Subscribe to Updates

    Get the latest creative news from FooBar about art, design and business.

    What's Hot

    ಕುಳಾಯಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಕಲಿಕಾ ಹಬ್ಬ’

    January 3, 2026

    ಶ್ರೀನಿವಾಸ ವಾಡಪ್ಪಿಯವರ ‘ಮಿಗಿಲಹುದು ಭುವಿಯಬಣ್ಣ’ ಲಲಿತ ಪ್ರಬಂಧ ಲೋಕಾರ್ಪಣೆ

    January 2, 2026

    ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ‘ಪುರಂದರ ಗಾನ ನರ್ತನ’ | ಜನವರಿ 03

    January 2, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿಯ ಭವಾನಿ ಮಂಟಪದಲ್ಲಿ ಕವಿ ಕುರಾಡಿ ಸೀತಾರಾಮ ಅಡಿಗ ‘ಕಾವ್ಯ ಪ್ರಶಸ್ತಿ -2025’ ಪ್ರದಾನ | ನವೆಂಬರ್ 23
    Awards

    ಉಡುಪಿಯ ಭವಾನಿ ಮಂಟಪದಲ್ಲಿ ಕವಿ ಕುರಾಡಿ ಸೀತಾರಾಮ ಅಡಿಗ ‘ಕಾವ್ಯ ಪ್ರಶಸ್ತಿ -2025’ ಪ್ರದಾನ | ನವೆಂಬರ್ 23

    November 22, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನ ಅಂಬಲಪಾಡಿ ಆಶ್ರಯದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿ ಮತ್ತು ವಿಶ್ವಭಾರತಿ ಕರ್ನಾಟಕ ಪ್ರತಿಷ್ಠಾನ ಬೆನಗಲ್ ಸಹಯೋಗದೊಂದಿಗೆ ಕವಿ ಕುರಾಡಿ ಸೀತಾರಾಮ ಅಡಿಗ ‘ಕಾವ್ಯ ಪ್ರಶಸ್ತಿ -2025’ ಪ್ರದಾನ ಸಮಾರಂಭವನ್ನು ದಿನಾಂಕ 23 ನವೆಂಬರ್ 2025ರಂದು ಸಂಜೆ 5-00 ಗಂಟೆಗೆ ಉಡುಪಿಯ ಅಂಬಲಪಾಡಿ ಭವಾನಿ ಮಂಟಪದಲ್ಲಿ ಆಯೋಜಿಸಲಾಗಿದೆ. ಇದೇ ಸಂದರ್ಭದಲ್ಲಿ ಪುಸ್ತಕ ಲೋಕಾರ್ಪಣೆ ಮತ್ತು ಸಾಕ್ಷ್ಯಚಿತ್ರ ಬಿಡುಗಡೆ ನಡೆಯಲಿದೆ.

    ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನ ಅಂಬಲಪಾಡಿ ಇದರ ಧರ್ಮದರ್ಶಿಗಳಾದ ಡಾ. ನಿ. ಬೀ. ವಿಜಯ ಬಲ್ಲಾಳ್ ಇವರು ದೀಪ ಪ್ರಜ್ವಲನೆ ಮಾಡಿ ಈ ಸಮಾರಂಭವನ್ನು ಉದ್ಘಾಟನೆ ಮಾಡಲಿದ್ದು, ವಿಶ್ರಾಂತ ಉಪಸಂಪಾದಕರಾದ ಎಸ್. ನಿತ್ಯಾನಂದ ಪಡ್ರೆ ಇವರು ಕವಿ ಕುರಾಡಿ ಸೀತಾರಾಮ ಅಡಿಗ ‘ಕಾವ್ಯ ಪ್ರಶಸ್ತಿ’ಯನ್ನು ಶಶಿ ತರೀಕೆರೆ ಇವರಿಗೆ ಪ್ರದಾನ ಮಾಡಲಿದ್ದಾರೆ. ಮಂಜುಶ್ರೀ ಕೃಷ್ಣ ಭಟ್ ಇವರ ‘ಜೀವನ ಧರ್ಮ’ ಕೃತಿಯನ್ನು ಉಡುಪಿ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀಮತಿ ಪೂರ್ಣಿಮಾ ಇವರು ಲೋಕಾರ್ಪಣೆಗೊಳಿಸಲಿದ್ದು, ಶಿಕ್ಷಣ ತಜ್ಞರಾದ ರಂಗಪ್ಪಯ್ಯ ಹೊಳ್ಳ ಇವರು ಪುಸ್ತಕ ಪರಿಚಯ ಮಾಡಲಿದ್ದಾರೆ. ಡಾ. ಶಿವರಾಮ ಕಾರಂತ ಟ್ರಸ್ಟ್ ಇದರ ಅಧ್ಯಕ್ಷರಾದ ಡಾ. ಗಣನಾಥ್ ಎಕ್ಕಾರ್ ಇವರು ಉರಗತಜ್ಞ ಗುರುರಾಜ್ ಸನಿಲ್ ಇವರ ಸಾಕ್ಷ್ಯಚಿತ್ರ ಬಿಡುಗಡೆ ಮಾಡಲಿದ್ದಾರೆ.

    award baikady Book release felicitation Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಗೃಹಪ್ರವೇಶದ ಅಂಗವಾಗಿ ‘ಯಕ್ಷ-ಗಾನ-ವೈಭವ’ | ನವೆಂಬರ್ 23
    Next Article ಉಡುಪಿ ರಂಗಭೂಮಿಯಿಂದ 46ನೇ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆ – 2025 | ನವೆಂಬರ್ 23ರಿಂದ ಡಿಸೆಂಬರ್ 04
    roovari

    Add Comment Cancel Reply


    Related Posts

    ಕುಳಾಯಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಕಲಿಕಾ ಹಬ್ಬ’

    January 3, 2026

    ಶ್ರೀನಿವಾಸ ವಾಡಪ್ಪಿಯವರ ‘ಮಿಗಿಲಹುದು ಭುವಿಯಬಣ್ಣ’ ಲಲಿತ ಪ್ರಬಂಧ ಲೋಕಾರ್ಪಣೆ

    January 2, 2026

    ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ‘ಪುರಂದರ ಗಾನ ನರ್ತನ’ | ಜನವರಿ 03

    January 2, 2026

    ಕುವೆಂಪು ಜನ್ಮದಿನ ಪ್ರಯುಕ್ತ ವಿಶ್ವಮಾನವ ದಿನಾಚರಣೆ ಹಾಗೂ ವಿಚಾರಸಂಕಿರಣ

    January 2, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.