Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಅಮೃತಪ್ರಕಾಶ ಪತ್ರಿಕೆಯ ವತಿಯಿಂದ ‘ಪ್ರಕೃತಿಯೇ ಮಹಾಮಾತೆ’ ಕೃತಿ ಲೋಕಾರ್ಪಣೆ
    Book Release

    ಅಮೃತಪ್ರಕಾಶ ಪತ್ರಿಕೆಯ ವತಿಯಿಂದ ‘ಪ್ರಕೃತಿಯೇ ಮಹಾಮಾತೆ’ ಕೃತಿ ಲೋಕಾರ್ಪಣೆ

    June 29, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಡಾ. ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಸಾಹಿತ್ಯ ಪರ ಅಮೃತ ಪ್ರಕಾಶ ಪತ್ರಿಕೆಯ ವತಿಯಿಂದ ನಡೆದ 41ನೇ ಸರಣಿ ಕೃತಿ ಲೇಖಕ ಹಾಗೂ ವಿಜಯಾ ಬ್ಯಾಂಕ್‌ನ ನಿವೃತ್ತ ಮುಖ್ಯ ಪ್ರಬಂಧಕರಾದ ಚೇರ್ಕಾಡಿ ಸಚ್ಚಿದಾನಂದ ಶೆಟ್ಟಿಯವರ ‘ಪ್ರಕೃತಿಯೇ ಮಹಾಮಾತೆ’ ಇದರ ಲೋಕಾರ್ಪಣೆ ಸಮಾರಂಭವು ದಿನಾಂಕ 27-06-2024ರಂದು ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆಯಿತು.
    ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ರಾಮಕೃಷ್ಣ ಕೈಡಿಟ್ ಕೋ-ಅಪರೇಟಿವ್ ಸೊಸೈಟಿ ಮಂಗಳೂರು ಇದರ ಅಧ್ಯಕ್ಷರಾದ ಕೆ. ಜೈರಾಜ್ ಬಿ. ರೈ ವಹಿಸಿದ್ದರು. ‘ಪ್ರಕೃತಿಯೇ ಮಾಹಾಮಾತೆ’ ಕೃತಿಯನ್ನು ಎಸ್. ಡಿ. ಎಂ. ಪಿ. ಜಿ. ಮ್ಯಾನೇಜ್‌ಮೆಂಟ್ ಸೆಂಟರ್‌ನ ನಿವೃತ್ತ ಪ್ರಾಂಶುಪಾಲರು ಮತ್ತು ನಿದೇರ್ಶಕರಾದ ಡಾ. ದೇವರಾಜ್ ಕೆ. ಲೋಕಾರ್ಪಣೆಗೊಳಿಸಿದರು. ಮುಖ್ಯ ಅತಿಥಿಗಳಾಗಿ ಉದ್ಯಮಿ, ಸಮಾಜಸೇವಕ ಹಾಗೂ ವಿಕಾಸ ಸೇವಾ ಪ್ರತಿಷ್ಠಾನ ಸಂಘದ ಅಧ್ಯಕ್ಷರಾದ ಸದಾನಂದ ಉಪಾಧ್ಯಾಯ, ಕೃತಿಯ ಲೇಖಕರಾದ ಚೇರ್ಕಾಡಿ ಸಚ್ಚಿದಾನಂದ ಶೆಟ್ಟಿ, ಅಮೃತಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleರವಿರಾಜ್ ಎಚ್. ಪಿ. ಹಾಗೂ ಶಶಿರಾಜ್ ರಾವ್ ಕಾವೂರು ಇವರಿಗೆ “ಸಿ. ಜಿ. ಕೆ. ರಂಗ ಪುರಸ್ಕಾರ” ಪ್ರದಾನ
    Next Article ಹಿರಿಯ ಸಾಹಿತಿ ಮೊಣ್ಣಂಡ ಶೋಭಾ ಸುಬ್ಬಯ್ಯರವರ ‘ಪಾರು’ ಇಂಗ್ಲೀಷ್ ಕೃತಿ ಲೋಕಾರ್ಪಣೆ
    roovari

    Add Comment Cancel Reply


    Related Posts

    ಸಹೋದಯ ಸಭಾಂಗಣದಲ್ಲಿ ಬ್ಯಾರಿ ಪುಸ್ತಕಗಳ ಬಿಡುಗಡೆ | ಮೇ 07

    May 6, 2025

    ಮೇಘಾ ಶಿವರಾಜ್ ಕಾಸರಗೋಡು ಇವರ ‘ಮೌನ ಮಾತಾದಾಗ’ ಕವನ ಸಂಕಲನ ಬಿಡುಗಡೆ

    May 6, 2025

    ಕಡಿದಾಳ್ ಪ್ರಕಾಶ್ ಇವರ ‘ನನ್ನೂರಿನ ಶ್ರೀಸಾಮಾನ್ಯರು’ ಕೃತಿ ಲೋಕಾರ್ಪಣೆ

    May 6, 2025

    ಲೋಕಾರ್ಪಣೆಗೊಂಡ ವಿಜಯಲಕ್ಷ್ಮೀ ಶಾನುಭೋಗರ “ವ್ಯೂಹ” ಕೃತಿ

    May 5, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.