Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಮಲ್ಲತ್ತಹಳ್ಳಿಯ ಕಲಾಗ್ರಾಮದ ಸಮುಚ್ಚಯ ಭವನದಲ್ಲಿ ನಾಟಕ ಪ್ರದರ್ಶನ

    July 21, 2025

    ಡಾ.ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ ವಿಮರ್ಶಾ ಕೃತಿಗಳ ಆಹ್ವಾನ | ಆಗಸ್ಟ್ 10

    July 21, 2025

    ಹಿರಿಯ ಸಾಹಿತಿಗಳಾದ ಕುಂಪನೀಸೀಮೆ ಪಿ.ಸಿ. ಅಂಥೋನಿಸ್ವಾಮಿ ಮತ್ತು ಡಾ. ಬಿ.ಎಸ್. ತಲ್ವಾಡಿಯವರಿಗೆ ಪ್ರಶಸ್ತಿ ಪ್ರದಾನ

    July 21, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮುಂಗಾರು ಕವಿಗೋಷ್ಠಿಗೆ ಕವನಗಳ ಆಹ್ವಾನ
    Literature

    ಮುಂಗಾರು ಕವಿಗೋಷ್ಠಿಗೆ ಕವನಗಳ ಆಹ್ವಾನ

    July 4, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು, ಗುರುಕುಲ ಕಲಾ ಪ್ರತಿಷ್ಠಾನ ಮಂಗಳೂರು ಸಹಯೋಗದಲ್ಲಿ, ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಸಹಕಾರದೊಂದಿಗೆ, ಪುತ್ತೂರಿನ ಐ.ಆರ್.ಸಿ.ಎಂ.ಡಿ. ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ, ಮುಂಗಾರು ಕವಿಗೋಷ್ಠಿ (ಕವಿತೆಗಳ ಪುಷ್ಪವೃಷ್ಠಿ) ದಿನಾಂಕ 17-07-2024ರಂದು ಐ.ಆರ್.ಸಿ.ಎಂ.ಡಿ. ಶಿಕ್ಷಣ ಸಂಸ್ಥೆಯ ಹೋಟೆಲ್ ಸ್ವಾಗತ್ ಒಂದನೇ ಮಹಡಿಯಲ್ಲಿ ನಡೆಯಲಿದೆ.

    ಕವಿಗೋಷ್ಠಿಯಲ್ಲಿ ಪಾಲ್ಗೊಳ್ಳಲು ಶಾಲಾ/ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಜಿಲ್ಲೆಯ ಸಾಹಿತಿಗಳಿಗೆ ಅವಕಾಶವಿದ್ದು, ಕವಿಗೋಷ್ಠಿ ಸಂಚಾಲಕಿ ಪ್ರಿಯಾ ಸುಳ್ಯ ಇವರ ವಾಟ್ಸಪ್ಪ್ ಸಂಖ್ಯೆ 9731470936 ಸಂಪರ್ಕಿಸಬಹುದು. ಕವಿಗೋಷ್ಠಿಯಲ್ಲಿ ಭಾಗವಹಿಸುವವರು ತಮ್ಮ ಸೂಕ್ಷ್ಮ ಪರಿಚಯದೊಂದಿಗೆ ಹೆಸರು ನೋಂದಾಯಿಸಬೇಕು. ಕವಿತೆಯ ವಿಷಯ ಕನ್ನಡ ನಾಡು, ನುಡಿ, ಸಂಸ್ಕೃತಿ, ಪ್ರಕೃತಿ ಕುರಿತಾಗಿರಬೇಕು. ಯಾವುದೇ ಜಾತಿ, ಧರ್ಮ, ದೇವರು ಮತ್ತು ರಾಜಕೀಯ ನಿಂದನೆಗೆ ಅವಕಾಶವಿಲ್ಲ. ನೋಂದಣಿಗೆ 10-07-2024 ಕೊನೆಯ ದಿನವಾಗಿದೆ ಎಂದು ಕಾರ್ಯಕ್ರಮ ಸಂಯೋಜಕ ನಾರಾಯಣ ಕುಂಬ್ರ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಕ್ರಿಯೇಟಿವ್ ಕಾಲೇಜಿನಲ್ಲಿ ಹದಿನೈದು ಪುಸ್ತಕಗಳ ಲೋಕಾರ್ಪಣೆ
    Next Article ‘ಯಕ್ಷನಂದನ’ ಆಂಗ್ಲ ಭಾಷಾ ಯಕ್ಷಗಾನ ತಂಡದ ವಾರ್ಷಿಕೋತ್ಸವ
    roovari

    Add Comment Cancel Reply


    Related Posts

    ಡಾ.ಗಿರಡ್ಡಿ ಗೋವಿಂದರಾಜ ಫೌಂಡೇಶನ್ ನಿಂದ ವಿಮರ್ಶಾ ಕೃತಿಗಳ ಆಹ್ವಾನ | ಆಗಸ್ಟ್ 10

    July 21, 2025

    ಹಿರಿಯ ಸಾಹಿತಿಗಳಾದ ಕುಂಪನೀಸೀಮೆ ಪಿ.ಸಿ. ಅಂಥೋನಿಸ್ವಾಮಿ ಮತ್ತು ಡಾ. ಬಿ.ಎಸ್. ತಲ್ವಾಡಿಯವರಿಗೆ ಪ್ರಶಸ್ತಿ ಪ್ರದಾನ

    July 21, 2025

    ಯಶಸ್ವಿಯಾಗಿ ನೆರವೇರಿದ ಉಪಾಸನ ಬುಕ್ಸ್ ಪ್ರಕಟಣೆಯ ಕೃತಿಗಳ ಲೋಕಾರ್ಪಣಾ ಸಮಾರಂಭ

    July 21, 2025

    ಹಿರಿಯ ಬರಹಗಾರ ಡಾ. ಸಿ. ನಾಗಣ್ಣನವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ‘ಡಾ. ಮಳಲಿ ವಸಂತ ಕುಮಾರ್ ಪ್ರಶಸ್ತಿ’

    July 21, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.