Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ವಾಡಿಯಾ ಸಭಾಂಗಣದಲ್ಲಿ ‘ಬೀಚಿ ರಸಾಯನ’ | ಮೇ 30

    May 29, 2025

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ

    May 29, 2025

    ಶ್ರವಣರಂಗ ಸವಣೂರು ವತಿಯಿಂದ ಯಕ್ಷಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ತಾಳಮದ್ದಳೆ

    May 29, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನಲ್ಲಿ ರಂಗಸಂಗಾತಿ ವತಿಯಿಂದ ‘ಪುಸ್ತಕ ಪ್ರೇಮಿಗಳ ದಿನಾಚರಣೆ’ | ಫೆಬ್ರವರಿ 14
    Book Release

    ಮಂಗಳೂರಿನಲ್ಲಿ ರಂಗಸಂಗಾತಿ ವತಿಯಿಂದ ‘ಪುಸ್ತಕ ಪ್ರೇಮಿಗಳ ದಿನಾಚರಣೆ’ | ಫೆಬ್ರವರಿ 14

    February 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಅರ್ಪಿಸುವ ಅಪೂರ್ವ ಸಾಹಿತ್ಯ ಸೇವೆ ‘ಪುಸ್ತಕ ಪ್ರೇಮಿಗಳ ದಿನಾಚರಣೆ’ ಕಾರ್ಯಕ್ರಮವನ್ನು ದಿನಾಂಕ 14 ಫೆಬ್ರವರಿ 2025ರಂದು ಬೆಳಿಗ್ಗೆ 10-00 ಗಂಟೆಗೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

    ಈ ಕಾರ್ಯಕ್ರಮವನ್ನು ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಡಾ. ಎಂ. ಮೋಹನ ಆಳ್ವ ಇವರ ಅಧ್ಯಕ್ಷತೆಯಲ್ಲಿ ಮಾನ್ಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಇವರು ಉದ್ಘಾಟನೆ ಮಾಡಲಿರುವರು. ನಾಡಿನ ಪ್ರಸಿದ್ಧ ಸಾಹಿತಿಗಳ 10 ಪುಸ್ತಕ ಬಿಡುಗಡೆ, ಪುಸ್ತಕ ಪ್ರೇಮದ ಚಿತ್ರಕಲಾ ಸ್ಪರ್ಧೆ ಮತ್ತು ಪುಸ್ತಕ ಮೇಳ ಜರಗಳಿವೆ.

    ಡಾ. ವಿಶ್ವನಾಥ ಬದಿಕಾನ ಇವರ ‘ಕನ್ನಡ ಜಾನಪದ ಅಧ್ಯಯನದ ಮೊದಲ ಘಟ್ಟ’ ಸಂಶೋಧನಾ ಗ್ರಂಥ, ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿಯವರ ‘ಸೃಷ್ಟಿ ಸಿರಿಯಲಿ ಪುಷ್ಪವೃಷ್ಟಿ’ ಕನ್ನಡ ಕವನ ಸಂಕಲನ, ಶ್ರೀಮತಿ ಅಕ್ಷತಾರಾಜ್ ಪೆರ್ಲ ಇವರ ‘ನೆಲ ಉರುಳು’ ಕನ್ನಡ ನಾಟಕ, ಶ್ರೀ ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಇವರ ‘ನೆಪವು ಸಿಕ್ಕಿದೆ ಬದುಕಿಗೆ’ ಕನ್ನಡ ಕವನ ಸಂಕಲನ, ಶ್ರೀ ಕರುಣಾಕರ ಬಳ್ಕೂರು ಇವರ ‘ಬೆಳಕು’ ಕನ್ನಡ ನಾಟಕ, ಡಾ. ಎಸ್.ಎಂ. ಶಿವಪ್ರಕಾಶ್ ಇವರ ‘Technology Vs Ecology’ Fisheries poems in English and Kannada, ಶ್ರೀ ರಘು ಇಡ್ಕಿದು ಇವರ ‘ಪೊನ್ನಂದಣ’ ಕೃತಿ ವಿಮರ್ಶೆ, ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಇವರ ‘ಕಾತೀಶ್ವರ ವಚನಗಳು’ ಆಧುನಿಕ ವಚನಗಳು, ಪ್ರೊ. ಅಕ್ಷಯ ಆರ್. ಶೆಟ್ಟಿ ಇವರ ‘ಅವಳೆಂದರೆ ಬರಿ ಹೆಣ್ಣೆ’ ಕನ್ನಡ ಕಥೆಗಳು, ಪ್ರಕಾಶ್ ವಿ.ಎನ್. ಇವರ ‘ನಮ್ಮವನು ಶ್ರೀರಾಮಚಂದ್ರ’ ಕನ್ನಡ ನಾಟಕ ಕೃತಿಗಳು ಲೋಕಾರ್ಪಣೆಗೊಳ್ಳಲಿವೆ.

    Book release competition drawing exhibition Literature
    Share. Facebook Twitter Pinterest LinkedIn Tumblr WhatsApp Email
    Previous Articleಬದಿಯಡ್ಕ ಕೃಷ್ಣ ಪೈಯವರ ಬದುಕು – ಬರಹದ ‘ಸ್ಮರಣಾಂಜಲಿ’ ಕಾರ್ಯಕ್ರಮ | ಫೆಬ್ರವರಿ 09
    Next Article ಪ್ರೊ. ಮಾಧವ ಗಾಡ್ಗೀಳರ ಆತ್ಮಕಥೆ ‘ಏರುಘಟ್ಟದ ನಡಿಗೆ’ ಅನುವಾದ ಕೃತಿ ಲೋಕಾರ್ಪಣೆ | ಫೆಬ್ರವರಿ 13
    roovari

    Add Comment Cancel Reply


    Related Posts

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ

    May 29, 2025

    ಹಾಸನದ ಸಾಹಿತ್ಯ ಸಂಘಟನೆಯಿಂದ 330ನೇ ಮನೆ ಮನೆ ಕವಿಗೋಷ್ಠಿ | ಜೂನ್ 01

    May 29, 2025

    ರಾಜೇಂದ್ರ ಬಿ. ಶೆಟ್ಟಿ ರಚಿಸಿರುವ ಪುಸ್ತಕಗಳ ಅನಾವರಣ ಸಮಾರಂಭ | ಜೂನ್ 01

    May 29, 2025

    ಕ.ಸಾ.ಪ.ದಿಂದ ಮಂಗಳೂರು ಆಕಾಶವಾಣಿಯ ಸಹಾಯಕ ನಿರ್ದೇಶಕ ಸೂರ್ಯನಾರಾಯಣ ಭಟ್ ಸನ್ಮಾನ

    May 29, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.