Subscribe to Updates

    Get the latest creative news from FooBar about art, design and business.

    What's Hot

    ಕಡಲತಡಿಯ ಮನೆ ‘ಕನಸು’ವಿನಲ್ಲಿ ‘ವರ್ಷ ವೈಭವ’ ಸಾಹಿತ್ಯ ಕಾರ್ಯಕ್ರಮ

    June 28, 2025

    ಅರೆಭಾಷೆ ಕಥೆ, ಅಜ್ಜಿ ಕಥೆ, ಲೇಖನ, ಸಾಹಿತ್ಯ, ಲಲಿತ ಪ್ರಬಂಧ, ಕೃತಿಗಳ ಆಹ್ವಾನ | ಜುಲೈ 31

    June 28, 2025

    ಕೊಯ್ಯರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರಕವಿ ಕುವೆಂಪು ಉಪನ್ಯಾಸ-1

    June 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶ್ರೀ ನಟರಾಜ ನೃತ್ಯನಿಕೇತನದ ವಾರ್ಷಿಕೋತ್ಸವ ಹಾಗೂ ನೃತ್ಯ ಸೌರಭ – 2023 | ದಶಂಬರ 23
    Bharathanatya

    ಶ್ರೀ ನಟರಾಜ ನೃತ್ಯನಿಕೇತನದ ವಾರ್ಷಿಕೋತ್ಸವ ಹಾಗೂ ನೃತ್ಯ ಸೌರಭ – 2023 | ದಶಂಬರ 23

    December 20, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಉಡುಪಿ ಸಾಲಿಗ್ರಾಮದ ಚಿತ್ರಪಾಡಿಯ ಶ್ರೀ ನಟರಾಜ ನೃತ್ಯನಿಕೇತನದ 30ನೇ ವಾರ್ಷಿಕೋತ್ಸವ ಹಾಗೂ ನೃತ್ಯ ಸೌರಭ ಕಾರ್ಯಕ್ರಮವು ಹಂಗಾರಕಟ್ಟೆ ಐರೋಡಿಯ ಯಕ್ಷಗಾನ ಕಲಾಕೇಂದ್ರದ ಸಹಕಾರದೊಂದಿಗೆ ದಿನಾಂಕ 23-12-2023ರಂದು ಸಾಲಿಗ್ರಾಮದ ಗುಂಡ್ಮಿಯ ಸದಾನಂದ ರಂಗಮಂಟಪದಲ್ಲಿ ನಡೆಯಲಿದೆ.

    ಶ್ರೀಮತಿ ಸುಶೀಲಾ ಸೋಮಶೇಖ‌ರ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಯಕ್ಷಗಾನ ಕಲಾಕೇಂದ್ರ, ಹಂಗಾರಕಟ್ಟೆ, ಐರೋಡಿಯ ಕಾರ್ಯದರ್ಶಿ ಶ್ರೀ ರಾಜಶೇಖರ ಹೆಬ್ಬಾರ್ ದೀಪ ಪ್ರಜ್ವಲಿಸಿ ಉದ್ಘಾಟಿಸಲಿದ್ದಾರೆ. ಮಹಿಳಾ ಮಂಡಲ ಕೋಟದ ಅಧ್ಯಕ್ಷರಾದ ಶ್ರೀಮತಿ ಗೀತಾ ಎ. ಕುಂದರ್ ಹಾಗೂ ಉಡುಪಿಯ ಸಾಫಲ್ಯ ಟ್ರಸ್ಟ್ (ರಿ) ಇದರ ಪ್ರವರ್ತಕರಾದ ಶ್ರೀಮತಿ ನಿರುಪಮಾ ಪ್ರಸಾದ್ ಶೆಟ್ಟಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
    ಇದೇ ಸಂದರ್ಭದಲ್ಲಿ ಸಂಗೀತ ಶಿಕ್ಷಕಿ ಹಾಗೂ ಚಿತ್ರಪಾಡಿ ಶಾಲಾ ಶಿಕ್ಷಕಿಯಾದ ಶ್ರೀಮತಿ ಮಾಲಿನಿ ರಮೇಶ್ ಹಾಗೂ ಸಂಗೀತ ಶಿಕ್ಷಕಿಯಾದ ಶ್ರೀಮತಿ ಗೀತಾ ತುಂಗ ಇವರಿಗೆ ಗೌರವ ಸನ್ಮಾನ, ಕುಮಾರಿಯರಾದ ಪಾವನಿ, ಆದ್ರಿಕ, ನಿಧಿಶ್ರೀ, ಧನ್ಯತಾ, ಎಮ್. ಕಾಂಚನ್ ಮತ್ತು ವೈಷ್ಣವಿ ಪ್ರಭು ಇವರಿಗೆ ಸಾಧಕ ಪ್ರಶಸ್ತಿ ಪುರಸ್ಕಾರ, ಕುಮಾರಿ ವೈಷ್ಣವಿ ಭಾರಧ್ವಜ್ ಇವರಿಗೆ ಸಾಧಕ ರತ್ನ ಪ್ರಶಸ್ತಿ ಹಾಗೂ ಕುಮಾರಿಯರಾದ ಶರ್ಮದಾ ಎಮ್. ಮತ್ತು ಅತ್ಮಿಕ ಶ್ರೀಯಾನ್ ಇವರಿಗೆ ಸಾಧಕ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

    Share. Facebook Twitter Pinterest LinkedIn Tumblr WhatsApp Email
    Previous Articleಪುಸ್ತಕ ವಿಮರ್ಶೆ | ಸ್ತ್ರೀ ಬದುಕಿನ ನಾನಾ ಆಯಾಮಗಳ ಚಿತ್ರಣಗಳೇ ಕಥಾವಸ್ತು ಆಗಿರುವ ಕಾದಂಬರಿ ‘ಕಾತ್ಯಾಯಿನಿ’
    Next Article ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದಲ್ಲಿ ‘ಶ್ರೀ ರಾಮ ವನಗಮನ’ ತಾಳಮದ್ದಳೆ
    roovari

    Add Comment Cancel Reply


    Related Posts

    ಭರತನಾಟ್ಯ ಕಲಾವಿದೆ ಪಿ. ಎಂ. ಲಿದಿನಾ ಇವರಿಗೆ ‘ಕರುನಾಡ ಕಲ್ಪವೃಕ್ಷ’ ಪ್ರಶಸ್ತಿ

    June 28, 2025

    ಬೆಂಗಳೂರಿನ ನಯನ ಸಭಾಂಗಣದಲ್ಲಿ ‘ಕರುನಾಡ ಕಲ್ಪವೃಕ್ಷ ಪ್ರಶಸ್ತಿ’ ಪ್ರದಾನ

    June 28, 2025

    ನೃತ್ಯಾಂತರಂಗದಲ್ಲಿ ಶಿಲ್ಪಾ ನಂಜಪ್ಪರವರಿಂದ ಕೊಡವ ಕಥೆಗಳ ಭರತನಾಟ್ಯ ರೂಪಕ

    June 26, 2025

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) – ಕಲಾವಿದರಿಂದ ಅರ್ಜಿ ಆಹ್ವಾನ | ಜುಲೈ 01

    June 24, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.