Subscribe to Updates

    Get the latest creative news from FooBar about art, design and business.

    What's Hot

    ಧಾರವಾಡದ ಅಭಿನಯ ಭಾರತೀಯ 45ನೇ ವಾರ್ಷಿಕೋತ್ಸವ | ಸೆಪ್ಟೆಂಬರ್ 05

    September 1, 2025

    ‘ಡಿಜಿಟಲ್ ಲೋಕೊಡು ತುಳು’ ಒಂದು ದಿನದ ಬರವಣಿಗೆ ಕಮ್ಮಟ

    September 1, 2025

    ಕ.ಸಾ.ಪ. ಕೇಂದ್ರ ಕಾರ್ಯಕಾರಿ ಸಮಿತಿಯ ಪ್ರತಿನಿಧಿಯಾಗಿ ಡಾ. ಶಿವಶರಣ ಗೋಡ್ರಾಳ ನಾಮ ನಿರ್ದೇಶನ

    September 1, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    Roovari
    Home » ಮಂಗಳೂರಿನಲ್ಲಿ ಮುಕ್ತ ರಸಪ್ರಶ್ನೆ ಸ್ಪರ್ಧೆ | ಸೆಪ್ಟೆಂಬರ್ 20ರಂದು
    Competition

    ಮಂಗಳೂರಿನಲ್ಲಿ ಮುಕ್ತ ರಸಪ್ರಶ್ನೆ ಸ್ಪರ್ಧೆ | ಸೆಪ್ಟೆಂಬರ್ 20ರಂದು

    September 18, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶಾಂತಿನಗರ ಕಾವೂರು ಆಶ್ರಯದಲ್ಲಿ ಗಣೇಶ ಚತುರ್ಥಿ ಪ್ರಯುಕ್ತ ದಿನಾಂಕ 20-09-2023ರಂದು ಮುಕ್ತ ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿದೆ.

    ಸ್ಪರ್ಧೆಯಲ್ಲಿ ಭಾಗವಹಿಸಲು ವಯಸ್ಸಿನ ಮಿತಿ ಇಲ್ಲ. ಇಬ್ಬರ ಒಂದು ತಂಡವಾಗಿ ಭಾಗವಹಿಸಬಹುದು. ಬೆಳಗ್ಗೆ 9.30ಕ್ಕೆ ಸ್ಪರ್ಧೆ ಆರಂಭವಾಗಲಿದೆ. ಪ್ರಚಲಿತ ವಿದ್ಯಮಾನ, ಸಾಮಾನ್ಯ ಜ್ಞಾನ, ಭಾರತೀಯ ಸಂಸ್ಕೃತಿ, ಇತಿಹಾಸ, ಪುರಾಣ, ಕ್ರೀಡೆ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಾಧಕರು ಕುರಿತ ವಿಷಯದಲ್ಲಿ ಪ್ರಶ್ನೆಗಳು ಇವೆ. ಪ್ರಥಮ ಸುತ್ತಿನಲ್ಲಿ ಲಿಖಿತ ಪರೀಕ್ಷೆ ನಡೆಯಲಿದ್ದು, ಅದರಲ್ಲಿ ಎಂಟು ತಂಡಗಳನ್ನು ಅಂತಿಮ ಸುತ್ತಿಗೆ ಆಯ್ಕೆ ಮಾಡಲಾಗುವುದು. ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದವರಿಗೆ ನಗದು ಬಹುಮಾನ ನೀಡಲಾಗುವುದು. ಹೆಚ್ಚಿನ ಮಾಹಿತಿ ಮತ್ತು ಹೆಸರು ನೋಂದಾಯಿಸಲು ದೂರವಾಣಿ ಸಂಖ್ಯೆ 9901319694 ಸಂಪರ್ಕಿಸಬಹುದು.

    Share. Facebook Twitter Pinterest LinkedIn Tumblr WhatsApp Email
    Previous Articleವಿಶೇಷ ಲೇಖನ | ಪತ್ತೇದಾರಿ ಸಾಹಿತ್ಯದ ಪಿತಾಮಹ ಎನ್. ನರಸಿಂಹಯ್ಯ
    Next Article ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ‘ಸುಧನ್ವ ಮೋಕ್ಷ’ | ಸೆಪ್ಟೆಂಬರ್ 23ರಂದು
    roovari

    Add Comment Cancel Reply


    Related Posts

    ‘ಚಿತ್ರಾ’ ನಾಟಕ ತಂಡದಿಂದ ‘ಚಿತ್ರಾ – 75’ ನಾಟಕ ಸ್ಪರ್ಧೆ | ಕೊನೆಯ ದಿನಾಂಕ ಸೆಪ್ಟೆಂಬರ್ 15

    August 30, 2025

    ವಿಜೃಂಭಣೆಯಿಂದ ನಡೆದ ಸಂಸ್ಕೃತೋತ್ಸವ ಮತ್ತು ಸನ್ಮಾನ ಕಾರ್ಯಕ್ರಮ

    August 28, 2025

    ಅತ್ತಾವರದ ಸರೋಜಿನೀ ಮಧುಸೂದನ ಕುಶೆ ವಿದ್ಯಾಲಯದಲ್ಲಿ ‘ಸಂಸ್ಕೃತೋತ್ಸವ’ ಉದ್ಘಾಟನೆ

    August 28, 2025

    ಮಂಗಳೂರಿನಲ್ಲಿ ಭಾವಚಿತ್ರ ಬಿಡಿಸುವ ಸ್ಪರ್ಧೆ ‘ಚಿತ್ರ ಸಿಂಚನ -2025’ | ಸೆಪ್ಟೆಂಬರ್ 08

    August 23, 2025

    Add Comment Cancel Reply


    Facebook Twitter Instagram YouTube
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.