಾಗಿ ಗಂಗಾಧರ್ ಕಿದಿಯೂರ್, ಜೊತೆ ಕಾರ್ಯದರ್ಶಿಯಾಗಿ ಜ್ಯೋತಿ ದೇವಾಡಿಗ, ಸಂತೋಷ್ ಕುಮಾರ್, ಮೋಹನ್ ಶೆಟ್ಟಿ ಮೂಡನಿಡಂಬೂರು, ಕೋಶಾಧಿಕಾರಿ ಚೈತನ್ಯ ಎಂ.ಜಿ., ಸಂಘಟನಾ ಕಾರ್ಯದರ್ಶಿಯಾಗಿ ಮನೋಹರ ಶೆಟ್ಟಿ ತೋನ್ಸೆ, ಉದಯ ಕುಮಾರ್ ತೆಂಕನಿಡಿಯೂರ್, ಶಿಲ್ಪಾ ಜೋಷಿ ಆಯ್ಕೆಯಾದರು. ತುಳು ಕೂಟದ ವಿವಿಧ ವಿಭಾಗಗಳಿಗೂ ಸಂಚಾಲಕರು ಹಾಗೂ ಪದಾಧಿಕಾರಿಗಳನ್ನು ನೇಮಿಸಲಾಯಿತು.

    ತುಳುಮಿನದನದ ಸಂಚಾಲಕರಾಗಿ ದಯಾನಂದ ಕೆ. ಕಪ್ಪೆಟ್ಟು, ಕೆಮ್ತೂರು ತುಳು ನಾಟಕ ಪರ್ಬದ ಸಂಚಾಲಕರಾಗಿ ಪ್ರಭಾಕರ ಭಂಡಾರಿ, ನಿಟ್ಟೂರು, ತುಳು ಭಾವಗೀತೆ ಸ್ಪರ್ಧೆಯ ಸಂಚಾಲಕರಾಗಿ ಜಯರಾಮ ಶೆಟ್ಟಿಗಾರ್ ಮಣಿಪಾಲ, ಪಣಿಯಾಡಿ ಕಾದಂಬರಿ ಪ್ರಶಸ್ತಿ ಸಂಚಾಲಕರಾಗಿ ಪ್ರಕಾಶ್ ಸುವರ್ಣ ಕಟಪಾಡಿ, ಮದರಂಗಿದ ರಂಗ್ ಲೇಸ್ ಸಂಚಾಲಕರಾಗಿ ಸುಕನ್ಯಾ ಶೇಖರ್, ಆಟಿದ ಲೇಸ್ ಸಂಚಾಲಕರಾಗಿ ವಂದನಾ ವಿಶ್ವನಾಥ್, ಆಟಿದ ಕಷಾಯದ ಸಂಚಾಲಕರಾಗಿ ವಿವೇಕಾನಂದ ಎನ್., ಸೋನದ ಸೇಸೇ ಲೇಸ್ ಸಂಚಾಲಕರಾಗಿ ಶೇಖರ ಕಲ್ಮಾಡಿ, ತುಳುವೆರೆ ಗೊಬ್ಬುಲುದ ಸಂಚಾಲಕರಾಗಿ ರತ್ನಾಕರ ಇಂದ್ರಾಳಿ, ಜೋಕ್ಲೆಗಾದ್ ತುಳು ಕಥೆ ಸಂಚಾಲಕರಾಗಿ ವಿದ್ಯಾ ಸರಸ್ವತಿ, ತುಳು ಪಠ್ಯದ ಸಂಚಾಲಕರಾಗಿ ವಿಶ್ವನಾಥ ಬಾಯರಿ, ಜೋಕ್ಷೆಗಾದ್ ತುಳುವ ನಡಕೆದ ಸಂಚಾಲಕರಾಗಿ ದಿನೇಶ್ ಶೆಟ್ಟಿಗಾರ್, ಪ್ರಚಾರ ಮಾಧ್ಯಮದ ಸಂಚಾಲಕರಾಗಿ ಯಶೋದಾ ಕೇಶವ್ ಆಯ್ಕೆ ಆಗಿದ್ದಾರೆ.

