Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ರಾಮಕೃಷ್ಣ ಮಠದ ಅಮೃತ ಭವನದಲ್ಲಿ ‘ಆರಾಧನೋತ್ಸವ 2026’ | ಜನವರಿ 17 ಮತ್ತು 18

    January 15, 2026

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಎಷ್ಟೊಂದು ನಾವೆಗಳು’

    January 15, 2026

    ಕರ್ನಾಟಕ ಬಯಲಾಟ ಅಕಾಡೆಮಿಯ ‘ಗೌರವ ಪ್ರಶಸ್ತಿ’ ಮತ್ತು ‘ವಾರ್ಷಿಕ ಪ್ರಶಸ್ತಿ’ ಪ್ರಕಟ

    January 15, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿಯಲ್ಲಿ ‘ನೂರಾರು ಲೇಖಕರ ನೂರಾರು ಕತೆಗಳು’ ಪುಸ್ತಕ ಬಿಡುಗಡೆ
    Book Release

    ಉಡುಪಿಯಲ್ಲಿ ‘ನೂರಾರು ಲೇಖಕರ ನೂರಾರು ಕತೆಗಳು’ ಪುಸ್ತಕ ಬಿಡುಗಡೆ

    April 6, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    06 ಏಪ್ರಿಲ್ 2023, ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿ ಆಸಕ್ತ ಕಥೆಗಾರರಿಗೆ ಸಣ್ಣ ಕತೆಗಳನ್ನು ಬರೆದು ಕಳಿಸಲು ಆಹ್ವಾನಿಸಿತ್ತು. ಸುಮಾರು 400ಕ್ಕೂ ಹೆಚ್ಚು ಸಣ್ಣ ಕಥೆಗಳು ಬಂದಿದ್ದು, ಇದರಲ್ಲಿ ಮೊದಲ ಹಂತದಲ್ಲಿ 117 ಕಥೆಗಳನ್ನು ಆಯ್ಕೆ ಮಾಡಲಾಗಿದೆ. ಇದೀಗ ‘ನೂರಾರು ಲೇಖಕರ ನೂರಾರು ಕಥೆಗಳು’ ಎಂಬ ಕಥಾ ಸಂಕಲನ ಸಿದ್ಧವಾಗಿದೆ.

    ದಿನಾಂಕ 08-04-2023 ಶನಿವಾರ ಸಂಜೆ 5:00ಕ್ಕೆ ಸರಿಯಾಗಿ ಉಡುಪಿಯ ಪವನ್ ರೂಫ್ ಟಾಪ್ ಕಿದಿಯೂರು ಹೋಟೆಲ್ ನಲ್ಲಿ ಪ್ರಸಿದ್ಧ ಕಾದಂಬರಿಕಾರರು, ಸಾಹಿತಿಯಾದ ಗಿರೀಶ್ ರಾವ್ ಹತ್ತಾರ್ (ಜೋಗಿ) ಅವರು ಪುಸ್ತಕ ಬಿಡುಗಡೆಗೊಳಿಸಲಿದ್ದಾರೆ. ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಇದರ ಗೌರವಾಧ್ಯಕ್ಷರಾದ ಉಡುಪಿ ವಿಶ್ವನಾಥ ಶೆಣೈಯವರು ಸಭಾಧ್ಯಕ್ಷತೆ ವಹಿಸಲಿದ್ದಾರೆ. ಪತ್ರಕರ್ತ ವಸಂತ ಗಿಳಿಯಾರುರವರು ಪುಸ್ತಕ ಪರಿಚಯ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸುರೇಂದ್ರ ನಾಯಕ್ ಲೆಕ್ಕ ಪರಿಶೋಧಕರು, ಉಡುಪಿ ಮತ್ತು ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಅಧ್ಯಕ್ಷರಾದ ಪ್ರೊ. ಶಂಕರ್ ಇವರು ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಮೊದಲು ಕಿರು ಪ್ರಹಸನವಿರುತ್ತದೆ.

    Share. Facebook Twitter Pinterest LinkedIn Tumblr WhatsApp Email
    Previous Articleಪೆರ್ಲ ಶಿವಾಂಜಲಿ ಕಲಾಕೇಂದ್ರದಲ್ಲಿ ನೃತ್ಯ ಕಾರ್ಯಾಗಾರ ಜ್ಞಾನ ವಾಹಿನಿ -2023
    Next Article ಧ್ಯಾನಸ್ಥ ಕವಿತೆಗಳ ʼಬಂದರಿಗೆ ಬಂದ ಹಡಗುʼ – ಡಾ. ರವಿಶಂಕರ ಜಿ.ಕೆ.
    roovari

    Add Comment Cancel Reply


    Related Posts

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಎಷ್ಟೊಂದು ನಾವೆಗಳು’

    January 15, 2026

    ಕರ್ನಾಟಕ ಲೇಖಕಿಯರ ಸಂಘದ 2025ನೆಯ ಸಾಲಿನ ಪುಸ್ತಕ ಬಹುಮಾನಕ್ಕೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಫೆಬ್ರುವರಿ 10

    January 14, 2026

    ಮಂಗಳೂರಿನ ಪುರಭವನದಲ್ಲಿ ‘ಅನುಪಮ’ ಮಾಸಿಕದ ರಜತ ಮಹೋತ್ಸಹ ವರ್ಷಾಚರಣೆ | ಜನವರಿ 15

    January 14, 2026

    ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಶ್ರೀಮತಿ ಜಲಜಾ ಶೇಖರ್ ಆಯ್ಕೆ

    January 13, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.