Subscribe to Updates

    Get the latest creative news from FooBar about art, design and business.

    What's Hot

    ಉಳ್ಳಾಲ ಕ. ಸಾ. ಪ. ದಿಂದ ‘ಕನ್ನಡ ನವೋದಯ ಸಂಭ್ರಮ’

    August 7, 2025

    ಬೆಂಗಳೂರಿನಲ್ಲಿ ‘ಪಲ್ಲವಿ ಕಾರ್ಯಾಗಾರ’ | ಆಗಸ್ಟ್ 10

    August 7, 2025

    ಮಹರ್ಷಿ ವಾಲ್ಮೀಕಿ ವಸತಿ ಶಾಲೆ ಕದ್ರಿಯಲ್ಲಿ 112ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ

    August 7, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನಲ್ಲಿ ‘ಪಲ್ಲವಿ ಕಾರ್ಯಾಗಾರ’ | ಆಗಸ್ಟ್ 10
    Music

    ಬೆಂಗಳೂರಿನಲ್ಲಿ ‘ಪಲ್ಲವಿ ಕಾರ್ಯಾಗಾರ’ | ಆಗಸ್ಟ್ 10

    August 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಶ್ರೀ ಮುರಳಿಧರ ಸಂಗೀತ ನೃತ್ಯ ಮಹಾವಿದ್ಯಾಲಯ (ರಿ.) ಮೋಹನ ತರಂಗಿಣಿ ಸಂಗೀತ ಸಭಾ (ಕಲಾಪೋಷಕ ಪ್ರಶಸ್ತಿ ಪುರಸ್ಕೃತ ಸಂಸ್ಥೆ) ಹಾಗೂ ಪಲ್ಲವಿ ಗಾನಸಭಾ (ಲ.), ಬೆಂಗಳೂರು ಇವರ ಜಂಟಿ ಆಶ್ರಯದಲ್ಲಿ ‘ಪಲ್ಲವಿ ಕಾರ್ಯಾಗಾರ’ವು ದಿನಾಂಕ 10 ಆಗಸ್ಟ್ 2025ರ ಭಾನುವಾರದಿಂದ ದಿನಾಂಕ 28 ಸೆಪ್ಟೆಂಬರ್2025ರ ಭಾನುವಾರದವರೆಗೆ ಎಂಟು ವಾರಗಳು ಭಾನುವಾರ (ಬೆಳಗ್ಗೆ ಘಂಟೆ 10 ರಿಂದ 12:30 ರವರೆಗೆ) ನಡೆಯಲಿದೆ.
    ಕೀರ್ತಿಶೇಷ ಲಯಯೋಗಿ ಪೂಜ್ಯ ವಿದ್ವಾನ್ ಶ್ರೀ ಪಲ್ಲವಿ ಎಸ್. ಚಂದ್ರಪ್ಪ ಇವರ ಸ್ಮರಣಾರ್ಥ ಆಯೋಜಿಸುವ ಈ ಕಾರ್ಯಕ್ರಮವನ್ನು ದಿನಾಂಕ 10 ಆಗಸ್ಟ್ 2025 ರಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾನಿಲಯ ಬಳ್ಳಾರಿ ಇಲ್ಲಿನ ಕುಲಪತಿಗಳಾದ ಡಾ. ಪ್ರೊ. ಎಂ. ಮುನಿರಾಜು ಉದ್ಘಾಟಿಸಲಿದ್ದು, ಪಲ್ಲವಿ ಗಾನಸಭಾ (ರಿ.) ಬೆಂಗಳೂರು ಇದರ ಅಧ್ಯಕ್ಷರಾದಕ ಗುರು ನಾದಬ್ರಹ್ಮ ವಿದ್ವಾನ್ ಶ್ರೀ ಪಲ್ಲವಿ ಸಿ. ವರದರಾಜ, ಮೋಹನ ತರಂಗಿಣಿ ಸಂಗೀತ ಸಭಾ ಬೆಂಗಳೂರು ಇದರ ಕಾರ್ಯದರ್ಶಿಗಳಾದ ಶ್ರೀಮತಿ ಲಕ್ಷ್ಮೀದೇವಿ ಮೋಹನಕುಮಾರ ಉಪಸ್ಥಿತರಿರುವರು. ಈ ಕಾರ್ಯಾಗಾರವು ಶ್ರೀ ಮುರಳೀಧರ ಸಂಗೀತ ನೃತ್ಯ ಮಹಾ ವಿದ್ಯಾಲಯ, ಉಲ್ಲಾಳ ಉಪನಗರ, ಅಂಚೆ ಕಚೇರಿ ಹಿಂಭಾಗ ಬೆಂಗಳೂರು ಇಲ್ಲಿ ನಡೆಯಲಿದೆ.
    ವಿಶೇಷ ಸೂಚನೆ : ಶ್ರೀ ಮುರಳಿಧರ ಸಂಗೀತ ನೃತ್ಯ ಮಹಾವಿದ್ಯಾಲಯದ ವತಿಯಿಂದ ಬಡ ಮಕ್ಕಳಿಗೆ ಗುರುಕುಲ ಪದ್ಧತಿಯಲ್ಲಿ ಉಚಿತ ಊಟ, ವಸತಿ, ಸಂಗೀತ ಶಿಕ್ಷಣ ನೀಡಲಾಗುವುದು.

    baikady Music roovari
    Share. Facebook Twitter Pinterest LinkedIn Tumblr WhatsApp Email
    Previous Articleಮಹರ್ಷಿ ವಾಲ್ಮೀಕಿ ವಸತಿ ಶಾಲೆ ಕದ್ರಿಯಲ್ಲಿ 112ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ
    Next Article ಉಳ್ಳಾಲ ಕ. ಸಾ. ಪ. ದಿಂದ ‘ಕನ್ನಡ ನವೋದಯ ಸಂಭ್ರಮ’
    roovari

    Add Comment Cancel Reply


    Related Posts

    ಉಳ್ಳಾಲ ಕ. ಸಾ. ಪ. ದಿಂದ ‘ಕನ್ನಡ ನವೋದಯ ಸಂಭ್ರಮ’

    August 7, 2025

    ಮಹರ್ಷಿ ವಾಲ್ಮೀಕಿ ವಸತಿ ಶಾಲೆ ಕದ್ರಿಯಲ್ಲಿ 112ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ

    August 7, 2025

    ಸಂತ ಅಲೋಶಿಯಸ್ ಎಲ್.ಸಿ.ಆರ್.ಐ.‌ ಸಭಾಂಗಣದಲ್ಲಿ ‘ಮಾನ್ಸೂನ್ ರಂಗೋತ್ಸವ -2’ | ಆಗಸ್ಟ್ 09 ಮತ್ತು 10

    August 7, 2025

    ಗೋವಿಂದ ಪೈ ಸ್ಮಾರಕ ಸರ್ಕಾರಿ ಕಾಲೇಜಿನಲ್ಲಿ ಸಂಸ್ಮರಣೆ ಮತ್ತು ಕೃತಿ ಬಿಡುಗಡೆ | ಆಗಸ್ಟ್ 09

    August 7, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.