    ಕಾರ್ಯಕಾರಿ ಸಮಿತಿಗೆ ಸದಸ್ಯರಾಗಿ ಯು.ಜಿ. ದೇವಾಡಿಗ, ರಶ್ಮಿ ಶೆಣೈ, ತಾರಾ ಉಮೇಶ್ ಆಚಾರ್ಯ, ಭಾರತಿ ಟಿ.ಕೆ., ಗಣೇಶ್ ಕೋಟ್ಯಾನ್, ತಾರಾ ಸತೀಶ್, ಪೂರ್ಣಿಮಾ, ಪ್ರಭಾವತಿ ವಿಶ್ವನಾಥ್, ರೂಪಶ್ರೀ, ಲಕ್ಷ್ಮೀಕಾಂತ್ ಬೆಸ್ತೂರ್, ವೀಣಾ ಶೆಟ್ಟಿ, ಉಷಾ ಸುವರ್ಣ, ರೇವತಿ ಆರ್. ಶೆಟ್ಟಿ, ಸರೋಜ ಯಶವಂತ್, ಸುಮಾಲಿನಿ ದಯಾನಂದ, ಸುಜಾತಾ ಮೊಯಿಲಿ, ಗೌರವ ಸಲಹೆಗಾರರಾಗಿ ಬನ್ನಂಜೆ ಬಾಬು ಅಮೀನ್, ಮುರಳೀಧರ್ ಉಪಾಧ್ಯಾಯ ಹಿರಿಯಡ್ಕ, ಡಾ. ಗಣನಾಥ ಎಕ್ಕಾರು, ರವಿ ಶಂಕರ ರೈ, ಎಸ್.ವಿ. ಭಟ್, ಎಸ್.ಎ. ಕೃಷ್ಣಯ್ಯ, ಮನೋರಮ ಶೆಟ್ಟಿ, ಶಾಂತರಾಮ ಶೆಟ್ಟಿ, ಹರಿಪ್ರಸಾದ್ ಶೆಟ್ಟಿ ಆಯ್ಕೆಯಾಗಿದ್ದಾರೆ.

    award baikady competition dance drama exhibition felicitation Literature Music roovari Tulu
    Share. Facebook Twitter Pinterest LinkedIn Tumblr WhatsApp Email
    Previous Articleನೃತ್ಯ ವಿಮರ್ಶೆ | ಸಾತ್ವಿಕಾಭಿನಯದ ಸೊಗಡು ಸೌಮ್ಯಶ್ರೀ ನೃತ್ಯದ ಸೊಬಗು
    Next Article ಕಲಾಸೂರ್ಯ ನೃತ್ಯಾಲಯ ಪ್ರಸ್ತುತ ಪಡಿಸುವ ‘ಕಲಾಭವ -02’ | ಸೆಪ್ಟೆಂಬರ್ 13
    roovari

    Add Comment Cancel Reply


    Related Posts

    ಕೆ.ಪಿ.ಎಸ್. ವಿದ್ಯಾರ್ಥಿಗಳಿಗೆ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಮೊದಲ ಸ್ಥಾನ

    September 12, 2025

    ಡಾ. ಎ. ಮೋಹನ್ ಕುಂಟಾರ್‌ಗೆ ‘ಡಿ.ಬಿ.ಟಿ.ಎ. ಅನುವಾದ ಪ್ರಶಸ್ತಿ’

    September 12, 2025

    ಕಲಾಸೂರ್ಯ ನೃತ್ಯಾಲಯ ಪ್ರಸ್ತುತ ಪಡಿಸುವ ‘ಕಲಾಭವ -02’ | ಸೆಪ್ಟೆಂಬರ್ 13

    September 12, 2025

    ನೃತ್ಯ ವಿಮರ್ಶೆ | ಸಾತ್ವಿಕಾಭಿನಯದ ಸೊಗಡು ಸೌಮ್ಯಶ್ರೀ ನೃತ್ಯದ ಸೊಬಗು

    September 12, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.