Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಶ್ರೀ ಚಿತ್ರಾಪುರ ಮಠದಲ್ಲಿ ರಾಗ್ಧಾರಿ ಸಂಗೀತ ಸಂಜೆ | ಜೂನ್ 07

    June 4, 2025

    ಬೆಂಗಳೂರಿನ ಪರಂಪರಾ ಅಡಿಟೋರಿಯಂನಲ್ಲಿ ‘ಸುವರ್ಣ ಪರ್ವ -11’ | ಜೂನ್ 08

    June 4, 2025

    ಗಮಕಕಲಾ ಪ್ರತಿಷ್ಠಾನದ ವಾರ್ಷಿಕ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭ | ಜೂನ್ 07

    June 4, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಲಾಕುಂಚದ ‘ಕಾವ್ಯ ಕುಂಚ’ ಕವನ ಸಂಕಲನಕ್ಕೆ ಕವನಗಳಿಗೆ ಆಹ್ವಾನ ಅವಧಿ ವಿಸ್ತರಣೆ | 25 ಫೆಬ್ರವರಿ
    Kannada

    ಕಲಾಕುಂಚದ ‘ಕಾವ್ಯ ಕುಂಚ’ ಕವನ ಸಂಕಲನಕ್ಕೆ ಕವನಗಳಿಗೆ ಆಹ್ವಾನ ಅವಧಿ ವಿಸ್ತರಣೆ | 25 ಫೆಬ್ರವರಿ

    February 7, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ದಾವಣಗೆರೆ : ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಪ್ರಕಾಶನದ ‘ಕಾವ್ಯ ಕುಂಚ’ ಕವನ ಸಂಕಲನದ ಮೂರನೇ ಭಾಗ ಇತ್ತೀಚಿಗೆ ಲೋಕಾರ್ಪಣೆ ಆಗಿದ್ದು ನಾಲ್ಕನೇ ಭಾಗದ ಮುದ್ರಣಕ್ಕೆ ಸಂಸ್ಥೆಯು ಪೂರ್ಣ ಪ್ರಮಾಣದ ಸಿದ್ಧತೆ ಮಾಡಿಕೊಂಡಿದೆ ಎಂದು ‘ಕಾವ್ಯ ಕುಂಚ ಕವನ ಸಂಕಲನ’ದ ಪ್ರಧಾನ ಸಂಪಾದಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.

    ಸಾಹಿತ್ಯಾಸಕ್ತರು 15ರಿಂದ 20 ಸಾಲುಗಳ ಒಂದು ಕವನವನ್ನು ಶೀರ್ಷಿಕೆಯೊಂದಿಗೆ ಕನ್ನಡದಲ್ಲಿ ತಮ್ಮ ತಮ್ಮ ವ್ಯಾಟ್ಸಪ್‌ನಲ್ಲಿ ಟೈಪ್ ಮಾಡಿ ಕನ್ನಡದಲ್ಲಿ ತಮ್ಮ ಹೆಸರು ಪೂರ್ಣ ಪ್ರಮಾಣದ ವಿಳಾಸ ಚಿತ್ತಾಕರ್ಷಕವಾದ ಒಂದು ಭಾವಚಿತ್ರ ಹಾಗೂ ವ್ಯಾಟ್ಸಪ್ ಸಂಖ್ಯೆಯನ್ನು ಈ ಕೆಳಗಿನ ವ್ಯಾಟ್ಸಪ್ ಸಂಖ್ಯೆಗೆ ಕಳಿಸಬಹುದು. ವಿಷಯ ತಮ್ಮ ಆಯ್ಕೆ. ಕವನ ರಚಿಸಿ ಕಳಿಸುವ ದಿನಾಂಕ ವಿಸ್ತರಿಸಲಾಗಿದ್ದು, ಕೊನೆಯ ದಿನಾಂಕ 25-02-2024.

    ಸಂಕಲನ ಮುದ್ರಣವಾದ ನಂತರ ಪುಸ್ತಕ ಲೋಕಾರ್ಪಣೆಯ ಸಮಾರಂಭದಲ್ಲಿ ರಾಜ್ಯಮಟ್ಟದ ಕವಿಗೋಷ್ಠಿಗೆ ಅವಕಾಶವಿದ್ದು, ಭಾಗವಹಿಸಿದವರಿಗೆ ಅಭಿನಂದನಾ ಪತ್ರ, ಕನ್ನಡ ತಾಯಿ ಭುವನೇಶ್ವರಿ ಸ್ಮರಣಿಕೆ ಹಾಗೂ ಹತ್ತು ಪುಸ್ತಕಗಳನ್ನು ವಿತರಿಸಲಾಗುವುದು. ಹೆಚ್ಚಿನ ಮಾಹಿತಿಗೆ 9538732777 ಈ ವ್ಯಾಟ್ಸಪ್ ಸಂಖ್ಯೆಗೆ ಸಂಪರ್ಕಿಸಿರಿ ಎಂದು ಸಹ ಸಂಪಾದಕರಾದ ಪ. ವಿಶ್ವನಾಥ್ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Article‘ಬಳ್ಕೂರು ಯಕ್ಷ ಕುಸುಮ’ ಪುರಸ್ಕಾರ ಪ್ರದಾನ ಮತ್ತು ಯಕ್ಷಗಾನ ಪ್ರದರ್ಶನ | ಫೆಬ್ರವರಿ 11
    Next Article ಹಾವೇರಿಯಲ್ಲಿ ‘ಶ್ರೇಷ್ಠ ಕನ್ನಡಿಗ ಪ್ರಶಸ್ತಿ’ ಪ್ರದಾನ
    roovari

    Add Comment Cancel Reply


    Related Posts

    ಗಮಕಕಲಾ ಪ್ರತಿಷ್ಠಾನದ ವಾರ್ಷಿಕ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭ | ಜೂನ್ 07

    June 4, 2025

    ಕೊಂಡೆವೂರಿನಲ್ಲಿ ತುಲುವೆರೆ ಕಲ ಸಂಘಟನೆಯ ಎರಡನೇ ‘ವರ್ಸೋಚ್ಚಯ’

    June 3, 2025

    ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ದೀಪಾಭಾಸ್ತಿಯವರಿಗೆ ಗೃಹ ಸನ್ಮಾನ

    June 3, 2025

    ‘ವಿಭಾ’ ಸಾಹಿತ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

    June 3, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.