Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕ | ಮೇ 19

    May 14, 2025

    ಪುಸ್ತಕ ವಿಮರ್ಶೆ | ‘ನೀಲು ಮಾತು ಮೀರಿದ ಮಿಂಚು’ ಲಂಕೇಶ್ ಕಾವ್ಯದ ರೂಹುಗಳು

    May 14, 2025

    ಬೆಂಗಳೂರಿನ ವಿವಿಧೆಡೆ ಹಾಗೂ ಮೈಸೂರಿನಲ್ಲಿ ಯಕ್ಷಗಾನ ಪ್ರದರ್ಶನ | ಮೇ 17ರಿಂದ 22

    May 14, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ನೃತ್ಯಾಮೃತ’ ಅಂಗವಾಗಿ ಸಂವಾದ ಹಾಗೂ ಪ್ರಾತ್ಯಕ್ಷಿಕೆ
    Bharathanatya

    ನೃತ್ಯಾಮೃತ’ ಅಂಗವಾಗಿ ಸಂವಾದ ಹಾಗೂ ಪ್ರಾತ್ಯಕ್ಷಿಕೆ

    July 23, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಮಂಗಳೂರು:  ಮಂಗಳೂರಿನ ಉರ್ವದಲ್ಲಿರುವ ನಾಟ್ಯಾರಾಧನಾ ಕಲಾ ಕೇಂದ್ರ ಇದರ ‘ತ್ರಿಂಶೋತ್ಸವ’ದ ಅಂಗವಾಗಿ ನಡೆಯುವ ಸರಣಿ ನೃತ್ಯ ಕಾರ್ಯಕ್ರಮ ‘ನೃತ್ಯಾಮೃತ -7’ ಇದರ ಅಂಗವಾಗಿ ‘ನೃತ್ಯ ಸಂಯೋಜನಾ ತಂತ್ರಗಾರಿಕೆ’ ಮತ್ತು ‘ಭರತನಾಟ್ಯ ಪ್ರಸ್ತುತಿಯಲ್ಲಿ ಪ್ರಸ್ತುತ’ ಎಂಬ ವಿಷಯದ ಕುರಿತು ಸಂವಾದಾತ್ಮಕ ಪ್ರಾತ್ಯಕ್ಷಿಕೆಯಿಂದ ಕೂಡಿದ ವಿಚಾರ ಸಂಕಿರಣ ‘ಜ್ಞಾನಸುಧಾ’ ದಿನಾಂಕ 21-07-2024 ರಂದು ಮಂಗಳೂರಿನ ಶಾರದಾ ವಿದ್ಯಾಲಯದ ಧ್ಯಾನ ಮಂದಿರದಲ್ಲಿ ನಡೆಯಿತು.
    ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ. ಎಂ. ಬಿ. ಪುರಾಣಿಕ್ ಮಾತನಾಡಿ “ನಾಟ್ಯಾರಾಧನಾ ಕಲಾ ಕೇಂದ್ರದ ‘ತ್ರಿಂಶೋತ್ಸವ’ದ ಸಂದರ್ಭದಲ್ಲಿ ಭರತನಾಟ್ಯ ಸಂಬಂಧಿತ ಹಲವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅದನ್ನು ಯಶಸ್ವಿಯಾಗಿ ನಿರ್ವಹಿಸುತ್ತಾ ಬಂದಿದೆ. ಈ ಕಾರ್ಯಕ್ರಮ ನಮ್ಮ ಶಾಲೆಯಲ್ಲಿ ನಡೆದಿರುವುದು ಸಂತಸ ತಂದಿದೆ.” ಎಂದರು.
    ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಭಾಗವಹಿಸಿದ ಮಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕರಾದ  ಡಾ.ರವಿಶಂಕ‌ರ್ ರಾವ್ ಮಾತನಾಡಿ “ಭಾರತನಾಟ್ಯ ಕಲಾವಿದರು ಭರತನಾಟ್ಯದ ಇತಿಹಾಸ ತಿಳಿದಿರಬೇಕು. ಇದು ಕಲಾವಿದರ ಬೌದ್ಧಿಕ ಬೆಳವಣಿಗೆಗೆ ಸಹಕಾರಿ.” ಎಂದುರು.
    ಬೆಂಗಳೂರಿನ ಪ್ರಸಿದ್ಧ ಭರತನಾಟ್ಯ ಕಲಾವಿದ ಪಾರ್ಶ್ವನಾಥ್ ಉಪಾಧ್ಯೆ ಇವರ ನಿರ್ದೇಶನದಲ್ಲಿ ನಡೆದ ಈ ಕಾರ್ಯಾಗಾರದಲ್ಲಿ 36 ಮಂದಿ ಶಿಬಿರಾರ್ಥಿಗಳು ಭಾಗವಹಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಹಂದಾಡಿ ಸುಬ್ಬಣ್ಣ ಭಟ್ಟರ ಸಂಸ್ಮರಣೆ ಮತ್ತು ದತ್ತಿ ನಿಧಿ ಪ್ರಶಸ್ತಿ ಪ್ರದಾನ
    Next Article ತೆಕ್ಕಟ್ಟೆ ಹಯಗ್ರೀವದಲ್ಲಿ ಗುರುವಂದನಾ ಕಾರ್ಯಕ್ರಮ 
    roovari

    Add Comment Cancel Reply


    Related Posts

    ಮಣಿ ಕೃಷ್ಣಸ್ವಾಮಿ ಅಕಾಡೆಮಿಯಿಂದ ಸಂಗೀತ ಕಾರ್ಯಾಗಾರ | ಮೇ 24 ಮತ್ತು 25

    May 12, 2025

    ಶ್ರೀ ನಾಟ್ಯಾಂಜಲಿ ಕಲಾ ಮಂದಿರದಲ್ಲಿ ‘ನಲ್ವತ್ತರ ನಲಿವು -11’ | ಮೇ 13

    May 12, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಉಡುಪಿಯ ಇನ್ಫೋಸಿಸ್ ಯಕ್ಷಗಾನ ಕಲಾರಂಗದಲ್ಲಿ ‘ಸುಮಂಜುಳ’ | ಮೇ 10

    May 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.