Subscribe to Updates

    Get the latest creative news from FooBar about art, design and business.

    What's Hot

    ಸಾಗರದ ಕುಡುಪಲಿ ಸ್ವರಲಾಯದಲ್ಲಿ ‘ಯಕ್ಷಗಾನ ಅಷ್ಟಾವಧಾನ’ | ಅಕ್ಟೋಬರ್ 18

    October 14, 2025

    ತ್ರಿಶಾ ವಿದ್ಯಾ ಸಂಸ್ಥೆಯಲ್ಲಿ ವಿವೇಕವಾಣಿ ಸರಣಿಯ 49ನೇ ಉಪನ್ಯಾಸ

    October 14, 2025

    ಬೆಂಗಳೂರಿನ ಕಲಾಗ್ರಾಮದಲ್ಲಿ ‘ಕಾಲಜ್ಞಾನಿ ಕನಕ’ ನಾಟಕ ಪ್ರದರ್ಶನ | ಅಕ್ಟೋಬರ್ 16

    October 14, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಜೇಶ್ವರದ ಕೇರಳ ತುಳು ಅಕಾಡೆಮಿ ಸಭಾಂಗಣದಲ್ಲಿ ‘ಪುವೆಂಪು ನೆನಪು 2025’ | ಅಕ್ಟೋಬರ್ 15
    Awards

    ಮಂಜೇಶ್ವರದ ಕೇರಳ ತುಳು ಅಕಾಡೆಮಿ ಸಭಾಂಗಣದಲ್ಲಿ ‘ಪುವೆಂಪು ನೆನಪು 2025’ | ಅಕ್ಟೋಬರ್ 15

    October 14, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರಕಾರ, ಪುವೆಂಪು ಪ್ರತಿಷ್ಠಾನ ಕಾಸರಗೋಡು, ಕೇರಳ ತುಳು ಅಕಾಡೆಮಿ ಮಂಜೇಶ್ವರ ಇವರು ಸಂಯುಕ್ತವಾಗಿ ‘ಪುವೆಂಪು ನೆನಪು 2025’ ಕಾರ್ಯಕ್ರಮವನ್ನು ದಿನಾಂಕ 15 ಅಕ್ಟೋಬರ್ 2025ರಂದು ಬೆಳಗ್ಗೆ 9-00 ಗಂಟೆಗೆ ಮಂಜೇಶ್ವರದ ಹೊಸಂಗಡಿ ದುರ್ಗಿಪಳ್ಳದಲ್ಲಿರುವ ಕೇರಳ ತುಳು ಅಕಾಡೆಮಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದಾರೆ.

    ಬೆಳಿಗ್ಗೆ 9-00 ಗಂಟೆಗೆ ಭಾವ ಗಾಯನ, ನೃತ್ಯ ವೈಭವ ನಡೆಯಲಿದೆ. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೋಮಣ್ಣ ಬೇವಿನ ಮರದ ಇವರ ವಹಿಸಲಿದ್ದು, ಮಾನ್ಯ ಸಭಾಪತಿಗಳಾದ ಬಸವರಾಜ ಎಸ್. ಹೊರಟ್ಟಿ ಇವರು ಉದ್ಘಾಟನೆ ಮಾಡಲಿದ್ದಾರೆ. ಡಾ. ಮೀನಾಕ್ಷಿ ರಾಮಚಂದ್ರ ಇವರು ನುಡಿ ನಮನಗಳನ್ನಾಡಲಿದ್ದು, ಹಿರಿಯ ಸಹಿತ ಪ್ರೊ. ಎಸ್.ಜಿ. ಸಿದ್ಧರಾಮಯ್ಯ ಇವರಿಗೆ ‘ಪುವೆಂಪು ಪ್ರಶಸ್ತಿ’ಯನ್ನು ಮಾಜಿ ಸಚಿವರಾದ ಹೆಚ್.ಎಂ. ರೇವಣ್ಣ ಇವರು ಪ್ರದಾನ ಮಾಡಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಪುರುಷೋತ್ತಮ ಭಟ್ ಕೆ. ಮಟ್ಟಿ ರಾಮಪ್ಪ ಮಂಜೇಶ್ವರ ಇವರ ನಿರ್ವಹಣೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ‘ಪುವೆಂಪು ಚತುರ್ಭಾಷಾ ಕಾವ್ಯ ಸಂವಾದ’ದಲ್ಲಿ ಹಿರಿಯ ಕವಿ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಇವರು ಸಮನ್ವಯಕಾರರಾಗಿ ಭಾಗವಹಿಸಲಿದ್ದಾರೆ.

    award baikady commemoration Cultural dance felicitation Literature Music roovari
    Share. Facebook Twitter Pinterest LinkedIn Tumblr WhatsApp Email
    Previous Articleಸಾಲಿಗ್ರಾಮ ಕಾರ್ಕಡದಲ್ಲಿ ಡಾ. ಕೋಟ ಶಿವರಾಮ ಕಾರಂತರ ಜನ್ಮದಿನಾಚರಣೆ | ಅಕ್ಟೋಬರ್ 17
    Next Article ಕೊಪ್ಪಳ ಸಾಹಿತ್ಯ ಭವನದಲ್ಲಿ ‘ಜಿಲ್ಲಾ ಮಟ್ಟದ ಯುವಜನೋತ್ಸವ 2025-26’ | ಅಕ್ಟೋಬರ್ 17
    roovari

    Add Comment Cancel Reply


    Related Posts

    ಸಾಗರದ ಕುಡುಪಲಿ ಸ್ವರಲಾಯದಲ್ಲಿ ‘ಯಕ್ಷಗಾನ ಅಷ್ಟಾವಧಾನ’ | ಅಕ್ಟೋಬರ್ 18

    October 14, 2025

    ತ್ರಿಶಾ ವಿದ್ಯಾ ಸಂಸ್ಥೆಯಲ್ಲಿ ವಿವೇಕವಾಣಿ ಸರಣಿಯ 49ನೇ ಉಪನ್ಯಾಸ

    October 14, 2025

    ಬೆಂಗಳೂರಿನ ಕಲಾಗ್ರಾಮದಲ್ಲಿ ‘ಕಾಲಜ್ಞಾನಿ ಕನಕ’ ನಾಟಕ ಪ್ರದರ್ಶನ | ಅಕ್ಟೋಬರ್ 16

    October 14, 2025

    ಬೆಂಗಳೂರಿನ ಅಕ್ಕಮಹಾದೇವಿ ಸಭಾಂಗಣದಲ್ಲಿ 15 ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ | ಅಕ್ಟೋಬರ್ 19

    October 14, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.