ಸನಾತನ ನುಡಿನಮನ, ನೃತ್ಯಾಂಜಲಿ ಮತ್ತು ನೃತ್ಯ ರೂಪಕ

ಮಂಗಳೂರು : ಸನಾತನ ನಾಟ್ಯಾಲಯದ ವತಿಯಿಂದ ನಗರ ಕುದ್ಮುಲ್‌ ರಂಗರಾವ್ ಪುರಭವನದಲ್ಲಿ ಇತ್ತೀಚೆಗೆ ಅಗಲಿದ ಹಿರಿಯ ಸಾಹಿತಿ ಡಾ. ಅಮೃತ ಸೋಮೇಶ್ವರ ಮತ್ತು ಸಂಗೀತ ವಿದುಷಿ ಶೀಲಾ ದಿವಾಕರ್‌ ನುಡಿನಮನ, ನೃತ್ಯಾಂಜಲಿ ಮತ್ತು ನೃತ್ಯ ರೂಪಕ ಪ್ರಸ್ತುತಿ ಕಾರ್ಯಕ್ರಮವು ದಿನಾಂಕ 28-01-2024ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ನುಡಿನಮನ ಅರ್ಪಿಸಿದ ಯಕ್ಷಗಾನ ವಿದ್ವಾಂಸ ಎಂ. ಪ್ರಭಾಕರ ಜೋಷಿ “ಸಾಹಿತ್ಯ ಕ್ಷೇತ್ರದಲ್ಲಿ ಅಮೃತ ಸೋಮೇಶ್ವರರು ಮಾಡಿದ ಸಂಶೋಧನೆಗಳು ಅಪೂರ್ವವಾದುದು. ಯಕ್ಷಗಾನ ಕ್ಷೇತ್ರದಲ್ಲಿ ಅವರು ತಮ್ಮ ಹೊಸ ದೃಷ್ಟಿಕೋನದಿಂದ ಸಂಶೋಧಾನತ್ಮಕ ಕೃತಿಗಳನ್ನು … Continue reading ಸನಾತನ ನುಡಿನಮನ, ನೃತ್ಯಾಂಜಲಿ ಮತ್ತು ನೃತ್ಯ ರೂಪಕ