Subscribe to Updates

    Get the latest creative news from FooBar about art, design and business.

    What's Hot

    ಕನ್ನಡ ಸಾಹಿತ್ಯ ಪರಿಷತ್ತಿನ ಮಂದಿರದಲ್ಲಿ ರಾಜರ್ಷಿ ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ಅವರ ಜಯಂತ್ಯುತ್ಸವ

    June 5, 2025

    ಶ್ರೀ ಮಹಾಂತೇಶ ಎಂ. ಗಜೇಂದ್ರಗಡ ಇವರಿಗೆ “ಮೇಘರತ್ನ ಪ್ರಶಸ್ತಿ”

    June 5, 2025

    ಪುಸ್ತಕ ವಿಮರ್ಶೆ | ‘ಡಾ. ಜಿ.ಎಸ್. ಆಮೂರ ಅವರ ಸಮಗ್ರ ಬೇಂದ್ರೆ ವಿಮರ್ಶೆ’

    June 5, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಡಿಕೇರಿಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ರಸಪ್ರಶ್ನೆ ಮತ್ತು ಗೀತಗಾಯನ ಸ್ಪರ್ಧೆ | ನವೆಂಬರ್ 23
    Competition

    ಮಡಿಕೇರಿಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ರಸಪ್ರಶ್ನೆ ಮತ್ತು ಗೀತಗಾಯನ ಸ್ಪರ್ಧೆ | ನವೆಂಬರ್ 23

