Subscribe to Updates

    Get the latest creative news from FooBar about art, design and business.

    What's Hot

    ಕಟೀಲಿನಲ್ಲಿ 21ನೇ ವರ್ಷದ ತಾಳಮದ್ದಲೆ ಸಪ್ತಾಹ ‘ಪಾಂಡವಾನಾಂ ಧನಂಜಯಃ’ ಆರಂಭ

    July 8, 2025

    ವಿಶೇಷ ಲೇಖನ – ಮೇಷ್ಟ್ರುಗಳ ಮೇಷ್ಟ್ರು ಪ್ರೋ. ಎಸ್. ಆರ್. ಮಳಗಿ

    July 8, 2025

    ಮಂಗಳೂರಿನ ಪುರಭವನದಲ್ಲಿ ಭರತಾಂಜಲಿಯ ಕಿಂಕಿಣಿ ತ್ರಿoಶತ್ ಸಂಭ್ರಮ

    July 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಟೀಲಿನಲ್ಲಿ 21ನೇ ವರ್ಷದ ತಾಳಮದ್ದಲೆ ಸಪ್ತಾಹ ‘ಪಾಂಡವಾನಾಂ ಧನಂಜಯಃ’ ಆರಂಭ
    Kannada

    ಕಟೀಲಿನಲ್ಲಿ 21ನೇ ವರ್ಷದ ತಾಳಮದ್ದಲೆ ಸಪ್ತಾಹ ‘ಪಾಂಡವಾನಾಂ ಧನಂಜಯಃ’ ಆರಂಭ

    July 8, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಟೀಲು : ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವತಿಯಿಂದ ನಡೆಯುವ ಇಪತ್ತೊಂದನೇ ವರ್ಷದ ತಾಳಮದ್ದಳೆ ಸಪ್ತಾಹ ‘ಪಾಂಡವಾನಾಂ ಧನಂಜಯಃ’ ಇದರ ಉದ್ಘಾಟನಾ ಸಮಾರಂಭವು ದಿನಾಂಕ 07 ಜುಲೈ 2025ರ ಸೋಮವಾರದಂದು ಕಟೀಲಿನ ಸರಸ್ವತಿ ಸದನದಲ್ಲಿ ನಡೆಯಿತು.


    ಕಾರ್ಯಕ್ರಮವನ್ನು ಉದ್ಘಾಟಿಸಿದ ಕಟೀಲು ದೇವಳದ ಅರ್ಚಕ ವೆಂಕಟರಮಣ ಆಸ್ರಣ್ಣ ಮಾತನಾಡಿ “ಕಟೀಲು ತಾಳಮದ್ದಳೆ ಸಪ್ತಾಹ ಪ್ರತಿ ವರ್ಷ ನಡೆಯುತ್ತಿದ್ದು, ಕಲಾಭಿಮಾನಿಗಳು ಹಾಗೂ ಭಕ್ತರು ಸಹಕಾರ ನೀಡುತ್ತ ಕಲೆಯನ್ನು ಪ್ರೋತ್ಸಾಹಿಸುತ್ತಿರುವುದು ಅಭಿನಂದನೀಯ” ಎಂದು ಹೇಳಿದರು.

    ಕಟೀಲು ದೇವಳದ ಅರ್ಚಕರಾದ ಅನಂತಪದ್ಮನಾಭ ಆಸ್ರಣ್ಣ, ಕಮಲಾದೇವಿಪ್ರಸಾದ ಆಸ್ರಣ್ಣ, ಈಶ್ವರ್ ಕಟೀಲು, ಲೋಕಯ್ಯ ಸಾಲಿಯಾನ್, ಯಕ್ಷಗಾನ ಕಲಾಪೋಷಕ ಪದ್ಮನಾಭ ಕಟೀಲು, ವಾಸುದೇವ ಆಚಾರ್ಯ ಕಿನ್ನಿಗೋಳಿ, ದಿನೇಶ್ ಶೆಟ್ಟಿ ಅಜಾರ್, ತಿಮ್ಮಪ್ಪ ಕೋಟ್ಯಾನ್, ಆದರ್ಶ್ ಶೆಟ್ಟಿ ಎಕ್ಕಾರು, ಕಿನ್ನಿಗೋಳಿ ರಾಮಮಂದಿರದ ರಾಜೇಶ್ ನಾಯಕ್, ಯಕ್ಷಧರ್ಮಬೋಧಿನೀ ಟ್ರಸ್ಟ್‌ ಇದರ ರವಿರಾಜ್ ಆಚಾರ್ಯ ಬಜಪೆ, ಪ್ರಭಾಕರ್ ರಾವ್ ದೊಡ್ಡಯ್ಯ ಮೂಲ್ಯ ಉಪಸ್ಥಿತರಿದ್ದರು. ವಾಸುದೇವ ಶಣೈ ನಿರೂಪಿಸಿದರು. ನಂತರ ಖ್ಯಾತ ಕಲಾವಿದರಿಂದ ಶರಸೇತು ಯತಿಪೂಜೆ ತಾಳಮದ್ದಳೆ ನಡೆಯಿತು. ಮುಂದಿನ ಭಾನುವಾರ ತಾಳಮದ್ದಲೆ ಸಪ್ತಾಹ ಸಮಾರೋಪಗೊಳ್ಳಲಿದೆ.

    baikady kannada roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleವಿಶೇಷ ಲೇಖನ – ಮೇಷ್ಟ್ರುಗಳ ಮೇಷ್ಟ್ರು ಪ್ರೋ. ಎಸ್. ಆರ್. ಮಳಗಿ
    roovari

    Add Comment Cancel Reply


    Related Posts

    ವಿಶೇಷ ಲೇಖನ – ಮೇಷ್ಟ್ರುಗಳ ಮೇಷ್ಟ್ರು ಪ್ರೋ. ಎಸ್. ಆರ್. ಮಳಗಿ

    July 8, 2025

    ಮಂಗಳೂರಿನ ಪುರಭವನದಲ್ಲಿ ಭರತಾಂಜಲಿಯ ಕಿಂಕಿಣಿ ತ್ರಿoಶತ್ ಸಂಭ್ರಮ

    July 8, 2025

    ದಾವಣಗೆರೆಯಲ್ಲಿ ಉದ್ಘಾಟನೆಗೊಂಡ ಬೀದಿ ನಾಟಕ ಹಾಗೂ ಜನಪದ ಹಾಡುಗಳ ಪ್ರದರ್ಶನ

    July 8, 2025

    ಬೆಂಗಳೂರಿನ ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಕೃತಿ ಲೋಕಾರ್ಪಣೆ ಹಾಗೂ ಪ್ರಶಸ್ತಿ ಪ್ರದಾನ

    July 8, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.