Subscribe to Updates

    Get the latest creative news from FooBar about art, design and business.

    What's Hot

    ಕಡಲತಡಿಯ ಮನೆ ‘ಕನಸು’ವಿನಲ್ಲಿ ‘ವರ್ಷ ವೈಭವ’ ಸಾಹಿತ್ಯ ಕಾರ್ಯಕ್ರಮ

    June 28, 2025

    ಅರೆಭಾಷೆ ಕಥೆ, ಅಜ್ಜಿ ಕಥೆ, ಲೇಖನ, ಸಾಹಿತ್ಯ, ಲಲಿತ ಪ್ರಬಂಧ, ಕೃತಿಗಳ ಆಹ್ವಾನ | ಜುಲೈ 31

    June 28, 2025

    ಕೊಯ್ಯರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರಕವಿ ಕುವೆಂಪು ಉಪನ್ಯಾಸ-1

    June 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನ ಪ್ರಸಾದ್ ಆರ್ಟ್ ಗ್ಯಾಲರಿಯಲ್ಲಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ‘ಚಿತ್ರಕಲಾ ಮತ್ತು ಕರಕುಶಲ’ ಶಿಬಿರ
    Camp

    ಮಂಗಳೂರಿನ ಪ್ರಸಾದ್ ಆರ್ಟ್ ಗ್ಯಾಲರಿಯಲ್ಲಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ‘ಚಿತ್ರಕಲಾ ಮತ್ತು ಕರಕುಶಲ’ ಶಿಬಿರ

    April 13, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    13 ಏಪ್ರಿಲ್ 2023, ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪ್ರಖ್ಯಾತ ಪ್ರಸಾದ್ ಆರ್ಟ್ ಗ್ಯಾಲರಿಯ ಪ್ರಸಾದ್ ಚಿತ್ರಕಲಾ ಶಾಲೆ, ಬಲ್ಲಾಳ್ ಭಾಗ್, ಎಂ.ಜಿ.ರೋಡ್. ಇದರ ನಿರ್ದೇಶಕರಾದಂತಹ ಶ್ರೀಯುತ ಕೋಟಿ ಪ್ರಸಾದ್ ಆಳ್ವ ಅವರು ಸುಮಾರು 30 ವರ್ಷಗಳ ಕಾಲ ಖಾಸಗಿಯಾಗಿ ತಮ್ಮ ಸ್ವಂತ ಹಣದಲ್ಲಿ ನಡೆಸಿಕೊಂಡು ಬರುತ್ತಿದ್ದಾರೆ. ಯಾವುದೇ ರೀತಿಯ ಸರ್ಕಾರದ ಅನುದಾನವಾಗಲಿ ಇರುವುದಿಲ್ಲ. ಕೇವಲ ಕಲೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಆಧಾರಿತವಾಗಿ ಚಿತ್ರಕಲೆಯ ವಿಷಯವನ್ನು ಒಳಗೊಂಡಿರುವಂತೆ ಪ್ರತಿ ವರ್ಷವೂ ವಾರ್ಷಿಕ ಶಿಬಿರಗಳು ಶಾಲೆಯ ಆವರಣದಲ್ಲಿ ನಡೆಯುತ್ತಿರುತ್ತದೆ. 2023 ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಪರಿಸರದ ಮುಕ್ತ ವಾತಾವರಣದಲ್ಲಿ ಮಕ್ಕಳ ಮಾನಸಿಕ, ಬೌದ್ಧಿಕ, ಕ್ರಿಯಾತ್ಮಕ ಚಟುವಟಿಕೆಗಳ ಬೆಳವಣಿಗೆಗೆ ಪೂರಕವಾಗಿ ಬೇಸಿಕ್, ಪೇಪರ್ ಕ್ರಾಫ್ಟ್, ಕ್ಲೇ ಮಾಡ್ಲಿಂಗ್, ಜಲವರ್ಣ ಚಿತ್ರಕಲೆ, ಕೊಲಾಜ್, ಗ್ಲಾಸ್ ಪೇಂಟಿಂಗ್, ವಸ್ತು ಚಿತ್ರಣ, ಪ್ರಕೃತಿ ಹಾಗೂ ಆರ್ಟ್ ವರ್ಲಿ, ಮಡಿಕೆಗೆ ಬಣ್ಣ ಬಳಿಯುವುದು ಮತ್ತು ಅನ್ವಯಿಕ ಕಲೆಯ ದೃಶ್ಯ ಮಾಧ್ಯಮದ ಕುರಿತು ಜಿಲ್ಲೆಯ ನುರಿತ ಕಲಾವಿದರುಗಳಿಂದ ಶಿಕ್ಷಕರುಗಳಿಂದ ತರಬೇತಿಯನ್ನು ನೀಡಲಾಗುತ್ತದೆ. ಶಿಬಿರದಲ್ಲಿ ಹಿರಿಯ ಕಲಾವಿದರಾದಂತಹ ಗಣೇಶ ಸೋಮಯಾಜಿ ಜೊತೆಗೆ ಪ್ರತಿಭಾವಂತ ಕಲಾವಿದರಾದ ರಶ್ಮಿ ಆಚಾರ್ಯ, ಶ್ರೀಕಲ, ಸಾಯಿ ಪ್ರಣಿತ್, ವಸಂತ, ವಿವೇಕ ಹೀಗೆ ಹಲವಾರು ಕಲಾವಿದರು ಭಾಗವಹಿಸುತ್ತಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರು ಕಲಾ ಶಿಕ್ಷಕರು ನಮ್ಮ ಶಿಬಿರದಲ್ಲಿ ಭಾಗವಹಿಸಬಹುದಾಗಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಪಾರ್ವತಿ ನೃತ್ಯವಿಹಂಗಮ(ರಿ) ಹಾಗೂ ನೃತ್ಯಕುಟೀರ (ರಿ) ನೃತ್ಯ ಸಂಸ್ಥೆಯಿಂದ ಎಪ್ರಿಲ್ 15 ಮತ್ತು 16 ರಂದು ‘Fun with Tala’ ಕಾರ್ಯಗಾರ
    Next Article ಏಪ್ರಿಲ್ 15ಕ್ಕೆ ಎಡನೀರು ಮಠದಲ್ಲಿ ‘ಗಮಕ ಗಾಯನ ಗಾರುಡಿಗ ಪ್ರಶಸ್ತಿ’ ಮತ್ತು ‘ಕವಿಗೋಷ್ಠಿ’
    roovari

    Add Comment Cancel Reply


    Related Posts

    ವಿದ್ಯಾರ್ಥಿಗಳಿಗೆ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆ

    June 26, 2025

    ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದಲ್ಲಿ ‘ಕನ್ನಡ ಕಾರ್ಯಕರ್ತರಿಗೆ ಸಾಹಿತ್ಯ ಶಿಬಿರ’ | ಜೂನ್ 27, 28 ಮತ್ತು 29

    June 24, 2025

    ದೇಲಂಪಾಡಿ ಸರಕಾರಿ ಪ್ರೌಢಶಾಲೆಯಲ್ಲಿ ‘ಕನ್ನಡದ ನಡಿಗೆ ಶಾಲೆಯ ಕಡೆಗೆ’ ಕನ್ನಡ ಸಾಹಿತ್ಯ ಅಭಿಯಾನ

    June 23, 2025

    ಮೈಸೂರಿನಲ್ಲಿ ಪ್ರೇರಣಾ ಕಲಾ ಕಾರ್ಯಾಗಾರ | ಜೂನ್ 28

    June 12, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.