Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿಯಲ್ಲಿ ‘ನೂರಾರು ಲೇಖಕರ ನೂರಾರು ಕತೆಗಳು’ ಪುಸ್ತಕ ಬಿಡುಗಡೆ
    Book Release

    ಉಡುಪಿಯಲ್ಲಿ ‘ನೂರಾರು ಲೇಖಕರ ನೂರಾರು ಕತೆಗಳು’ ಪುಸ್ತಕ ಬಿಡುಗಡೆ

    April 6, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    06 ಏಪ್ರಿಲ್ 2023, ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿ ಆಸಕ್ತ ಕಥೆಗಾರರಿಗೆ ಸಣ್ಣ ಕತೆಗಳನ್ನು ಬರೆದು ಕಳಿಸಲು ಆಹ್ವಾನಿಸಿತ್ತು. ಸುಮಾರು 400ಕ್ಕೂ ಹೆಚ್ಚು ಸಣ್ಣ ಕಥೆಗಳು ಬಂದಿದ್ದು, ಇದರಲ್ಲಿ ಮೊದಲ ಹಂತದಲ್ಲಿ 117 ಕಥೆಗಳನ್ನು ಆಯ್ಕೆ ಮಾಡಲಾಗಿದೆ. ಇದೀಗ ‘ನೂರಾರು ಲೇಖಕರ ನೂರಾರು ಕಥೆಗಳು’ ಎಂಬ ಕಥಾ ಸಂಕಲನ ಸಿದ್ಧವಾಗಿದೆ.

    ದಿನಾಂಕ 08-04-2023 ಶನಿವಾರ ಸಂಜೆ 5:00ಕ್ಕೆ ಸರಿಯಾಗಿ ಉಡುಪಿಯ ಪವನ್ ರೂಫ್ ಟಾಪ್ ಕಿದಿಯೂರು ಹೋಟೆಲ್ ನಲ್ಲಿ ಪ್ರಸಿದ್ಧ ಕಾದಂಬರಿಕಾರರು, ಸಾಹಿತಿಯಾದ ಗಿರೀಶ್ ರಾವ್ ಹತ್ತಾರ್ (ಜೋಗಿ) ಅವರು ಪುಸ್ತಕ ಬಿಡುಗಡೆಗೊಳಿಸಲಿದ್ದಾರೆ. ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಇದರ ಗೌರವಾಧ್ಯಕ್ಷರಾದ ಉಡುಪಿ ವಿಶ್ವನಾಥ ಶೆಣೈಯವರು ಸಭಾಧ್ಯಕ್ಷತೆ ವಹಿಸಲಿದ್ದಾರೆ. ಪತ್ರಕರ್ತ ವಸಂತ ಗಿಳಿಯಾರುರವರು ಪುಸ್ತಕ ಪರಿಚಯ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸುರೇಂದ್ರ ನಾಯಕ್ ಲೆಕ್ಕ ಪರಿಶೋಧಕರು, ಉಡುಪಿ ಮತ್ತು ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಅಧ್ಯಕ್ಷರಾದ ಪ್ರೊ. ಶಂಕರ್ ಇವರು ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಮೊದಲು ಕಿರು ಪ್ರಹಸನವಿರುತ್ತದೆ.

    Share. Facebook Twitter Pinterest LinkedIn Tumblr WhatsApp Email
    Previous Articleಪೆರ್ಲ ಶಿವಾಂಜಲಿ ಕಲಾಕೇಂದ್ರದಲ್ಲಿ ನೃತ್ಯ ಕಾರ್ಯಾಗಾರ ಜ್ಞಾನ ವಾಹಿನಿ -2023
    Next Article ಧ್ಯಾನಸ್ಥ ಕವಿತೆಗಳ ʼಬಂದರಿಗೆ ಬಂದ ಹಡಗುʼ – ಡಾ. ರವಿಶಂಕರ ಜಿ.ಕೆ.
    roovari

    Add Comment Cancel Reply


    Related Posts

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ಖ್ಯಾತ ಸಾಹಿತಿ ಪ್ರೊ. ಜಿ.ಎಸ್. ಸಿದ್ಧಲಿಂಗಯ್ಯ ನಿಧನ

    May 8, 2025

    ಆಳ್ವಾಸ್‌ನ ಶಿವರಾಮ ಕಾರಂತ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ

    May 7, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.