Subscribe to Updates

    Get the latest creative news from FooBar about art, design and business.

    What's Hot

    ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ ‘ಕೊಂಕಣಿ ಕಲೋತ್ಸವ- 2025’

    December 19, 2025

    ಮಂಗಲಂ ಕೋಸಲೇಂದ್ರಾಯ ರಾಮಾಯಣ ಉಪನ್ಯಾಸ ಮಾಲೆಯ ಕೊನೆಯ ಕಾರ್ಯಕ್ರಮ

    December 19, 2025

    ಶಿವಮೊಗ್ಗದಲ್ಲಿ 244ನೇ ‘ಸಾಹಿತ್ಯ ಹುಣ್ಣಿಮೆ’ಯಲ್ಲಿ ಸಾಹಿತ್ಯ ಸಂಭ್ರಮ | ಡಿಸೆಂಬರ್ 20

    December 19, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕುವೆಂಪು ಜನ್ಮದಿನ: ರಸಪ್ರಶ್ನೆ ಸ್ಪರ್ಧೆ | ಕೊನೆಯ ದಿನಾಂಕ ಡಿಸೆಂಬರ್ 28
    Competition

    ಕುವೆಂಪು ಜನ್ಮದಿನ: ರಸಪ್ರಶ್ನೆ ಸ್ಪರ್ಧೆ | ಕೊನೆಯ ದಿನಾಂಕ ಡಿಸೆಂಬರ್ 28

    December 26, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಡಿಕೇರಿ : ವಿದ್ಯಾರ್ಥಿಗಳು ಸಾಹಿತ್ಯ ಅಧ್ಯಯನದ ಮುಖಾಂತರ ಸಾಹಿತ್ಯ ಕ್ಷೇತ್ರದಲ್ಲಿಯೂ ಸಾಧನೆ ಮಾಡಲಿ ಎಂಬ ಉದ್ದೇಶದಿಂದ ಕನ್ನಡ ಸಿರಿ ಸ್ನೇಹ ಬಳಗದ ವತಿಯಿಂದ ರಾಷ್ಟ್ರಕವಿ, ವಿಶ್ವ ಮಾನವ ಕುವೆಂಪು ಅವರ ಜನ್ಮದಿನದ ಅಂಗವಾಗಿ ಕುಶಾಲನಗರ ಸರಕಾರಿ ಪದವಿ ಪೂರ್ವ ಕಾಲೇಜಿನ ಸಹಕಾರದೊಂದಿಗೆ ದಿನಾಂಕ 30-12-2023ರಂದು ಕುಶಾಲನಗರ ತಾಲೂಕು ಮಟ್ಟದ ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಗಿದೆ. ವಿದ್ಯಾರ್ಥಿಗಳಿಗೆ ಕುವೆಂಪು ಅವರ ಸಾಹಿತ್ಯ, ನಾಡು, ನುಡಿ, ಕಲೆ ವಿಷಯದ ಮೇಲೆ ರಸಪ್ರಶ್ನೆ ನಡೆಯಲಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಪ್ರಶಂಸನಾ ಪತ್ರ, ಪ್ರಥಮ, ದ್ವಿತೀಯ ಹಾಗೂ ತೃತೀಯ ನಗದು ಬಹುಮಾನ ಮತ್ತು ಫಲಕ ನೀಡಲಾಗುವುದು. ಭಾಗವಹಿಸುವ ವಿದ್ಯಾರ್ಥಿಗಳು ತಮ್ಮ ಕಾಲೇಜಿನ ಪ್ರಾಂಶುಪಾಲರಿಂದ ಗುರುತಿನ ಪತ್ರ ತರಬೇಕು. ಒಂದು ಕಾಲೇಜಿನಿಂದ ತಲಾ ಮೂರು ವಿದ್ಯಾರ್ಥಿಗಳಿಗೆ ಭಾಗವಹಿಸುವ ಅವಕಾಶವಿರುತ್ತದೆ. ಸ್ಪರ್ಧಿಗಳು ದಿನಾಂಕ 28-12-2023ರೊಳಗೆ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬೇಕಾಗಿದೆ. ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಬಳಗದ ಅಧ್ಯಕ್ಷ ಲೋಕೇಶ್‌ ಸಾಗರ್ 9980988123, ಸಂಚಾಲಕ ನಾಗೇಗೌಡ 9448072619 ಅವರನ್ನು ಸಂಪರ್ಕಿಸಬಹುದು.

    Share. Facebook Twitter Pinterest LinkedIn Tumblr WhatsApp Email
    Previous Articleಉಡುಪಿಯಲ್ಲಿ ‘ಅಂಬಲಪಾಡಿ ನಾಟಕೋತ್ಸವ-2023’ | ದಶಂಬರ 31 ಮತ್ತು ಜನವರಿ 1 ರಂದು
    Next Article ಅರೆಭಾಷೆಯಲ್ಲಿ ಕಥೆ ಕವನ, ಲೇಖನ ಆಹ್ವಾನ | ಕೊನೆಯ ದಿನಾಂಕ ಜನವರಿ 5
    roovari

    Add Comment Cancel Reply


    Related Posts

    ಸ್ಪರ್ಧೆಗಾಗಿ ಸಾಹಿತ್ಯ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜನವರಿ 15

    December 19, 2025

    ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ‘ವಾದಿರಾಜ-ಕನಕ ಗಾಯನ ಸ್ಪರ್ಧೆ’ | ಡಿಸೆಂಬರ್ 27

    December 18, 2025

    ಹುಬ್ಬಳ್ಳಿಯಲ್ಲಿ ಮಿಂಚಿದ ‘ಶನಿ ಮಹಾತ್ಮೆ’ ಕನ್ನಡ ಪೌರಾಣಿಕ ನಾಟಕ ಪ್ರದರ್ಶನ

    December 17, 2025

    ಶ್ರೀ ಅಯ್ಯಪ್ಪ ಮಂದಿರದಲ್ಲಿ ಚಿತ್ರಕಲಾ ಸ್ಪರ್ಧೆ | ಡಿಸೆಂಬರ್ 21

    December 17, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.