Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನಲ್ಲಿ ‘ಪ್ರೇರಣಾ 5’ ಸಂಗೀತ ಕಛೇರಿ ಮತ್ತು ಭರತನಾಟ್ಯ ಪ್ರದರ್ಶನ | ಫೆಬ್ರವರಿ 28

    February 27, 2026

    ಐವರು ಸಾಹಿತಿಗಳಿಗೆ ಬ್ಯಾರಿವಾರ್ತೆ ಗೌರವ ಪ್ರಶಸ್ತಿ

    February 27, 2026

    ತಮಿಳುನಾಡಿನ ಪ್ರಸಿದ್ಧ ದೇವಾಲಯಗಳಲ್ಲಿ ‘ನಾಟ್ಯಾಂಜಲಿ ಉತ್ಸವ’

    February 27, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಆಂಧ್ರಪ್ರದೇಶದ ರಾಘವೇಂದ್ರ ಸ್ವಾಮಿ ಮಠದಲ್ಲಿ ‘ನೃತ್ಯೋಹಂ’ ಭರತನಾಟ್ಯ ಕಾರ್ಯಕ್ರಮ
    Bharathanatya

    ಆಂಧ್ರಪ್ರದೇಶದ ರಾಘವೇಂದ್ರ ಸ್ವಾಮಿ ಮಠದಲ್ಲಿ ‘ನೃತ್ಯೋಹಂ’ ಭರತನಾಟ್ಯ ಕಾರ್ಯಕ್ರಮ

    August 24, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಆಂಧ್ರಪ್ರದೇಶ: ಆಂಧ್ರಪ್ರದೇಶದ ಮಂತ್ರಾಲಯದಲ್ಲಿರುವ ಜಗದ್ಗುರು ಶ್ರೀಮದ್ ಮಧ್ವಾಚಾರ್ಯ ಮೂಲ ಮಠ ಸಂಸ್ಥಾನಂ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿ ವತಿಯಿಂದ ‘ನೃತ್ಯೋಹಂ’ ಭರತನಾಟ್ಯ ಕಾರ್ಯಕ್ರಮ 19 ಆಗಸ್ಟ್ 2024ರಂದು ನಡೆಯಿತು.
    ಶ್ರೀ ರಾಘವೇಂದ್ರ ತೀರ್ಥ ಗುರು ಸಾರ್ವಭೌಮರ 353ನೇ ಆರಾಧನಾ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ನಡೆದ ಈ ಕಾರ್ಯಕ್ರಮದಲ್ಲಿ ಕಲಾ ಅಕಾಡೆಮಿ ಗುರು ವಿದುಷಿ ಶಾಲಿನಿ ಆತ್ಮಭೂಷಣ್ ಮಾರ್ಗದರ್ಶನದಲ್ಲಿ ನೃತ್ಯ ತಂಡದ ಕಲಾವಿದರು ಶಾಸ್ತ್ರೀಯ ನೃತ್ಯ ಪ್ರದರ್ಶನ ನೀಡಿದರು. ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ 108 ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಅವರು ನೃತ್ಯ ತಂಡದ ಕಲಾವಿದರಿಗೆ ಫಲಮಂತ್ರಾಕ್ಷತೆ ನೀಡಿ ಹರಸಿದರು. ವೇದಿಕೆಯಲ್ಲಿ ಶ್ರೀಮಠದ ಆನಂದ ರಾವ್, ಪದ್ಮನಾಭ ಆಚಾರ್, ಜಯಪ್ರಕಾಶ್ ಮತ್ತಿತರರಿದ್ದರು. ಕಲಾ ತಂಡದ ಕಲಾವಿದರಾದ ಹಂಸಾನಂದಿನಿ, ಪೃಥ್ವಿಶ್ರೀ, ಶ್ರದ್ಧಾ ಎ., ತನುವಿ, ಫಲ್ಗುಣಿ ತೇಜಸ್ವೀ  ರಾಜ್, ಭಾರತೀ, ನಿಹಾರಿಕಾ, ಶ್ರೀಮಾ, ಧನ್ಯಶ್ರೀ, ವೈಷ್ಣವೀ ವಿನಯ್ ಶರ್ಮಾ ನೃತ್ಯ ಪ್ರದರ್ಶನ ನೀಡಿದರು.

    Share. Facebook Twitter Pinterest LinkedIn Tumblr WhatsApp Email
    Previous Articleನೀರ್ಚಾಲು ಶಾಲಾ ಸಭಾಂಗಣದಲ್ಲಿ ಯಕ್ಷಗಾನ ತಾಳಮದ್ದಳೆ | ಆಗಸ್ಟ್ 25
    Next Article ಉದ್ಘಾಟನೆಗೊಂಡ ಮಳವಳ್ಳಿ ರಂಗೋತ್ಸವ
    roovari

    Comments are closed.

    Related Posts

    ಮಂಗಳೂರಿನಲ್ಲಿ ‘ಪ್ರೇರಣಾ 5’ ಸಂಗೀತ ಕಛೇರಿ ಮತ್ತು ಭರತನಾಟ್ಯ ಪ್ರದರ್ಶನ | ಫೆಬ್ರವರಿ 28

    February 27, 2026

    ತಮಿಳುನಾಡಿನ ಪ್ರಸಿದ್ಧ ದೇವಾಲಯಗಳಲ್ಲಿ ‘ನಾಟ್ಯಾಂಜಲಿ ಉತ್ಸವ’

    February 27, 2026

    ಮಂಗಳೂರಿನ ಸಂಸ್ಕಾರ ಭಾರತೀ ವತಿಯಿಂದ ‘ಭರತಮುನಿ ಸ್ಮೃತಿ ದಿನ’

    February 27, 2026

    ಉದಯೋನ್ಮುಖ ನೃತ್ಯ ಕಲಾವಿದೆ ಕುಮಾರಿ ವಿಶ್ವನೇತ ಡಿ. ಇವರ ಭರತನಾಟ್ಯ ರಂಗಪ್ರವೇಶ

    February 27, 2026

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.