Subscribe to Updates

    Get the latest creative news from FooBar about art, design and business.

    What's Hot

    ಕದ್ರಿ ಯಕ್ಷ ಮಂಜುಳಾ ಮಹಿಳಾ ಬಳಗದವರಿಂದ ‘ಯಕ್ಷಗಾನ ತಾಳಮದ್ದಳೆ’ | ಫೆಬ್ರವರಿ 24

    February 21, 2026

    ಕೋಟ ‘ಅಹರ್ನಿಶ’ದಲ್ಲಿ ‘ಯಕ್ಷ ಗಾನ ವೈಭವ’

    February 21, 2026

    ‘ಮಲಬಾರ್ ವಿಶ್ವರಂಗ ಪುರಸ್ಕಾರ-2026’ಕ್ಕೆ ಐವರು ಹಿರಿಯ ರಂಗಕರ್ಮಿಗಳು

    February 21, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕುಳಾಯಿ ಹೊಸಬೆಟ್ಟು ಶ್ರೀ ಶಾರದಾ ನಾಟ್ಯಾಲಯದ ಆಶ್ರಯದ “ನೃತ್ಯ ಶರಧಿ” ಸರಣಿ ಕಾರ್ಯಕ್ರಮ
    Bharathanatya

    ಕುಳಾಯಿ ಹೊಸಬೆಟ್ಟು ಶ್ರೀ ಶಾರದಾ ನಾಟ್ಯಾಲಯದ ಆಶ್ರಯದ “ನೃತ್ಯ ಶರಧಿ” ಸರಣಿ ಕಾರ್ಯಕ್ರಮ

    February 13, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    13 ಫೆಬ್ರವರಿ 2023, ಮಂಗಳೂರು:  “ಕಲೆ ಒಂದು ಧ್ಯಾನ. ಕಲೆಯನ್ನು ಪ್ರೀತಿಸಿ.”
    ಕುಳಾಯಿ ಹೊಸಬೆಟ್ಟು ಶ್ರೀ ಶಾರದಾ ನಾಟ್ಯಾಲಯದ ಆಶ್ರಯದ ರಜತ ಸಂಭ್ರಮದ ಪ್ರಯುಕ್ತ ” ನೃತ್ಯ ಶರಧಿ ” ಸರಣಿ ಕಾರ್ಯಕ್ರಮವು ಫೆಬ್ರವರಿ 12ರಂದು ಕುದ್ಮಲ್ ರಂಗರಾವ್ ಪುರಭವನದಲ್ಲಿ ನಡೆಯಿತು. ನಟರಾಜನಿಗೆ ದೀಪ ಹಚ್ಚಿ ಸಾಂಕೇತಿಕವಾಗಿ ಉದ್ಘಾಟನೆಯಾದ ಹಿನ್ನೆಲೆಯಲ್ಲಿ ಸನಾತನ ನಾಟ್ಯಾಲಯದ ನಿರ್ದೇಶಕಿ ಕರ್ನಾಟಕ ಕಲಾಶ್ರೀ ವಿದುಷಿ ಶಾರದಾ ಮಣಿ ಶೇಖರ್ ಮಾತನಾಡುತ್ತ ” ಕಲೆ ಒಂದು ಧ್ಯಾನ. ನಾವು ಕಲೆಯನ್ನು ಪ್ರೀತಿಸಿದರೆ, ಸಮಾಜವೇ ಪ್ರೀತಿಸುತ್ತದೆ.” ಎಂದು ಹೇಳುವ ಮೂಲಕ ನೃತ್ಯ ಕಲೆಯ ಬಗ್ಗೆ ಅವರಿಗಿರುವ ಅಭಿಮಾನ ಪ್ರಕಟವಾಯಿತು.ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿದ್ವಾನ್ ಪಿ. ಕಮಲಾಕ್ಷ ಆಚಾರ್ “ನೃತ್ಯ ಪಾರಮಾರ್ಥಿಕ ಕಲೆ. ಅದು ಕೊಡುವ ಪರಮಾನಂದ ಭಗವಂತನನ್ನು ತಲುಪುವುದಕ್ಕೆ ಸಾಧನವಾಗಿದೆ. ” ಎಂದರು. ನೃತ್ಯ ಗುರು ವಿದುಷಿ ಭಾರತಿ ಸುರೇಶ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸರಿಯಾದ ಸಮಯಕ್ಕೆ ಆರಂಭಿಸಿ ಸಮಯ ಪ್ರಜ್ಞೆಯನ್ನು ಮರೆದಿರುವುದು ಗಮನಾರ್ಹ. ಸಂಸ್ಥೆಯ ಸದಸ್ಯೆಯರಿಂದ ನೃತ್ಯ ಪ್ರದರ್ಶನ ನಡೆಯಿತು. ಶ್ರೀ ದಾಮೋದರ ಶರ್ಮಾ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous ArticleSAROJINI NAIDU- KNOWING HER THROUGH HER POEMS
    Next Article ರಂಗಸಂಪದ ಬೆಳಗಾವಿ ಆಯೋಜಿಸಿದ ಎರಡು ದಿನಗಳ ರಂಗತರಬೇತಿ ಕಾರ್ಯಾಗಾರ
    roovari

    Add Comment Cancel Reply


    Related Posts

    ಯಶಸ್ವಿಯಾಗಿ ಸಂಪನ್ನಗೊಂಡ ‘ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ’

    February 20, 2026

    ಕನ್ನಡ ಭವನದಲ್ಲಿ ‘ಕಾಸರಗೋಡು-ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ 2026’ | ಫೆಬ್ರವರಿ 22

    February 20, 2026

    ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ‘ನೃತ್ಯ ಸಿಂಚನ’ | ಫೆಬ್ರವರಿ 21

    February 19, 2026

    ಉಜಿರೆಯಲ್ಲಿ ಧರಿತ್ರಿ ಭಿಡೆ ಮತ್ತು ಹಂಸಿನೀ ಭಿಡೆ ಸಹೋದರಿಯರ ಭರತನಾಟ್ಯ ರಂಗಪ್ರವೇಶ | ಫೆಬ್ರವರಿ 21

    February 19, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.