Subscribe to Updates

    Get the latest creative news from FooBar about art, design and business.

    What's Hot

    ಹಿಮಾಂಗಿ ಡಿ. ಉಳ್ಳಾಲ ಇವರು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆ

    January 10, 2026

    ಏಳು ಮಂದಿ ಸಾಧಕರಿಗೆ ಹಾಗೂ ಒಂದು ಸಂಸ್ಥೆಗೆ ‘ಸಂದೇಶ ಪ್ರಶಸ್ತಿ’ ಪ್ರಕಟ

    January 10, 2026

    ಕುಂಜತ್ತೂರಿನ ಶ್ರೀ ಮಾತಾ ಕಲಾಲಯ ಸಭಾಂಗಣದಲ್ಲಿ ಕಲಾಕುಂಚದ ವಾರ್ಷಿಕೋತ್ಸವ

    January 10, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ರಾಜ್ಯಮಟ್ಟದ ಕವನ ಸ್ಪರ್ಧೆಗೆ ಕವಿತೆಗಳ ಆಹ್ವಾನ | ಕೊನೆಯ ದಿನಾಂಕ ಅಕ್ಟೋಬರ್ 31  
    Competition

    ರಾಜ್ಯಮಟ್ಟದ ಕವನ ಸ್ಪರ್ಧೆಗೆ ಕವಿತೆಗಳ ಆಹ್ವಾನ | ಕೊನೆಯ ದಿನಾಂಕ ಅಕ್ಟೋಬರ್ 31  

    October 4, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಧಾರವಾಡ : ಸಾಹಿತ್ಯ ಗಂಗಾ ಧಾರವಾಡ ಸಂಸ್ಥೆಯ ವತಿಯಿಂದ 2023ನೆಯ ಸಾಲಿನ ರಾಜ್ಯೋತ್ಸವದ ಪ್ರಯುಕ್ತ ರಾಜ್ಯಮಟ್ಟದ ಕವನ ಸ್ಪರ್ಧೆ ಆಯೋಜಿಸಲಾಗಿದ್ದು, ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನದೊಂದಿಗೆ ಎರಡು ಮೆಚ್ಚುಗೆ ಬಹುಮಾನ ನೀಡಲಾಗುವುದು. ವಿಜೇತರಿಗೆ ಪುಸ್ತಕ ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು. ಭಾಗವಹಿಸಿದ ಎಲ್ಲರಿಗೂ ಡಿಜಿಟಲ್ ಪ್ರಮಾಣ ಪತ್ರವನ್ನು ನೀಡಲಾಗುವುದು.

    ಸ್ಪರ್ಧೆಯ ನಿಯಮಗಳು –
    * ಸ್ಪರ್ಧೆಗೆ ಮುಕ್ತ ಪ್ರವೇಶವಿದ್ದು, ಯಾವುದೇ ಪ್ರವೇಶ ಶುಲ್ಕವಿರುವುದಿಲ್ಲ.
    * ಒಬ್ಬರು ಒಂದು ಅಪ್ರಕಟಿತ, ಸ್ವತಂತ್ರ ಕವನವನ್ನು ಮಾತ್ರ ಕಳಿಸಬಹುದು.
    * ಸ್ಪರ್ಧಿಗಳು ಯಾವುದೇ ವಿಷಯದ ಮೇಲೆ ಕವನಗಳನ್ನು ರಚಿಸಬಹುದು. ಅನುವಾದ, ಅನುಕರಣೆ, ರೂಪಾಂತರವಾದ ಕವನಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ.
    * ಕವನವನ್ನು ತಪ್ಪಿಲ್ಲದಂತೆ ಟೈಪು ಮಾಡಿ, ಪಿ.ಡಿ.ಎಫ್. ರೂಪದಲ್ಲಿ ಕಳಿಸಬೇಕು.
    * ಸ್ಪರ್ಧಿಯ ಪರಿಚಯ, ವಿಳಾಸ ಮತ್ತು ಒಂದು ಫೋಟೋವನ್ನು ಪ್ರತ್ಯೇಕವಾಗಿ ಕಳಿಸಬೇಕು.
    * ಕವನಗಳನ್ನು ಕಳಿಸಲು 31-10-2023 ಕೊನೆಯ ದಿನಾಂಕವಾಗಿರುತ್ತದೆ.
    * ಫಲಿತಾಂಶವನ್ನು ದಿನಾಂಕ 05-11-2023ರಂದು ಪ್ರಕಟಿಸಲಾಗುವುದು.
    * ಸ್ಪರ್ಧಿಗಳು ನಮ್ಮ ವಾಟ್ಸಪ್ ನಂಬರಿಗೆ ನಿಗದಿತ ದಿನಾಂಕದೊಳಗೆ ಕವನಗಳನ್ನು ಕಳಿಸಬೇಕು.

    ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ವಿಕಾಸ ಹೊಸಮನಿ – ಮೊ.9110687473 ಮತ್ತು ಸುಭಾಷ ಪಟ್ಟಾಜೆ – ಮೊ.9645081966

    Share. Facebook Twitter Pinterest LinkedIn Tumblr WhatsApp Email
    Previous Articleರಂಗಸಂಪದ ಬೆಳಗಾವಿಯ ಮೂರು ದಿನಗಳ ಹೆರಿಟೇಜ್ ಕಿಚನ್ ನಾಟಕೋತ್ಸವ
    Next Article ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ಬ್ಯಾರಿ ಭಾಷಾ ದಿನಾಚರಣೆ ಸಮಾರಂಭ 
    roovari

    Add Comment Cancel Reply


    Related Posts

    ಏಳು ಮಂದಿ ಸಾಧಕರಿಗೆ ಹಾಗೂ ಒಂದು ಸಂಸ್ಥೆಗೆ ‘ಸಂದೇಶ ಪ್ರಶಸ್ತಿ’ ಪ್ರಕಟ

    January 10, 2026

    ಕುಂಜತ್ತೂರಿನ ಶ್ರೀ ಮಾತಾ ಕಲಾಲಯ ಸಭಾಂಗಣದಲ್ಲಿ ಕಲಾಕುಂಚದ ವಾರ್ಷಿಕೋತ್ಸವ

    January 10, 2026

    ಕಾರಂತ ಥೀಮ್ ಪಾರ್ಕ್‌ನಲ್ಲಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ | ಕೊನೆಯ ದಿನಾಂಕ ಜನವರಿ 20

    January 10, 2026

    ಲೇಖಕಿ ರಮ್ಯ ಎಸ್. ರವರಿಗೆ ‘ಚಡಗ ಕಾದಂಬರಿ ಪ್ರಶಸ್ತಿ’ ಪ್ರದಾನ

    January 10, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.