    November 22, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಡಿಕೇರಿ : ಕರ್ನಾಟಕ ಸುವರ್ಣ ಸಂಭ್ರಮ‌ 50 ಕಾರ್ಯಕ್ರಮದ ಅಂಗವಾಗಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಎ.ಎಲ್.ಜಿ .ಕ್ರೆಸೆಂಟ್ ಶಾಲೆ, ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್ ಟ್ರಸ್ಟ್( ರಿ ), ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘ (ರಿ), ಮಡಿಕೇರಿ.ಇವರ ಸಂಯುಕ್ತ ಆಶ್ರಯದಲ್ಲಿ, 69ನೇ ಕನ್ನಡ ರಾಜ್ಯೋತ್ಸವ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ರಸಪ್ರಶ್ನೆ ಮತ್ತು ಗೀತಗಾಯನ ಕಾರ್ಯಕ್ರಮವು ಮಡಿಕೇರಿಯ ಮಹದೇವಪೇಟೆ ಎ. ಎಲ್. ಜಿ. ಕ್ರೆಸೆಂಟ್ ಶಾಲೆಯ ಸಭಾಂಗಣದಲ್ಲಿ ದಿನಾಂಕ 23 ನವೆಂಬರ್ 2024ರ ಬೆಳಿಗ್ಗೆ 10.30 ಗಂಟೆಗೆ ನಡೆಯಲಿದೆ.
    ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ. ಕೇಶವ ಕಾಮತ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಮಂಥರ್ ಗೌಡ ಉದ್ಘಾಟಿಸಿಲಿದ್ದಾರೆ.
    ಮುಖ್ಯ ಅತಿಥಿಗಳಾಗಿ ಎ. ಎಲ್. ಜಿ. ಕ್ರೆಸೆಂಟ್ ಶಾಲೆಯ ಅಧ್ಯಕ್ಷರಾದ ನಿಜಾಮುದ್ದಿನ್ ಸಿದ್ದೀಖ್ , ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್ ಟ್ರಸ್ಟ್( ರಿ.) ಇದರ ಅಧ್ಯಕ್ಷ ಹಾಗೂ ಕೊಡಗು ಜಿಲ್ಲಾ ಕ. ಸಾ. ಪ. ಇದರ ಗೌರವ ಕಾರ್ಯದರ್ಶಿಗಳಾದ ಎಸ್. ಐ. ಮುನೀರ್ ಅಹ್ಮದ್, ಕೊಡಗು ಜಿಲ್ಲಾ ಬ್ಯಾರಿ ವೆಲ್ಫೇರ್ ಟ್ರಸ್ಟ್( ರಿ.) ಇದರ ಉಪಾಧ್ಯಕ್ಷರಾದ ಎಂ. ಬಿ. ನಾಸಿರ್ ಅಹಮದ್, ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘದ ಅಧ್ಯಕ್ಷ್ಯೆ ಹಾಗೂ ಕೊಡಗು ಜಿಲ್ಲಾ ಕ. ಸಾ. ಪ. ಇದರ ಗೌರವ ಕಾರ್ಯದರ್ಶಿಗಳಾದ ಶ್ರೀಮತಿ ಪುದಿಯನೆರವನ ರೇವತಿ ರಮೇಶ್, ಕೊಡಗು ಜಿಲ್ಲಾ ಕ. ಸಾ. ಪ. ಇದರ ಗೌರವ ಕೋಶಾಧಿಕಾರಿಯಾದ ಎಸ್. ಎಸ್. ಸಂಪತ್ ಕುಮಾರ್, ಮಡಿಕೇರಿ ತಾಲೂಕು ಕ. ಸಾ. ಪ. ಇದರ ಅಧ್ಯಕ್ಷರಾದ ಶ್ರೀಮತಿ ಕಡ್ಲೇರ ತುಳಸಿ ಮೋಹನ್ ಭಾಗವಹಿಸಲಿದ್ದಾರೆ
    ಕಾರ್ಯಕ್ರಮದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಡೆಯುವ ರಸಪ್ರಶ್ನೆ ಕಾರ್ಯಕ್ರಮವನ್ನು ಜಿಲ್ಲೆಯ ಹಿರಿಯ ಸಾಹಿತಿ ಬಿ. ಎ. ಶಂಶುದ್ದೀನ್ ನಡೆಸಿಕೊಡಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಪುಸ್ತಕ ವಿಮರ್ಶೆ | ಸಾತ್ವಿಕ ಚಿಂತನೆಗಳ ‘ಅವಕಾಶವೆಂಬ ಅಮೃತ ಘಳಿಗೆ’
    Next Article ಧಾರವಾಡ ರಂಗಾಯಣದ ಸಾಂಸ್ಕೃತಿಕ ಸಮುಚ್ಚಯದಲ್ಲಿ ದತ್ತಿ ಕಾರ್ಯಕ್ರಮ | ನವೆಂಬರ್ 23
    roovari

    Add Comment Cancel Reply


    Related Posts

    ಯಕ್ಷಧ್ರುವ ಪಟ್ಲ ಫೌಂಡೇಶನ್ ಯಕ್ಷಗಾನ ಸ್ಪರ್ಧೆ- ಆಳ್ವಾಸ್ ಧೀಂಕಿಟ ಕೇಂದ್ರ ಪ್ರಥಮ

    June 3, 2025

    ಖಿದ್ಮಾ ಫೌಂಡೇಶನ್ ಇದರ ರಾಜ್ಯ ಮಟ್ಟದ ಲೇಖನ ಸ್ಪರ್ಧೆಯ ಫಲಿತಾಂಶ ಪ್ರಕಟ

    June 2, 2025

    ಕನ್ನಡದ ಯುವ ಲೇಖಕರಿಗಾಗಿ ಕಥೆ ಮತ್ತು ಕಾವ್ಯ ಸ್ಪರ್ಧೆ | ಕೊನೆಯ ದಿನಾಂಕ ಜೂನ್ 20

    June 2, 2025

    ಅಂತರ್ಜಾಲ ಆಧಾರಿತ ಅಂತರ್ರಾಜ್ಯಮಟ್ಟದ ಚಿತ್ರ ಕಾವ್ಯ ರಚನೆ ಸ್ಪರ್ಧೆ

    May 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.