Subscribe to Updates

    Get the latest creative news from FooBar about art, design and business.

    What's Hot

    ಕೀರಿಕ್ಕಾಡು ಸಾಂಸ್ಕೃತಿಕ ಅಧ್ಯಯನ ಕೇಂದ್ರದ ಸಭಾಭವನದಲ್ಲಿ 81ನೆಯ ವಾರ್ಷಿಕೋತ್ಸವ | ಅಕ್ಟೋಬರ್ 25

    October 20, 2025

    ಶ್ರೀ ಬೆಣ್ಣೆಗಣಪತಿ ಸಭಾಭವನ ‘ಯಕ್ಷಶ್ರಾವ್ಯ’ ತಾಳಮದ್ದಲೆ ಕಾರ್ಯಕ್ರಮ | ಅಕ್ಟೋಬರ್ 25

    October 20, 2025

    ವಿದ್ಯಾರ್ಥಿ ಕವಿಗೋಷ್ಠಿಗೆ ಆಹ್ವಾನ | ಅಕ್ಟೋಬರ್ 23

    October 20, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪೆರ್ಡೂರಿನಲ್ಲಿ ಅವಿಭಜಿತ ಉಡುಪಿ ಹಾಗೂ ದ.ಕ. ಜಿಲ್ಲಾಮಟ್ಟದ ಆಹ್ವಾನಿತ ತಂಡಗಳ ಕುಣಿತ ಭಜನಾ ಸ್ಪರ್ಧೆ
    Competition

    ಪೆರ್ಡೂರಿನಲ್ಲಿ ಅವಿಭಜಿತ ಉಡುಪಿ ಹಾಗೂ ದ.ಕ. ಜಿಲ್ಲಾಮಟ್ಟದ ಆಹ್ವಾನಿತ ತಂಡಗಳ ಕುಣಿತ ಭಜನಾ ಸ್ಪರ್ಧೆ

    July 12, 2023Updated:August 19, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪೆರ್ಡೂರು: ಶ್ರೀ ಭೈರವನಾಥೇಶ್ವರ ಸೇವಾ ಸಮಿತಿ (ರಿ.) ಪೆರ್ಡೂರು ಹಾಗೂ ಇದರ ಆಶ್ರಯದಲ್ಲಿ ನಡೆಯುತ್ತಿರುವ ಸಂಗೀತ ಶಾಲೆಯ 11ನೇ ವಾರ್ಷಿಕೋತ್ಸವದ ಅಂಗವಾಗಿ ದಿನಾಂಕ 16-07-2023ರ ರವಿವಾರ ಬೆಳಗ್ಗೆ ಅವಿಭಜಿತ ಉಡುಪಿ ಹಾಗೂ ದ.ಕ. ಜಿಲ್ಲಾಮಟ್ಟದ ಆಹ್ವಾನಿತ ತಂಡಗಳ ಕುಣಿತ ಭಜನಾ ಸ್ಪರ್ಧೆಯು ಪೆರ್ಡೂರು ಸುಬ್ರಾಯ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಅಂದು ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಭಜನಾ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಹಿರಿಯರಾದ ಬಾಲು ಕೋಟ್ಯಾನ್ ಬೆಳ್ಳಂಪಳ್ಳಿ, ರಾಘವೇಂದ್ರ ನಾಯಕ್ ದೊಂಡೇರಂಗಡಿ ಹಾಗೂ ವಿಶ್ವ ದಾಖಲೆಯ ಈಜುಪಟು ಗಂಗಾಧರ ಜಿ. ಕಡೆಕಾರು ಹಾಗೂ ಪ್ರಸಿದ್ಧ ರಂಗ ಮತ್ತು ಚಲನಚಿತ್ರ ಕಲಾವಿದ ಸತೀಶ್ ಆಚಾರ್ಯ ಪೆರ್ಡೂರು ಅವರನ್ನು ಗೌರವಿಸಲಾಗುವುದು. ಸ್ಪರ್ಧೆಯ ವಿಜೇತ ತಂಡಗಳಿಗೆ ಕ್ರಮವಾಗಿ ಪ್ರಥಮ ಬಹುಮಾನ ರೂ 13,000, ದ್ವಿತೀಯ ರೂ.11,000 ಹಾಗೂ ತೃತೀಯ ರೂ.9,000 ಇದರೊಂದಿಗೆ ಪ್ರಶಸ್ತಿ ಫಲಕ, ಪ್ರಶಸ್ತಿ ಪತ್ರ ಹಾಗೂ ವೈಯಕ್ತಿಕ ಬಹುಮಾನ ನೀಡಿ ಪುರಸ್ಕರಿಸಲಾಗುವುದು.
    ಈ ಭಜನಾ ಸ್ಪರ್ಧೆಯಲ್ಲಿ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ನಾಳ ಬೆಳ್ತಂಗಡಿ., ಶ್ರೀ ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿ (ರಿ), ನೀರುಮಾರ್ಗ ಮಂಗಳೂರು., ಶ್ರೀ ಮಾಣಿ ಸಿದ್ಧಲಿಂಗೇಶ್ವರ ದೇವಸ್ಥಾನ, ಮಾವಾಡಿ ತ್ರಾಸಿ ಕುಂದಾಪುರ., ಶ್ರೀರಾಮ ಮಹಿಳಾ ಭಜನಾ ಮಂಡಳಿ, ಪಾಡಿಗಾರ, ಪೆರ್ಡೂರು., ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಸಿರಿಬೈಲು ಕಡ್ತಲ., ಬಾಲವಿಕಾಸ ಭಜನಾ ಮಂಡಳಿ, ಕುಳಾಯಿ ಹೊಸಬೆಟ್ಟು., ಶ್ರೀ ದುರ್ಗಾ ಕುಣಿತ ಭಜನಾ ಮಂಡಳಿ ಮುದರಂಗಡಿ, ಕಾಪು., ಜೈಶ್ರೀರಾಮ ಮಹಿಳಾ ಕುಣಿತ ಭಜನಾ ಮಂಡಳಿ ಕಂಚುಗೋಡು ಕುಂದಾಪುರ., ಶ್ರೀ ಶೇಷಶಯನ ಕುಣಿತ ಭಜನಾ ತಂಡ ಬೈಕಂಪಾಡಿ ಮಂಗಳೂರು., ಶ್ರೀ ಕಾಳಿಕಾಂಬಾ ಭಜನಾ ಮಂಡಳಿ ಕುಳಾಯಿ ಸುರತ್ಕಲ್., ಆದಿಶಕ್ತಿ ಕಾಳಿಕಾಂಬಾ ಭಜನಾ ಮಂಡಳಿ, ಎರ್ಲಪಾಡಿ ಕಾರ್ಕಳ., ಶ್ರೀ ಪಂಡರೀನಾಥ ಭಜನಾ ಮಂದಿರ (ರಿ) ಕನಕೋಡ, ಪಡುಕೆರೆ-ಉಡುಪಿ., ಶ್ರೀ ಗೋವಿಂದದಾಸ ವಿದ್ಯಾಸಂಸ್ಥೆ ಕುಣಿತ ಭಜನಾ ತಂಡ, ಸುರತ್ಕಲ್., ಶ್ರೀ ಉಮಾಮಹೇಶ್ವರ ಭಜನಾ ಮಂದಿರ, ಅಂಬಲಪಾಡಿ, ಉಡುಪಿ., ಶ್ರೀ ರಾಧಾಕೃಷ್ಣ ಭಜನಾ ಮಂಡಳಿ ನೀರ್ಕರೆ., ಶ್ರೀ ಆದಿನಾಥೇಶ್ವರ ಮಹಿಳಾ ಭಜನಾ ಮಂಡಳಿ ಮುನಿಯಾಲು. ಈ ಎಲ್ಲಾ ತಂಡಗಳು ಭಾಗವಹಿಸಲಿವೆ.

