Subscribe to Updates

    Get the latest creative news from FooBar about art, design and business.

    What's Hot

    ಕೌಟುಂಬಿಕ ಕಥಾ ಹಂದರ ‘ಹೆಜ್ಜಾಲದ ಬಿಳಲುಗಳು’ ಕೃತಿ ಲೋಕಾರ್ಪಣೆ

    January 12, 2026

    ಕುಳಾಯಿ ಮಹಿಳಾ ಮಂಡಲದಲ್ಲಿ ಸಾಹಿತಿ ಯೋಗೀಶ್ ಕಾಂಚನ್ ನುಡಿ ನಮನ

    January 12, 2026

    ರಂಗಾಯಣದಲ್ಲಿ ಮೂಡಿಬಂದ ‘ಸ್ವರ-ವರ್ಣ ಸಮನ್ವಯ’ ಜುಗಲ್ ಬಂದಿ

    January 12, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪುತ್ತೂರು ಶ್ರೀ ಆಂಜನೇಯ ಮಹಿಳಾ ಯಕ್ಷಗಾನ  ಸಂಘದಿಂದ ‘ಶುಕ್ರ ಸಂಜೀವಿನಿ’ ಯಕ್ಷಗಾನ ತಾಳಮದ್ದಳೆ 
    Yakshagana

    ಪುತ್ತೂರು ಶ್ರೀ ಆಂಜನೇಯ ಮಹಿಳಾ ಯಕ್ಷಗಾನ  ಸಂಘದಿಂದ ‘ಶುಕ್ರ ಸಂಜೀವಿನಿ’ ಯಕ್ಷಗಾನ ತಾಳಮದ್ದಳೆ 

    September 23, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಶ್ರೀ ಆಂಜನೇಯ ಮಹಿಳಾ ಯಕ್ಷಗಾನ  ಸಂಘ ಬೊಳುವಾರು,ಪುತ್ತೂರು ಇದರ ವತಿಯಿಂದ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯುತ್ತಿರುವ 57ನೇ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ‘ಶುಕ್ರ ಸಂಜೀವಿನಿ’ ಎಂಬ ತಾಳಮದ್ದಳೆ ದಿನಾಂಕ 21-09-2023ರಂದು ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಶ್ರೀ ಮರೀಲು  ನರಸಿಂಹ ಭಟ್ ಹಾಗೂ ಶ್ರೀ ಲಕ್ಷ್ಮೀ ನಾರಾಯಣ ಭಟ್ ಬಟ್ಯಮೂಲೆ ಹಾಗೂ ಚೆಂಡೆ ಮದ್ದಳೆಗಳಲ್ಲಿ ಶ್ರೀ ಪದ್ಯಾಣ ಜಯರಾಮ ಭಟ್ ಮತ್ತು  ಶ್ರೀ ದಂಬೆ ಈಶ್ವರ ಶಾಸ್ತ್ರೀ ಸಹಕರಿಸಿದರು. ಮುಮ್ಮೇಳದಲ್ಲಿ ಬೃಹಸ್ಪತಿಯಾಗಿ ಶ್ರೀಮತಿ ಪ್ರೇಮಲತಾ ರಾವ್, ಶುಕ್ರಾಚಾರ್ಯರಾಗಿ ಶ್ರೀಮತಿ ಜಯಂತಿ ಹೆಬ್ಬಾರ್ ಮತ್ತು ಶ್ರೀಮತಿ ಶುಭಾ ಜೆ.ಸಿ.ಅಡಿಗ, ಕಚನಾಗಿ ಶ್ರೀಮತಿ ಶುಭಾ ಗಣೇಶ್, ದೇವಯಾನಿಯಾಗಿ ಶ್ರೀಮತಿ ಕಿಶೋರಿ ದುಗ್ಗಪ್ಪ ನಡುಗಲ್ಲು ಮತ್ತು ಶ್ರೀಮತಿ ಮನೋರಮಾ.ಜಿ.ಭಟ್, ವೃಷಪರ್ವನಾಗಿ ಶ್ರೀಮತಿ ಹರಿಣಾಕ್ಷಿ .ಜೆ.ಶೆಟ್ಟಿ ಹಾಗೂ ಧೂಮಕೇತುವಾಗಿ ಶ್ರೀಮತಿ ಶಾರದಾ ಅರಸ್ ಸಹಕರಿಸಿದರು. ಸಂಘದ ನಿರ್ದೇಶಕ ಶ್ರೀ ಭಾಸ್ಕರ ಬಾರ್ಯ ಸ್ವಾಗತಿಸಿ, ಶ್ರೀ ರಾಜೇಶ್ ಬನ್ನೂರು ವಂದಿಸಿದರು. ಶ್ರೀಗಣೇಶೋತ್ಸವ ಸಮಿತಿಯ ಪರವಾಗಿ ಶ್ರೀ ಸುಧೀಂದ್ರ ಪ್ರಭು ಹಾಗೂ ಶ್ರೀ ನೀಲಂತ ಕುಮಾರ್ ಕಲಾವಿದರನ್ನು ಗೌರವಿಸಿದರು.ಶ್ರೀ ರಂಗನಾಥ ರಾವ್ ಬೊಳುವಾರು ಸಹಕರಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleನಾಡು-ನುಡಿ ಬಿಂಬಿಸುವ ಲಾಂಛನದ ಮಾದರಿ ಆಹ್ವಾನ | ಕೊನೆಯ ದಿನಾಂಕ ಸೆಪ್ಟೆಂಬರ್ 30
    Next Article ಮುಂಬೈಯಲ್ಲಿ ಮಧುರತರಂಗದಿಂದ ‘ಸ್ವರಕಂಠೀರವ’ ಡಾ. ರಾಜ್ ಸವಿನೆನಪು | ಸೆಪ್ಟೆಂಬರ್ 24ರಂದು
    roovari

    Add Comment Cancel Reply


    Related Posts

    ಶ್ರೀ ಆಂಜನೇಯ ಮಂತ್ರಾಲಯದಲ್ಲಿ ಸಂಘದ ಪಾಕ್ಷಿಕ ತಾಳಮದ್ದಳೆ

    January 12, 2026

    ರಾಕೇಶ್ ರೈ ಅಡ್ಕ ಇವರಿಗೆ ‘ಕಂಬಳಗುತ್ತು ಬಾಲಕೃಷ್ಣ ಶೆಟ್ಟಿ ಸ್ಮೃತಿ ಪ್ರಶಸ್ತಿ’

    January 10, 2026

    ತುಳು ಭವನದಲ್ಲಿ ಕೆ. ಅನಂತರಾಮ ಬಂಗಾಡಿ ಸಂಸ್ಮರಣಾ ಗೋಷ್ಠಿ ಹಾಗೂ ಯಕ್ಷಗಾನ | ಜನವರಿ 11

    January 9, 2026

    ಕಟೀಲು ಕಾಲೇಜಿನಲ್ಲಿ ಮೂರು ದಿನಗಳ ‘ಸಾತ್ವಿಕಾಭಿನಯ ಕಮ್ಮಟ’ | ಜನವರಿ 12ರಿಂದ 14

    January 8, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.