Subscribe to Updates

    Get the latest creative news from FooBar about art, design and business.

    What's Hot

    ಹಂಗಾರಕಟ್ಟೆ ಯಕ್ಷಗಾನ ಕಲಾ ಕೇಂದ್ರದಲ್ಲಿ ‘ದಶಮ ಸಂಸ್ಮರಣೆ’ | ಸೆಪ್ಟೆಂಬರ್ 14

    September 10, 2025

    ಬೆಂಗಳೂರಿನ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ‘ಕನ್ನಡ ನಾಟಕೋತ್ಸವ’ | ಸೆಪ್ಟೆಂಬರ್ 13

    September 10, 2025

    ಶ್ರೀ ಎಡನೀರು ಮಠದಲ್ಲಿ ವೇಣುವಾದನ ಮತ್ತು ಯಕ್ಷಗಾನ ಪ್ರದರ್ಶನ | ಸೆಪ್ಟೆಂಬರ್ 11

    September 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಜಾನಪದ ದಸರಾಕ್ಕೆ ಕಲಾ ತಂಡಗಳ ಹೆಸರು ನೋಂದಾವಣೆಗೆ ಅವಕಾಶ | ಕೊನೆಯ ದಿನಾಂಕ ಸೆಪ್ಟೆಂಬರ್ 20
    Dance

    ಜಾನಪದ ದಸರಾಕ್ಕೆ ಕಲಾ ತಂಡಗಳ ಹೆಸರು ನೋಂದಾವಣೆಗೆ ಅವಕಾಶ | ಕೊನೆಯ ದಿನಾಂಕ ಸೆಪ್ಟೆಂಬರ್ 20

    September 10, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಡಿಕೇರಿ : ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ ಕೊಡಗು ಜಾನಪದ ಪರಿಷತ್ ಸಹಯೋಗದಲ್ಲಿ 4ನೇ ವರ್ಷದ ಜಾನಪದ ದಸರಾವನ್ನು ದಿನಾಂಕ 29 ಸೆಪ್ಟೆಂಬರ್ 2025ರಂದು ಬೆಳಗ್ಗೆ 10-00 ಗಂಟೆಗೆ ಆಯೋಜಿಸಲಾಗಿದೆ ಎಂದು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ ಮತ್ತು ಜಾನಪದ ದಸರಾ ಸಂಚಾಲಕ ಅನಿಲ್ ಹೆಚ್.ಟಿ. ತಿಳಿಸಿದ್ದಾರೆ. ಮಡಿಕೇರಿಯ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಜಾನಪದ ಕಲಾ ಪ್ರದರ್ಶನಗಳು ಆಯೋಜಿಸಲ್ಪಟ್ಟಿದ್ದು, ಇದೇ ಸಂದರ್ಭ ಜಾನಪದ ವಸ್ತು ಪ್ರದರ್ಶನ, ಕಲಾಜಾಥಾ ಕೂಡ ಜರುಗಲಿದೆ.

    ಜಾನಪದ ದಸರಾ ಸಂದರ್ಭ ಕೊಡಗಿನ ಜಾನಪದ ಕಲಾವಿದರಿಗೆ ವೈವಿಧ್ಯಮಯ ಕಲಾ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಕೊಡಗಿನ ಜಾನಪದ ಕಲಾತಂಡಗಳು, ಕಲಾವಿದರು ಜಾನಪದ ದಸರಾ ಸಂದರ್ಭ ನೀಡಲು ಇಚ್ಚಿಸುವ ಪ್ರದರ್ಶನದ ಬಗ್ಗೆ ತಮ್ಮ ಹೆಸರನ್ನು ದಿನಾಂಕ 20 ಸೆಪ್ಟೆಂಬರ್ 2025ರ ಒಳಗಾಗಿ ನೋಂದಾಯಿಸಿಕೊಳ್ಳಬಹುದಾಗಿದೆ. ಜಾನಪದ ದಸರಾದಲ್ಲಿ ಕಲಾ ಪ್ರದರ್ಶನ ನೀಡಲಿಚ್ಚಿಸುವ ಕಲಾವಿದರು, ಕಲಾತಂಡಗಳು ಅರ್ಜಿಗಳನ್ನು ಅಧ್ಯಕ್ಷರು, ಕೊಡಗು ಜಾನಪದ ಪರಿಷತ್, ಕೇರಾಫ್ ಶಕ್ತಿ ದಿನಪತ್ರಿಕೆ, ಕೈಗಾರಿಕಾ ಬಡಾವಣೆ, ಮಡಿಕೇರಿ – 571201 ಇಲ್ಲಿಗೆ ಕಳುಹಿಸಬೇಕು, ಜಾನಪದ ದಸರಾ ಸಂಬಂಧಿತ ಹೆಚ್ಚಿನ ಮಾಹಿತಿಗೆ ಸಂಖ್ಯೆಗಳು – 98861 81613 ಪ್ರಧಾನ ಕಾರ್ಯದರ್ಶಿ ಎನ್.ಐ. ಮುನೀರ್ ಅಹಮ್ಮದ್ ಮತ್ತು 94486 14999 ಕೊಡಗು ಜಿಲ್ಲಾ ಜಾನಪದ ಪರಿಪತ್ ಖಜಾಂಜಿ ಎಸ್.ಎಸ್. ಎಂಪತ್ ಕುಮಾ‌ರ್ ಇವರನ್ನು ಸಂಪರ್ಕಿಸಬಹುದು.

    baikady dance drama folk Music roovari
    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನ ರಾಮಕೃಷ್ಣ ಮಠದಲ್ಲಿ ಅಮೃತ ವರ್ಷಾಚರಣೆ | ಸೆಪ್ಟೆಂಬರ್ 11, 12, 13 ಮತ್ತು 14
    Next Article ದಿ. ಟಿ. ಶ್ರೀನಿವಾಸ ಸ್ಮರಣಾರ್ಥ ‘ಪಿ.ಕೆ. ನಾರಾಯಣ ಸಾಹಿತ್ಯ ದತ್ತಿ ಪ್ರಶಸ್ತಿ’ಗೆ ಆಯ್ಕೆ
    roovari

    Add Comment Cancel Reply


    Related Posts

    ಹಂಗಾರಕಟ್ಟೆ ಯಕ್ಷಗಾನ ಕಲಾ ಕೇಂದ್ರದಲ್ಲಿ ‘ದಶಮ ಸಂಸ್ಮರಣೆ’ | ಸೆಪ್ಟೆಂಬರ್ 14

    September 10, 2025

    ಬೆಂಗಳೂರಿನ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ‘ಕನ್ನಡ ನಾಟಕೋತ್ಸವ’ | ಸೆಪ್ಟೆಂಬರ್ 13

    September 10, 2025

    ಶ್ರೀ ಎಡನೀರು ಮಠದಲ್ಲಿ ವೇಣುವಾದನ ಮತ್ತು ಯಕ್ಷಗಾನ ಪ್ರದರ್ಶನ | ಸೆಪ್ಟೆಂಬರ್ 11

    September 10, 2025

    ನೃತ್ಯ ವಿಮರ್ಶೆ | ಅನನ್ಯ ಪ್ರತಿಭೆ ಆರಾಧನಾಳ ಮನಮೋಹಕ ನೃತ್ಯಸೊಬಗು

    September 10, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.