    Share. Facebook Twitter Pinterest LinkedIn Tumblr WhatsApp Email
    Previous Articleಕೊಡಗು ಜಿಲ್ಲೆಯ ಕಸಾಪದಿಂದ ನೂತನ ಜಿಲ್ಲಾಧಿಕಾರಿಯವರಿಗೆ ಸ್ವಾಗತ
    Next Article ಕಟೀಲಿನಲ್ಲಿ ಕನಕದಾಸರ ರಾಮಧಾನ್ಯ ಚರಿತೆ ಅರ್ಥಾನುಸಂಧಾನ – ಗಾಯನ ವ್ಯಾಖ್ಯಾನ
    roovari

    Add Comment Cancel Reply


    Related Posts

    ಕೀರಿಕ್ಕಾಡು ಸಾಂಸ್ಕೃತಿಕ ಅಧ್ಯಯನ ಕೇಂದ್ರದ ಸಭಾಭವನದಲ್ಲಿ 81ನೆಯ ವಾರ್ಷಿಕೋತ್ಸವ | ಅಕ್ಟೋಬರ್ 25

    October 20, 2025

    ಮಂಗಳೂರಿನ ಪುರಭವನದಲ್ಲಿ ‘ಭರತನಾಟ್ಯ ರಂಗಪ್ರವೇಶ’ | ಅಕ್ಟೋಬರ್ 25

    October 20, 2025

    ಬೇಕಲ್ ಗೋಕುಲಂ ಗೋಶಾಲೆಯಿಂದ ಸಂಗೀತಜ್ಞರಿಗೆ ಪ್ರಶಸ್ತಿ ಪ್ರದಾನ | ನವೆಂಬರ್ 01

    October 18, 2025

    ಸಂಗೀತ ವಿಮರ್ಶೆ | ಕರಾವಳಿಯ ಭರವಸೆಯ ಕಲಾವಿದರು ಧನಶ್ರೀ ಶಬರಾಯ ಮತ್ತು ಪೂಜಾ ಉಡುಪ

    October 18, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.